ಶಾರ್ವರಿ ಸಂ|ರದ ಮೀನ ಮಾಸ ದಿನ 22 ಸಲುವ ಫಾಲ್ಗುಣ ಬಹುಳ ನವಮಿ 49|| ಗಳಿಗೆದಿನ ವಿಶೇಷ :ರಾಷ್ಟ್ರೀಯ ನಾವಿಕರ ದಿನನಿತ್ಯ ನಕ್ಷತ್ರ :ಉತ್ತರಾಷಾಢಾ 49| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.26 ಗಂಟೆ ಮೇಷ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ ಮಾಡಬೇಕಾದೀತು. ಪತ್ನಿವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿದೆ. ವೃಷಭ ಹೊಸದಾಗಿ ಕಟ್ಟಿಸುತ್ತಿರುವ ಮನೆಯ ಕೆಲಸಗಳು ಪೂರ್ಣಗೊಂಡು ನೆಮ್ಮದಿಯನ್ನುContinue reading “ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”
Category Archives: Uncategorized
ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
2-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ ದಿನ 19 ಸಲುವ ಫಾಲ್ಗುಣ ಬಹುಳ ಪಂಚಮಿ 4|| ಗಳಿಗೆ ಉಪರಿ ಷಷ್ಠಿ 54| ಗಳಿಗೆದಿನ ವಿಶೇಷ :ಪಾವಂಜೆ ರಥ ಗುಡ್ಫ್ರೈಡೇನಿತ್ಯ ನಕ್ಷತ್ರ :ರೇವತಿಮಹಾ ನಕ್ಷತ್ರ :ಜ್ಯೇಷ್ಠಾ 53| ಗಳಿಗೆಋತು :ಶಿಶಿರರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.40 ಗಂಟೆಸೂರ್ಯೋದಯ :6.28 ಗಂಟೆ ಮೇಷ ನಿಮ್ಮ ಸಾಥ್ವಿಕ ನಡತೆಯಿಂದ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುವಿರಿ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವವರಿಗೆ ಹೆಚ್ಚಿನ ಕೆಲಸ ಕಾರ್ಯಗಳೊಂದಿಗೆ ಗೌರವವನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ.Continue reading “ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ,ಕೃಷ್ಣಪಕ್ಷ, ಚತುರ್ಥಿ / ಪಂಚಮಿ, ಗುರುವಾರ,ವಿಶಾಖ ನಕ್ಷತ್ರ / ಅನುರಾಧ ನಕ್ಷತ್ರ ರಾಹುಕಾಲ 01:59 ರಿಂದ 03:31ಗುಳಿಕಕಾಲ 09:23 ರಿಂದ 10:55ಯಮಗಂಡಕಾಲ 6 19 ರಿಂದ 07:51 ಮೇಷ ಮಹಿಳೆಯರಿಗೆ ವಿಶೇಷ ದಿನವಾಗಿ ಕಂಡುಬರುವುದು. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸಿಕೊಳ್ಳುವುದು ಉತ್ತಮ. ಅತಿಯಾದ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ ವೃಷಭ ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ ತಯಾರಕರಿಗೆ ದುರಸ್ತಿContinue reading “ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮಾರ್ಚ್ 31, ಬುಧವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಶಾರ್ವರಿ ಸಂ|ರದ ಮೀನ ಮಾಸ ದಿನ 17 ಸಲುವ ಫಾಲ್ಗುಣ ಬಹುಳ ತದಿಗೆ 19| ಗಳಿಗೆ ದಿನ ವಿಶೇಷ :ಸಂಕಷ್ಟಹರ ಚತುರ್ಥಿ (ಚ.ಉ.ಗಂ. 9.25) ಮಹಾ ನಕ್ಷತ್ರ ರೇವತಿ ಆರಂಭನಿತ್ಯ ನಕ್ಷತ್ರ :ಸ್ವಾತಿ 8| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :12.00-1.30 ಗಂಟೆಗುಳಿಕ ಕಾಲ :10.30-12.00 ಗಂಟೆಸೂರ್ಯಾಸ್ತ :6.40 ಗಂಟೆ ಸೂರ್ಯೋದಯ :6.29 ಗಂಟೆ ಮೇಷ ಕಲೆ ಸಂಗೀತ, ಸಿನಿಮಾ ಮುಂತಾದ ಕಲಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರಿಗೆ ಒಳ್ಳೆಯ ಪುರೋಭಿವೃದ್ಧಿ. ಹೋಟೆಲ್ ಉದ್ಯಮಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ವಸ್ತ್ರಾಭರಣContinue reading “ಮಾರ್ಚ್ 31, ಬುಧವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮಾರ್ಚ್ 30, ಮಂಗಳವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ, ತಿಥಿ : ದ್ವಿತೀಯ,ನಕ್ಷತ್ರ : ಚಿತ್ತ,ರಾಹುಕಾಲ:3.32 ರಿಂದ 5.04ಗುಳಿಕಕಾಲ :12.28 ರಿಂದ 2.00ಯಮಗಂಡಕಾಲ:9.24 ರಿಂದ 10.56. ಮೇಷ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಮುಂದಿನ ಕಾರ್ಯಯೋಜನೆಗಳ ವಿಚಾರವಾಗಿ ಚಿಂತನೆ. ಶುಭ ಕಾರ್ಯ ನಡೆಸಲು ತಯಾರಿ. ಮನೆಯಲ್ಲಿ ಹಬ್ಬದ ವಾತಾವರಣ. ವೃಷಭ ಅನಾವಶ್ಯಕ ಮಾತುಗಳಿಂದಾಗಿ ಉದ್ವೇಗಕ್ಕೊಳಗಾಗುವ ಸಾಧ್ಯತೆ. ವಿಪರೀತ ಖರ್ಚು ಭರಿಸಬೇಕಾದ ಅನಿವಾರ್ಯತೆ ಇದ್ದರೂ, ಆರ್ಥಿಕ ಅನುಕೂಲತೆ. ಧನವನ್ನು ಕೂಡಿಡಲಿದ್ದೀರಿ. ಮಿಥುನ ಕಾರ್ಯ ನಿಮಿತ್ತContinue reading “ಮಾರ್ಚ್ 30, ಮಂಗಳವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಕಾಮ ಕಸ್ತೂರಿ ಬೀಜದ ಉಪಯೋಗಗಳು ತಿಳಿಯೋಣ ಬನ್ನಿ
ಕಾಮ ಕಸ್ತೂರಿ (sabja seeds)ಬೀಜವನ್ನು ದಿನಾಲೂ ಉಪಯೋಗಿಸಿ ಇದರಿಂದ ಹೊಟ್ಟೆ ಭಾಗದ ಕೊಬ್ಬನ್ನು ಕರಗಿಸಬಹುದು. ಹಾಗು ನಮ್ಮ ದೇಹದ ತೂಕವನ್ನು ಇಳಿಸಲು ಸಹಾಯವಾಗುತ್ತದೆ. ಇದು ಆಂಟಿಬಯೋಟಿಕ್ಸ್ ಆಗಿ ಕೆಲಸ ಮಾಡುತ್ತದೆ. ಇದನ್ನು ಪ್ರತಿದಿನ ರಾತ್ರಿ ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟರಾಲ್ ಅನ್ನು ಹೊರಗಡೆ ಹಾಕಲು ಸಹಾಯವಾಗುತ್ತದೆ. ಇದನ್ನು ಬೇಸಿಗೆ ಅಲ್ಲಿ ಪ್ರತಿನಿತ್ಯ ಕುಡಿಯುವುದರಿಂದ ನಮಗೆ ಡಿಹೈಡ್ರಾಷನ್ ಇಂದ ಮುಕ್ತಿ ಸಿಗುತ್ತದೆ. ನಿಮ್ಮ ದೇಹದ ಉಷ್ಣತೆ ಹೆಚ್ಚಿದರೆ ನೀವು 5 – 6 ದಿನ ಇದನ್ನು ಕುಡಿಯುತ್ತContinue reading “ಕಾಮ ಕಸ್ತೂರಿ ಬೀಜದ ಉಪಯೋಗಗಳು ತಿಳಿಯೋಣ ಬನ್ನಿ”
ಮಾರ್ಚ್ 29, ಸೋಮವಾರ, 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,ಶಿಶಿರ ಋತು, ಪಾಲ್ಗುಣ ಮಾಸ,ಕೃಷ್ಣ ಪಕ್ಷ. ವಾರ : ಸೋಮವಾರ,ತಿಥಿ : ಪಾಡ್ಯ, ನಕ್ಷತ್ರ : ಹಸ್ತ, ರಾಹುಕಾಲ : 7.53 ರಿಂದ 9.25ಗುಳಿಕಕಾಲ : 2.00 ರಿಂದ 3.32ಯಮಗಂಡಕಾಲ : 10.57 ರಿಂದ 12.29 ಮೇಷ ಮಕ್ಕಳ ಪ್ರತಿಭೆ ಬೆಳಕಿಗೆ ಬಂದು ಅಪಾರ ಸಂತೋಷ ತರಲಿದೆ. ಸತ್ಕಾರ ನಿರ್ವಹಣೆಯಲ್ಲಿ ಧಾರ್ಮಿಕ ಮುಖಂಡರು ಮುಖ್ಯ ಪಾತ್ರ ವಹಿಸಲಿದ್ದಾರೆ. ವೈವಾಹಿಕ ವ್ಯವಹಾರಗಳನ್ನು ಮುಂದೂಡಲಿದ್ದೀರಿ. ವೃಷಭ ಶೈಕ್ಷಣಿಕ ವಲಯದಲ್ಲಿ ವಿದ್ಯಾರ್ಥಿಗಳ ಅಪಾರ ಸಾಧನೆ ಗಣನೀಯವಾಗಿ ಹೆಚ್ಚಲಿದೆ. ಸಮಾಜಸೇವೆಯಲ್ಲಿContinue reading “ಮಾರ್ಚ್ 29, ಸೋಮವಾರ, 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮಾರ್ಚ್ 28, ಭಾನುವಾರ , 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,ಪಾಲ್ಗುಣ ಮಾಸ, ಶುಕ್ಲ ಪಕ್ಷ. ತಿಥಿ : ಹುಣ್ಣಿಮೆ,ನಕ್ಷತ್ರ : ಉತ್ತರ, ವಾರ : ಭಾನುವಾರ, ರಾಹುಕಾಲ: 5.03 ರಿಂದ 6.34ಗುಳಿಕಕಾಲ: 3.32 ರಿಂದ 5.03ಯಮಗಂಡಕಾಲ: 12.29 ರಿಂದ 2.00 ಮೇಷ ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತ ಸಮಾಲೋಚನೆಯಿಂದಾಗಿ ಬಾಂಧವ್ಯದಲ್ಲಿ ವೃದ್ಧಿ. ವೃಷಭ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ. ಪತ್ನಿವರ್ಗದವರಿಂದ ಸಹಾಯ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳುContinue reading “ಮಾರ್ಚ್ 28, ಭಾನುವಾರ , 2021 : ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”
ಮಾರ್ಚ್ 26, ಶುಕ್ರವಾರ,2021 : ನಿತ್ಯ ಪಂಚಾಂಗ ಹಾಗೂ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ,ದ್ವಾದಶಿ / ಉಪರಿ ತ್ರಯೋದಶಿ,ಶುಕ್ರವಾರ, ಮಖಾ ನಕ್ಷತ್ರ. ರಾಹುಕಾಲ: 10:58 ರಿಂದ 12: 29ಗುಳಿಕಕಾಲ: 7.56 ರಿಂದ 09:27ಯಮಗಂಡಕಾಲ: 03:31 ರಿಂದ 05:02 ಮೇಷ ಗೃಹ ನವೀಕರಣ ಕಾರ್ಯಗಳು ಭರದಿಂದ ಸಾಗಲಿದೆ. ಲೇವಾದೇವಿ ವ್ಯವಹಾರದಲ್ಲಿ ಹೆಚ್ಚಿನ ಲಾಭ. ಭೂ ಖರೀದಿ ವ್ಯವಹಾರವನ್ನು ಮಾಡಲು ಸಕಾಲ. ಅತಿಯಾದ ಕೆಲಸದಿಂದಾಗಿ ದೇಹಾಲಾಸ್ಯ ಉಂಟಾದೀತು. ವೃಷಭ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸಾಧ್ಯತೆ. ನ್ಯಾಯಾಲಯದಲ್ಲಿನ ಕಟ್ಳೆಗಳಿಗೆ ಚಾಲನೆ. ಖರೀದಿ ಮಾರಾಟ ವ್ಯವಹಾರಗಳಲ್ಲಿ ಉತ್ತಮ ಲಾಭ. ಸಾಹಿತಿ,Continue reading “ಮಾರ್ಚ್ 26, ಶುಕ್ರವಾರ,2021 : ನಿತ್ಯ ಪಂಚಾಂಗ ಹಾಗೂ ರಾಶಿಭವಿಷ್ಯ”
5 ಕೋಟಿಗೂ ಮಿಕ್ಕಿ ಕೋವಿಡ್-19 ಲಸಿಕೆ ಡೋಸ್ ವಿತರಣೆಯ ಸಾಧನೆ ಅಭಿನಂದನಾರ್ಹ : ಕುಯಿಲಾಡಿ
ವಿಶ್ವದಾದ್ಯಂತ ಕೋವಿಡ್-19 ಲಸಿಕೆಯನ್ನು ರವಾನಿಸಿರುವ ಭಾರತ ಜಾಗತಿಕ ಮನ್ನಣೆ ಪಡೆದಿರುವುದು ಐತಿಹಾಸಿಕ ಸಾಧನೆಯಾಗಿದೆ. ಪ್ರಸಕ್ತ ದೇಶದಾದ್ಯಂತ 5 ಕೋಟಿಗೂ ಮಿಕ್ಕಿ ಕೋವಿಡ್-19 ಲಸಿಕೆ ಡೋಸ್ ವಿತರಣೆಯನ್ನು ಪೂರೈಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಅದ್ವಿತೀಯ ಸಾಧನೆ ಅಭಿನಂದನಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕೊರೋನಾ ವೈರಸ್ ನ 2ನೇ ಅಲೆ ತೀವ್ರಗೊಳ್ಳುತ್ತಿರುವ ಮುನ್ಸೂಚನೆ ತೋರಿ ಬರುತ್ತಿದ್ದಂತೆಯೇ ಕೇಂದ್ರ ಸರಕಾರ ಇದೀಗ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಪಡೆಯಲು ಅವಕಾಶContinue reading “5 ಕೋಟಿಗೂ ಮಿಕ್ಕಿ ಕೋವಿಡ್-19 ಲಸಿಕೆ ಡೋಸ್ ವಿತರಣೆಯ ಸಾಧನೆ ಅಭಿನಂದನಾರ್ಹ : ಕುಯಿಲಾಡಿ”