ಪ್ಲವ ಸಂ|ರದ ಮೇಷ ಮಾಸ ದಿನ 7 ಸಲುವ ಚೈತ್ರ ಶುದ್ಧ ಅಷ್ಟಮಿ 46 ಗಳಿಗೆ ,ದಿನ ವಿಶೇಷ :ಅಶೋಕಾಷ್ಟಮಿ ,ನಿತ್ಯ ನಕ್ಷತ್ರ :ಪುನರ್ವಸು 1|| ಗಳಿಗೆ ,ಮಹಾ ನಕ್ಷತ್ರ :ಅಶ್ವಿನಿ ,ಋತು :ವಸಂತ ರಾಹುಕಾಲ :3.00-4.30 ಗಂಟೆ ,ಗುಳಿಕ ಕಾಲ :12.00-1.30 ಗಂಟೆ ,ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.16 ಗಂಟೆ ಮೇಷ ಸಾಲಕೊಟ್ಟವರಿಂದ ಮರುಪಾವತಿಗಾಗಿ ತಗಾದೆ. ದ್ವೇಷಕ್ಕೆ ಮುಂದಾಗದೇ ಉಪಾಯದಿಂದ ಪಾರಾಗುವ ಬಗ್ಗೆ ಯೋಚಿಸಿ. ಸಂಗಾತಿಯೊಂದಿಗೆ ಸಮಾಲೋಚಿಸಿ ಉತ್ತಮ ನಿರ್ಣಯ ಕೈಗೊಳ್ಳಿ. ವೃಷಭ ಕೆಲವರೊಂದಿಗೆContinue reading “ಎಪ್ರಿಲ್ 20, ಮಂಗಳವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
Category Archives: Uncategorized
ಬಿಜೆಪಿ ಜಿಲ್ಲಾ ಹಿಂ.ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ : ಹಿಂದುಳಿದ ವರ್ಗಗಳಿಂದ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ
ಬಿಜೆಪಿಯ ವಿವಿಧ ಮೋರ್ಚಾಗಳು ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪಕ್ಷದ ಒಂದು ಬಲಿಷ್ಠ ಅಂಗವಾಗಿದ್ದು ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಕಾರ್ಯೋನ್ಮುಖವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಮೂಲಕ ಹಿಂ.ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಮೋರ್ಚಾ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಮುಂಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವ ಜೊತೆಗೆ ಚುನಾವಣೆಯ ಭರ್ಜರಿ ಗೆಲುವಿಗೆ ಕಂಕಣಬದ್ಧರಾಗಬೇಕುContinue reading “ಬಿಜೆಪಿ ಜಿಲ್ಲಾ ಹಿಂ.ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ : ಹಿಂದುಳಿದ ವರ್ಗಗಳಿಂದ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ”
ಎಪ್ರಿಲ್ 19, ಸೋಮವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪಂಚಾಂಗ ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ,ವಸಂತ ಋತು, ಚೈತ್ರ-ಮಾಸ, ಶುಕ್ಲ ಪಕ್ಷ.ತಿಥಿ: ಸಪ್ತಮಿ, ನಕ್ಷತ್ರ : ಪುನರ್ವಸು,ವಾರ : ಸೋಮವಾರ ರಾಹುಕಾಲ:7.43 ರಿಂದ 9.16ಗುಳಿಕಕಾಲ :1.56 ರಿಂದ 3.29ಯಮಗಂಡಕಾಲ :10.49 ರಿಂದ 12.22 ಮೇಷ ವೈಯಕ್ತಿಕ ವಿಚಾರಗಳತ್ತ ಲಕ್ಷ್ಯ ಕೊಡಿ. ಹೊಸ ಉದ್ಯಮವೊಂದನ್ನು ಪ್ರಾರಂಭಿಸುವ ಬಗೆಗೆ ಮಾತುಕತೆ ನಡೆಸುವಿರಿ. ಹಿತಮಿತವಾದ ಮಾತುಗಳಿಂದ ಕಾರ್ಯಸಿದ್ಧಿ. ಮನೆಯಲ್ಲಿ ಆರೋಗ್ಯದೊಂದಿಗೆ ನೆಮ್ಮದಿ ನೆಲೆಸಲಿದೆ. ವೃಷಭ ಮಹಿಳೆಯರಿಗೆ ಆರ್ಥಿಕ ಸಬಲತೆಗೆ ಬೇಕಾದ ಅನುಕೂಲತೆಗಳು ದೊರಕಲಿವೆ. ಸರ್ಕಾರಿ ಸಂಸ್ಥೆಗಳಲ್ಲಿ ದುಡಿಯುವವರಿಗೆ ಬಡ್ತಿ ಸಾಧ್ಯತೆ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಸಹಾಯContinue reading “ಎಪ್ರಿಲ್ 19, ಸೋಮವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಕುಯಿಲಾಡಿ ಸುರೇಶ್ ನಾಯಕ್
ಕೇಂದ್ರ ಸರಕಾರದ ಆಹಾರ ಭದ್ರತಾ ಕಾಯ್ದೆಯನ್ವಯ ರಾಜ್ಯದಲ್ಲಿ ಜಾರಿಯಲ್ಲಿರುವ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ತನ್ನದೇ ಸಾಧನೆ ಎಂಬಂತೆ ಬಿಂಬಿಸುತ್ತಿರುವುದು ವಿಷಾದನೀಯ. ಪ್ರತೀ ಕೆ.ಜಿ. ಅಕ್ಕಿಗೆ ರೂ.29 ರಂತೆ ಕೇಂದ್ರ ಸರಕಾರ ಭರಿಸುತ್ತಿದ್ದರೂ, ರಾಜ್ಯದ ಪಾಲು ಕೇವಲ 3 ರೂ. ಭರಿಸಿ ಅನ್ನ ಭಾಗ್ಯ ಯೋಜನೆ ತನ್ನದೇ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಅನ್ನ ಭಾಗ್ಯ ಯೋಜನೆಯನ್ನು ರಾಜ್ಯ ಸರಕಾರ ರದ್ದುಮಾಡುವContinue reading “ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಕುಯಿಲಾಡಿ ಸುರೇಶ್ ನಾಯಕ್”
ಎಪ್ರಿಲ್ 17, ಶನಿವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 4 ಸಲುವ ಚೈತ್ರ ಶುದ್ಧ ಪಂಚಮಿ 35|| ಗಳಿಗೆದಿನ ವಿಶೇಷ :ಪಾವಂಜೆ, ಪುತ್ತೂರು ರಥ ನಿತ್ಯ ನಕ್ಷತ್ರ :ಮೃಗಶಿರಾ 50|| ಗಳಿಗೆ ಮಹಾ ನಕ್ಷತ್ರ :ಆಶ್ವಿನಿ ಋತು :ವಸಂತ ರಾಹುಕಾಲ :9.00-10.30 ಗಂಟೆ ಗುಳಿಕ ಕಾಲ :6.00-7.30 ಗಂಟೆ ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.18 ಗಂಟೆ ಮೇಷ ವೈದ್ಯಕೀಯ ಕ್ಷೇತ್ರ, ಸಂಶೋಧಕರು, ಔಷಧ ವಿತರಕರಿಗೆ ವೃತ್ತಿಯಲ್ಲಿ ಹೆಚ್ಚಿನ ಬದಲಾವಣೆ. ಲೇವಾದೇವಿ ವ್ಯವಹಾರ ನಡೆಸುವವರಿಗೆ ಹೆಚ್ಚಿನ ಲಾಭ ದೊರಕಲಿದೆ. ಸಂಗಾತಿಯContinue reading “ಎಪ್ರಿಲ್ 17, ಶನಿವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!
ವಾಟ್ಸಪ್ ಜಾಲತಾಣದಲ್ಲಿ ಹೊಸ ಲಿಂಕ್ ಒಂದು ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಹರಿದಾಡುತಿದ್ದು ಈ ಲಿಂಕ್ ಒತ್ತಿದ ಅದೆಷ್ಟೋ ಮಂದಿ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದಾರೆ. ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗುತ್ತಿದೆ ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ share ಆಗುತ್ತಿದ್ದು ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ನಕಲಿ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ. ಈContinue reading “ಪಿಂಕ್ ವಾಟ್ಸಾಪ್ ಲಿಂಕ್ ಒತ್ತುವ ವಾಟ್ಸಾಪ್ ಬಳಕೆದಾರರೇ ಎಚ್ಚರ! ಸದ್ದಿಲ್ಲದೇ ಎಂಟ್ರಿಯಾಗುತ್ತೇ ವಾಟ್ಸಾಪ್ ಲಿಂಕ್ ವೈರಸ್!”
ಎಪ್ರಿಲ್ 16, ಶುಕ್ರವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೇಷ ಮಾಸ ದಿನ 3 ಸಲುವ ಚೈತ್ರ ಶುದ್ಧ ಚೌತಿ 29|| ಗಳಿಗೆ ದಿನ ವಿಶೇಷ :ಮಧೂರು ಉಂಡಾರು ರಥ ನಿತ್ಯ ನಕ್ಷತ್ರ :ರೋಹಿಣಿ 43|| ಗಳಿಗೆ ಮಹಾ ನಕ್ಷತ್ರ :ಆಶ್ವಿನಿ ಋತು :ವಸಂತ ರಾಹುಕಾಲ :10.30-12.00 ಗಂಟೆ ಗುಳಿಕ ಕಾಲ :7.30-9.00 ಗಂಟೆ ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.19 ಗಂಟೆ ಮೇಷ ಗಂಡಾಂತರಕ್ಕೆ ಬಲಿಯಾಗದಂತೆ ಹಿರಿಯರಿಂದ ಸಕಾಲಿಕ ಸಲಹೆಗಳು. ವೈಮನಸ್ಸು ನಿವಾರಣೆಯಾಗಿ ದೃಢ ಸಂಕಲ್ಪ. ಆರೋಗ್ಯದಲ್ಲಿ ಪ್ರಗತಿ. ಬಂಧುಗಳ ಆಗಮನ ಸಾಧ್ಯತೆ.Continue reading “ಎಪ್ರಿಲ್ 16, ಶುಕ್ರವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”
ಎಪ್ರಿಲ್ 15, ಗುರುವಾರ, 2021 :
ಪ್ಲವ ಸಂ|ರದ ಮೇಷಮಾಸ ದಿನ 2 ಸಲುವ ಚೈತ್ರ ಶುದ್ಧ ತದಿಗೆ 23 ಗಳಿಗೆದಿನ ವಿಶೇಷ :ಮತ್ಸ್ಯ ಜಯಂತಿ, ಕಡಿಯಾಳಿ ರಥನಿತ್ಯ ನಕ್ಷತ್ರ :ಕೃತಿಕಾ 35|| ಗಳಿಗೆಮಹಾ ನಕ್ಷತ್ರ :ಆಶ್ವಿನಿಋತು :ವಸಂತ ರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆ ಸೂರ್ಯಾಸ್ತ :6.42 ಗಂಟೆ ಸೂರ್ಯೋದಯ :6.19 ಗಂಟೆ ಮೇಷ ಸಾಮಾಜಿಕ ಕಾರ್ಯಕರ್ತರಿಗೆ ಸಂತಸ ತರುವ ದಿನವಾಗಿದೆ. ಮನೆಯಲ್ಲಿ ವಸ್ತಾçಭರಣ ಖರೀದಿ ಸಾಧ್ಯತೆ. ಶತ್ರುಬಾಧೆ ಉಲ್ಬಣಗೊಳ್ಳುವ ಸಾಧ್ಯತೆ. ಅನಿರೀಕ್ಷಿತ ಕಾರ್ಯ ನಿಮಿತ್ತ ದೂರಪ್ರಯಾಣ ಸಾಧ್ಯತೆ. ಆರೋಗ್ಯದ ಬಗ್ಗೆContinue reading “ಎಪ್ರಿಲ್ 15, ಗುರುವಾರ, 2021 :”
ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್
ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ನಡೆದು ಬಂದ ದಾರಿ, ಎದುರಿಸಿದ ಸವಾಲುಗಳು ಇಂದಿನ ರಾಜಕಾರಿಣಿಗಳಿಗೆ ಮಾದರಿ. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ರವರ 130ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಬಾContinue reading “ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ಧಾಂತಗಳು ಮತ್ತು ದೂರದರ್ಶಿತ್ವ ಸಾರ್ವಕಾಲಿಕ : ಕುಯಿಲಾಡಿ ಸುರೇಶ್ ನಾಯಕ್”
ಎಪ್ರಿಲ್ 13, ಮಂಗಳವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ
ಪ್ಲವ ಸಂ|ರದ ಮೀನ ಮಾಸ ದಿನ 30 ಸಲುವ ಚೈತ್ರ ಶುದ್ಧ ಪಾಡ್ಯ 10 ಗಳಿಗೆ ದಿನ ವಿಶೇಷ :ಮೇಷ ಸಂಕ್ರಮಣ, ಚಾಂದ್ರ ಯುಗಾದಿ, ಚಂದ್ರ ದರ್ಶನ, ಪ್ಲವ ಸಂವತ್ಸರ ಆರಂಭ, ನಿತ್ಯ ನಕ್ಷತ್ರ :ಆಶ್ವಿನಿ 20 ಗಳಿಗೆ ,ಮಹಾ ನಕ್ಷತ್ರ :ಆಶ್ವಿನಿ, ಋತು :ವಸಂತ ರಾಹುಕಾಲ :3.00-4.30 ಗಂಟೆ, ಗುಳಿಕ ಕಾಲ :12.00-1.30 ಗಂಟೆ ,ಸೂರ್ಯಾಸ್ತ :6.41 ಗಂಟೆ ಸೂರ್ಯೋದಯ :6.20 ಗಂಟೆ ಮೇಷ ಮಹತ್ತರವಾದ ಕನಸೊಂದು ಈಡೇರುವ ದಿಶೆಯಲ್ಲಿ ಬಂಧುಗಳಿAದ ಸಲಹೆಗಳು ಬರುವ ಸಾಧ್ಯತೆ.Continue reading “ಎಪ್ರಿಲ್ 13, ಮಂಗಳವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”