ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ

ಹೊಸತನ್ನು ಹೊತ್ತು ಯುಗಾದಿ ಬರುತ್ತಿದೆ. ಏಪ್ರಿಲ್ 13ಕ್ಕೆ ಹೊಸ ಸಂವತ್ಸರ ಅಂದ್ರೆ ಶ್ರೀ ಪ್ಲವ ನಾಮ ಸಂವತ್ಸರದ ಆರಂಭ. ಭಾರತದಲ್ಲಿ ಹಿಂದೂಗಳಿಗೆ ಹೊಸ ವರ್ಷ ಎಂದ್ರೆ ಅದು ಯುಗಾದಿ. ಹಿಂದೂ ಪಂಚಾಂಗದಲ್ಲಿ ಹೊಸ ವರ್ಷ ಪ್ರಾರಂಭವಾಗುವುದೇ ಯುಗಾದಿಯಿಂದ. ವೈದಿಕ ಶಾಸ್ತ್ರದಲ್ಲಿ ಹೊಸ ವರ್ಷ ನಮ್ಮ ರಾಶಿಯ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗುವುದು, ನಮ್ಮ ನಕ್ಷತ್ರದ ಪ್ರಕಾರ ಈ ವರ್ಷ ನಮ್ಮ ಆದಾಯ ಹೇಗಿರಲಿದೆ ಎಂದು ಹೇಳಲಾಗಿದೆ. ನಾವಿಲ್ಲಿ ಜ್ಯೋತಿಷ್ಯ ಪ್ರಕಾರ ಈ ಪ್ಲವ ನಾಮ ಸಂವತ್ಸರದಲ್ಲಿ ನಿಮ್ಮContinue reading “ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ”

ಎಪ್ರಿಲ್ 12, ಸೋಮವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 29 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 4| ಗಳಿಗೆದಿನ ವಿಶೇಷ :ಸೋಮವತೀ ಅಮಾವಾಸ್ಯೆ ನಿತ್ಯ ನಕ್ಷತ್ರ :ರೇವತಿ 13 ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರ ರಾಹುಕಾಲ : 7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.21 ಗಂಟೆ ಮೇಷ ಕೃಷಿ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮನೆಯವರೊಂದಿಗೆ ಚರ್ಚೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಸುಸ್ಥಿತಿಯಿಂದಾಗಿ ಕೆಲಸಗಳು ಸುಗಮ. ಮಹಿಳೆಯರಿಗೆ ಉತ್ತಮ ಪ್ರೋತ್ಸಾಹ ದೊರೆಯಲಿದೆ. ವೃಷಭ ಸಮಾಜಮುಖಿಯಾದ ಉತ್ತಮ ಕೆಲಸಗಳನ್ನು ಮಾಡಲಿದ್ದೀರಿ.Continue reading “ಎಪ್ರಿಲ್ 12, ಸೋಮವಾರ, 2021: ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 28 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 60 ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಉತ್ತರಾಭಾದ್ರಾ 6|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.22 ಗಂಟೆ ಮೇಷ ಬಿಡುವಿಲ್ಲದ ಕೆಲಸ–ಕಾರ್ಯಗಳ ನಡುವೆಯೂ ಪ್ರಯಾಣದಲ್ಲಿ ಸುಖಾನುಭವ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸ್ವಂತ ಉದ್ಯಮದಲ್ಲಿ ತೊಡಗಿರುವವರಿಗೆ ಕೆಲಸ-ಕಾರ್ಯಗಳಲ್ಲಿ ಹಿನ್ನಡೆ. ಹಿತೈಷಿಗಳ ಸಹಕಾರ ಲಭ್ಯವಾಗಲಿದೆ. ವೃಷಭ ನಿರೀಕ್ಷಿಸಿದಂತೆ ಕೆಲಸ-ಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿContinue reading “ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ 9-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ‌ ದಿನ 26 ಸಲುವ ಫಾಲ್ಗುಣ ಬಹುಳ ತ್ರಯೋದಶಿ 55| ಗಳಿಗೆ ದಿನ ವಿಶೇಷ :ಪ್ರದೋಷನಿತ್ಯ ನಕ್ಷತ್ರ :ಪೂರ್ವಾಭಾದ್ರಾ 60 ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರ ರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸರ್ಕಾರಿ ನೌಕರಿಯಲ್ಲಿರುವವರು ಕಾರ್ಯ ನೈಪುಣ್ಯತೆಯಿಂದ ಪ್ರಶಂಸೆಗೆ ಭಾಜನರಾಗುವಿರಿ. ಒಪ್ಪಿಕೊಂಡ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸಿ. ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳಿ. ದೇವತಾ ಆರಾಧನೆ ಶ್ರೇಯಸ್ಕರ. ವೃಷಭ ಕಚೇರಿ ಕೆಲಸಗಳಲ್ಲಿContinue reading “ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 25 ಸಲುವ ಫಾಲ್ಗುಣ ಬಹುಳ ದ್ವಾದಶಿ 52| ಗಳಿಗೆದಿನ ವಿಶೇಷ :ಹರಿವಾಸರ ಗಂ. 8.41ನಿತ್ಯ ನಕ್ಷತ್ರ :ಶತಭಿಷಾ 56| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸ್ತ್ರೀ ವರ್ಗದವರಿಗೆ ಅತ್ಯಂತ ಸಂತೋಷಕರ ವಾತಾವರಣ. ಮದುವೆ ಮುಂಜಿ ಸಮಾರಂಭಗಳಲ್ಲಿ ಭಾಗಿ. ಬಂಧು–ಬಾಂಧವರ ಸಮಾಗಮ. ನವ ಚೈತನ್ಯ ಧುಮ್ಮಿಕ್ಕಲಿದೆ. ವೃಷಭ ಪಿತ್ರಾರ್ಜಿತ ಆಸ್ತಿಯು ನಿಮ್ಮ ಪಾಲಿಗೆ ಬಂದೊದಗಲಿದೆ. ಹಿರಿಯರContinue reading “ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್

ಯಾವುದೇ ಸಂಘ ಸಂಸ್ಥೆಗಳ ಸದಸ್ಯರಲ್ಲಿ ನಮ್ಮದು ಎಂಬ ಅಭಿಮಾನ ಬೆಳೆದಾಗ ಆ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯವಾಗುವುದು. ಕರಾಟೆ ಕಲೆ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಆತ್ಮವಿಶ್ವಾಸವನ್ನು ಸದೃಢಗೊಳಿಸುತ್ತದೆ. ವಿದ್ಯಾರ್ಥಿಗಳು ಸಾಧನೆಯ ಉತ್ತುಂಗಕ್ಕೇರಲು ತಂದೆ ತಾಯಿಯ ಪೋತ್ಸಾಹ, ಮಾರ್ಗದರ್ಶನ ಅತೀ ಅಗತ್ಯ. ಸನ್ಮಾನ ಜವಾಬ್ದಾರಿಯನ್ನು ಹೆಚ್ಚಿಸುವ ಜೊತೆಗೆ ಮುಂದಿನ ಸಾಧನೆಗೆ ಸ್ಫೂರ್ತಿ ನೀಡುತ್ತದೆ. ಕರಾಟೆ ಮುಖ್ಯ ಶಿಕ್ಷಕ ವಾಮನ್ ಪಾಲನ್ ರವರ ಶಿಸ್ತುಬದ್ಧ ತರಬೇತಿಯಿಂದ ಪಳಗಿರುವ ಕರಾಟೆ ಪಟುಗಳ ಸಾಧನೆ ಅಭಿನಂದನಾರ್ಹ ಎಂದುContinue reading “ಕರಾಟೆ ಕಲೆ ಮಾನಸಿಕ, ದೈಹಿಕ ಕ್ಷಮತೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್”

ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಬೂತಿನ ಹಿರಿಯ ಕಾರ್ಯಕರ್ತ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಪಕ್ಷದ ದ್ವಜಾರೋಹಣವನ್ನು ನೆರವೇರಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು, ಬೆಳವಣಿಗೆ, ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅನಿಲ್ ರಾಜ್ ಅಂಚನ್, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾಶಕ್ತಿContinue reading “ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.”

ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 23 ಸಲುವ ಫಾಲ್ಗುಣ ಬಹುಳ ದಶಮಿ 49|| ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಶ್ರವಣ 50|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.25 ಗಂಟೆ ಮೇಷ ಆರ್ಥಿಕ ವಿಷಯದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ. ಶುಭಕಾರ್ಯಗಳಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿಯೂ ಸುಧಾರಣೆ. ವೃಷಭ ನೀವು ಕೈಗೊಂಡಿರುವ ಕಾರ್ಯಗಳು ಪೂರ್ಣಗೊಳ್ಳಲಿದೆ. ವ್ಯವಹಾರದಲ್ಲಿ ಸ್ವಲ್ಪ ಮಟ್ಟದ ಚೇತರಿಕೆ. ಸರ್ಕಾರಿ ಕೆಲಸಗಳಲ್ಲಿದ್ದವರಿಗೆ ಹೆಚ್ಚಿನContinue reading “ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ,ತಿಥಿ : ದಶಮಿ,ನಕ್ಷತ್ರ : ಶ್ರವಣ,ರಾಹುಕಾಲ: 3.30 ರಿಂದ 5.02ಗುಳಿಕಕಾಲ: 12.26 ರಿಂದ 1.58ಯಮಗಂಡಕಾಲ: 9.22 ರಿಂದ 10.54 ಮೇಷ ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ನಿರೀಕ್ಷೆಗಿಂತಲೂ ಅಧಿವಾದ ಯಶಸ್ಸು. ವಿವಾಹಾಕಾಂಕ್ಷಿಗಳಿಗೆ ಶುಭ ವಾರ್ತೆ. ಆದಾಯದಲ್ಲಿ ತಕ್ಕ ಮಟ್ಟಿನ ಹೆಚ್ಚಳ. ವೃಷಭ ಯಾವುದೇ ವಿಷಯದಲ್ಲಿ ದುಗುಡಕ್ಕೆ ಎಡೆ ಮಾಡಿಕೊಡುವುದು ಉತ್ತಮವಲ್ಲ. ತಾಳ್ಮೆ ನಿಮಗೆ ನೆಮ್ಮದಿ ತಂದುಕೊಡುವುದು. ದಿನದ ಮಟ್ಟಿಗೆ ವಿವಾಹಾದಿ ಕಾರ್ಯಗಳಿಗೆ ಹಿನ್ನಡೆ ಉಂಟಾದೀತು. ಮಿಥುನ ಸ್ನೇಹಿತರ ಸಹಕಾರದಿಂದ ನಿಮ್ಮ ಕಾರ್ಯಸಾಧನೆ ಅತ್ಯಂತ ಯಶ ಕಾಣುವುದು.Continue reading “ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು: ಕುಯಿಲಾಡಿ

ಛತ್ತೀಸ್ ಗಢದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಅಂತಿಮ ನಮನ ನಕ್ಸಲ್ ಪಿಡುಗನ್ನು ಬೇರು ಸಹಿತ ಕಿತ್ತೊಗೆಯುವ ಕಾಲ ಸನ್ನಿಹಿತವಾಗಿದೆ. ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರ ತ್ಯಾಗ, ಬಲಿದಾನ ನಿರರ್ಥಕವಾಗದು. ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಗೃಹ ಸಚಿವ ಅಮಿತ್ ಷಾ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮಗಳನ್ನು ಜರಗಿಸುವ ಮೂಲಕ ಸೈನಿಕರ ಬಲಿದಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಸಂಕಲ್ಪಗೈದಿದ್ದಾರೆ. ಇಡೀContinue reading “ಹುತಾತ್ಮ ವೀರ ಯೋಧರ ಬಲಿದಾನ ನಿರರ್ಥಕವಾಗದು: ಕುಯಿಲಾಡಿ”

Design a site like this with WordPress.com
Get started