ಬೆಂಗಳೂರು, (ಡಿ.09): ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು (ಬುಧವಾರ) ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ. ಇನ್ನು ಈ ವಿಧೇಯಕದಲ್ಲಿ ಕಠಿಣ ನಿಯಮಗಳನ್ನು ಅಡಕ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಅಂಗೀಕಾರಗೊಂಡ ನಂತರ ಇದು ರಾಜ್ಯಪಾಲರ ಒಪ್ಪಿಗೆ ಬಳಿಕ ಕಾಯ್ದೆಯಾಗಿ ಜಾರಿಯಾಗಲಿದೆ. ಬಳಿಕ ಗೋ ಹತ್ಯೆ, ಗೋಮಾಂಸ ಮಾರಾಟ ಕ್ರಿಮಿನಲ್ ಅಪರಾಧವಾಗಲಿದ್ದು, ದಂಡ ಸಹಿತ ಜೈಲು ಶಿಕ್ಷೆ ಗ್ಯಾರಂಟಿ. ಇನ್ನು ಈ ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ 25 ಕಠಿಣ ನಿಯಮಗಳಿದ್ದು, ಅವು ಈ ಕೆಳಗಿನಂತಿವೆ ನೋಡಿ. ಪ್ರಸ್ತಾವಿತ ಕಾಯ್ದೆಯಲ್ಲಿರುವ ಅಂಶಗಳು1.Continue reading “ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು”
Category Archives: Uncategorized
ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕಮಾಸ,ಕೃಷ್ಣಪಕ್ಷ, ದಶಮಿ ಏಕಾದಶಿ,ಗುರುವಾರ,ಹಸ್ತ ನಕ್ಷತ್ರ / ಚಿತ್ತಾ ನಕ್ಷತ್ರ,ರಾಹುಕಾಲ : 01:42 ರಿಂದ 03:08ಗುಳಿಕಕಾಲ : 09:24 ರಿಂದ 10:50ಯಮಗಂಡಕಾಲ : 6:33 ರಿಂದ 07:58 ಮೇಷ ಅಲಂಕಾರಿಕ ವಸ್ತುಗಳನ್ನು ಖರೀದಿಸಲಿದ್ದೀರಿ. ಸರಳ ವಿವಾಹದ ನಿಶ್ಚಯದಿಂದಾಗಿ ಮನೆಯಲ್ಲಿ ಸಂತಸ. ಮಹಿಳೆಯರಿಗೆ ಸಂಗಾತಿಯಿಂದ ವಿಶೇಷ ಉಡುಗೊರೆ ದೊರೆಯಲಿದೆ. ಮನೆಯಲ್ಲಿ ಹಬ್ಬದ ವಾತಾವರಣ ಮೂಡಲಿದೆ. ವೃಷಭ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಶ್ರಮವಹಿಸಿ ಮಾಡಿದ ಉತ್ತಮ ಸಾಧನೆಯ ಸಂತಸವನ್ನು ಮನೆಯವರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಪದೋನ್ನತಿಯಿಂದಾಗಿ ಉತ್ತಮ ಆದಾಯ.Continue reading “ಡಿಸೆಂಬರ್ 10,ಗುರುವಾರ ;2020 :ಇಂದಿನ ರಾಶಿಭವಿಷ್ಯ”
ಡಿಸೆಂಬರ್09, ಬುಧವಾರ; 2020 :ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಶರದ್ ಋತು,ಕಾರ್ತಿಕ ಮಾಸ, ಕೃಷ್ಣಪಕ್ಷವಾರ: ಬುಧವಾರ, ತಿಥಿ: ನವಮಿ,ನಕ್ಷತ್ರ: ಉತ್ತರ,ರಾಹು ಕಾಲ: 12.16 ರಿಂದ 1.42ಗುಳಿಕ ಕಾಲ: 10.50 ರಿಂದ 12.16ಯಮಗಂಡ ಕಾಲ: 7.58 ರಿಂದ 9.24. ಮೇಷ ರಫ್ತು ಮಾರಾಟಗಾರರಿಗೆ ಉತ್ತಮ ವ್ಯವಹಾರ ಕುದುರುವುದರಿಂದ ಆದಾಯ ಹೆಚ್ಚಲಿದೆ. ಕಲಾವಿದರುಗಳಿಗೆ ಹೆಚ್ಚಿನ ಅವಕಾಶಗಳು ದೊರಕುವ ಸಾಧ್ಯತೆ. ವಿವಾಹ ನಿಶ್ಚಯ ಮುಂತಾದ ಕೆಲಸಗಳಿಗಾಗಿ ಹೆಚ್ಚಿನ ಓಡಾಟ. ವೃಷಭ ನೂಲು ತೆಗೆಯುವ, ಶೃಂಗಾರ ಸಾಮಗ್ರಿ ಹಾಗೂ ಔಷಧ ತಯಾರಕರುಗಳಿಗೆ ವಿಶೇಷ ಬೇಡಿಕೆಯಿಂದಾಗಿ ಉತ್ತಮ ಲಾಭ. ಸ್ವಂತ ಉದ್ಯಮ, ಕಾರ್ಖಾನೆಗಳನ್ನುContinue reading “ಡಿಸೆಂಬರ್09, ಬುಧವಾರ; 2020 :ಇಂದಿನ ರಾಶಿಭವಿಷ್ಯ”
ವಾಹನ ಸವಾರರಿಗೆ ಗುಡ್ ನ್ಯೂಸ್ : ಕೊರೋನಾ ಕಾಲದಲ್ಲಿ ‘ಬಳಕೆಗೆ ತಕ್ಕಂತೆ ವಾಹನ ವಿಮೆ ಪಾವತಿ’ ಸೌಲಭ್ಯ
ಸ್ಪೆಷಲ್ ಡೆಸ್ಕ್ : ಕೋವಿಡ್-19 ಸಂಕಷ್ಟದ ಈ ಕಾಲಘಟ್ಟದಲ್ಲಿ ಬಹುತೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ನೀತಿಯನ್ನು ಅಳವಡಿಸಿಕೊಂಡಿರುವ ಕಾರಣ, ರಾಷ್ಟ್ರವ್ಯಾಪಿ ನಾವೆಲ್ಲ ವಾಹನ ಚಲಾಯಿಸುವ ಪ್ರಮಾಣ ಕಿಲೋಮೀಟರ್ ಲೆಕ್ಕದಲ್ಲಿ ಗಣನೀಯವಾಗಿ ಕಡಿಮೆಯಾಗಿದೆ. ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ ಮಧ್ಯಭಾಗದಿಂದ ಜೂನ್ ಮೊದಲ ವಾರದ ತನಕದ ಅವಧಿಯಲ್ಲಿ ದೇಶಾದ್ಯಂತ ವಾಹನ ಸಂಚಾರ ಬಹುತೇಕ ಶೇಕಡ 50 ಕಡಿಮೆಯಾಗಿದೆ. ಇದು ನಿಜವಾಗಿಯೂ ಸ್ವಲ್ಪ ವಿಚಿತ್ರವಾದ ಕಾಲಘಟ್ಟವಾಗಿದ್ದು, ನಮ್ಮ ಬದುಕಿನ ಎಲ್ಲ ಆಯಾಮಗಳಲ್ಲಿ ಅಸಾಧಾರಣ ಬದಲಾವಣೆಗಳು ಸಾಮಾನ್ಯವಾಗತೊಡಗಿವೆ. ರಾಷ್ಟ್ರವ್ಯಾಪಿContinue reading “ವಾಹನ ಸವಾರರಿಗೆ ಗುಡ್ ನ್ಯೂಸ್ : ಕೊರೋನಾ ಕಾಲದಲ್ಲಿ ‘ಬಳಕೆಗೆ ತಕ್ಕಂತೆ ವಾಹನ ವಿಮೆ ಪಾವತಿ’ ಸೌಲಭ್ಯ”
ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರದಕ್ಷಿಣಾಯನ ಪುಣ್ಯಕಾಲವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದಶಮಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20 ಮೇಷ ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ. ವೃಷಭ ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದContinue reading “ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ”
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್
ಉಡುಪಿ ಜುಲೈ 28 : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊAಡಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ 50 ಶೇಕಡಾ ಬೆಡ್ ಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಸೂಚಿಸಿ, ಬೆಡ್ ಗಳನ್ನು ಮೀಸಲಿಡದ ಆಸ್ಪತ್ರೆಗಳ ನೊಂದಣಿಯನ್ನು ಕೆಪಿಎಂಇ ಕಾಯ್ದೆಯಡಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಆಯುಷ್ಮಾನ್Continue reading “ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್”
ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ
ಅಶ್ವತ್ಥ ವೃಕ್ಷ ,ಅರಳಿ ಮರ ರಾವಿ ಚೆಟ್ಟು ಅರಸ ಮರಂ ರಾಜ ವೃಕ್ಷ ರಾಜ ಮೂಲಿಕೆ ಬೋದಿ ವೃಕ್ಷ ಪೀಪಲ್ ಟ್ರೀ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅರಣ್ಯಗಳಲ್ಲಿ,ಬೆಟ್ಟ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ,ರಸ್ತೆ ಪಕ್ಕಾ ಸಾಲು ಮರಗಳಾಗಿಯೂಬೆಳೆಸುತ್ತಾರೆ.ಹಳ್ಳಿ ಪಟ್ಟಣ್ಣಗಳೆನ್ನದೇ ಅಶ್ವತ್ಥ ಕಟ್ಟೆಗಳನ್ನು ನಿರ್ಮಿಸಿ,ನಾಗರ ಕಲ್ಲುಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜಿಸುವುದನ್ನು ನಾವು ಎಲ್ಲಾಕಡೆ ಕಾಣಬಹುದು.ಸುಮಾರು 50 ರಿಂದ 100 ಅಡಿಗಿಂತಲೂ ಹೆಚ್ಚಿಗೆ ಬೃಹದ್ಧಕಾರದಲ್ಲಿ ಬೆಳೆದುಸಾವಿರಾರು ವರ್ಷಗಳ ಕಾಲ ದೀರ್ಘಾಯುಷಿಯಾಗಿ ಜೀವಿಸಿ….! ಅತಿ ಹೆಚ್ಚು ಪ್ರಾಣ ವಾಯು ಉತ್ಪಾದಕ ಮರ ಎಂದುContinue reading “ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ”
ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಷಷ್ಠಿ ತಿಥಿ,ಭಾನುವಾರ ಹಸ್ತ ನಕ್ಷತ್ರ, ರಾಹುಕಾಲ: ಸಂಜೆ 5:09 ರಿಂದ 6:44ಗುಳಿಕಕಾಲ: ಮಧ್ಯಾಹ್ನ 3:35 ರಿಂದ 5:09ಯಮಗಂಡಕಾಲ: ಮಧ್ಯಾಹ್ನ 12:16 ರಿಂದ 2:00 ಮೇಷ ವ್ಯವಹಾರಗಳು ಅಡೆತಡೆ ಇಲ್ಲದೆ ನಡೆಯುವುದು. ಮಧ್ಯವರ್ತಿಗಳ ಸಹಾಯದಿಂದ ವಿವಾಹ ಸಂಬಂಧ ಕೆಲಸ ಕಾರ್ಯಗಳು ಸಸೂತ್ರವಾಗಿ ನೆರವೇರುವವು. ಬಂಧುಗಳ ಆಗಮನ ಸಾಧ್ಯತೆ. ವೃಷಭ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು. ಹೊಸ ಉದ್ಯಮ ಸ್ಥಾಪನೆಗೆ ಸಕಾಲವಿದು. ಮಹಿಳೆಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಬಿಡುವಿಲ್ಲದ ಕೆಲಸ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿContinue reading “ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ
ನಿದ್ರಾಭಂಗಿ (ಲಜ್ಜಾಕು) ಮುಟ್ಟಿದರೆ ಮುನಿ ಒಳಮುಚ್ಚುಗ ಮುಡಗುಧಾಮರೆ ನಾಚಿಕೆ ಗಿಡ ಅತ್ತಿಪತ್ತಿ ಚೆಟ್ಟು ಸಿಗ್ಗಾಕು ಸಿಗ್ಗುಸಿಟಿಕಾ ಲಜ್ಜಾಲು ತೊಟ್ಟಾಲ್ ಸಿನುಂಗಿ ಕಾಮವರ್ಧಿನಿ ನಮಸ್ಕಾರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಇದರಲ್ಲಿ ಒಳಮುಚ್ಚುಗ, ಹೊರಮುಚ್ಚುಗ, ಎಂಬ ಎರಡು ಪ್ರಭೇದಗಳಿವೆ.ಒಳಮುಚ್ಚುಗ ಎಲ್ಲೆಂದರಲ್ಲಿ ಕಳೆಯಂತೆ ಬೆಳೆದರೆ, ಹೊರಮುಚ್ಚುಗ ನೀರು ಹರಿಯುವ ಪ್ರದೇಶಗಳಲ್ಲಿ ಕಾಣಸಿಗುತ್ತೆ. ಒಳಮುಚ್ಚುಗ ಎಂದು ಕರೆಯುವ ಮುಟ್ಟಿದರೆ ಮುನಿ ಗಿಡವು ಮೈಯಲ್ಲ ಮುಳ್ಳುಗಳನ್ನು ತುಂಬಿಕೊಂಡಿರುವ ಸಸ್ಯ,ಮುಟ್ಟಿದರೆ ಎಲೆಗಳು ಮುದರಿಕೊಳ್ಳುತ್ತವೆ.ಭಾರತೀಯ ಆಯುರ್ವೇದ ಹಾಗೂ ಸಂಪ್ರದಾಯಾ ವೈದ್ಯ ಪದ್ಧತಿಯಲ್ಲಿ ಪುರಾತನ ಕಾಲದಿಂದಲೂ ಔಷಧಿಯಾಗಿ ಉಪಯೋಗಿಸುತ್ತಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ”
ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಪಂಚಮಿ ತಿಥಿ,ಮಧ್ಯಾಹ್ನ 12:0 ನಂತರ ಷಷ್ಠಿ ತಿಥಿ,ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರಮಧ್ಯಾಹ್ನ 2:19 ನಂರ ಹಸ್ತ ನಕ್ಷತ್ರ ರಾಹುಕಾಲ: ಬೆಳಗ್ಗೆ 9:19 ರಿಂದ 10:54ಗುಳಿಕಕಾಲ: ಬೆಳಗ್ಗೆ 6:08 ರಿಂದ 7:44ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:40 ಮೇಷ ಚೋರ ಭಯದ ನಿಮಿತ್ತ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಸಂಗಾತಿಯಿಂದ ವಿಶೇಷ ಕೊಡುಗೆ ಪ್ರಾಪ್ತಿ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ವೃಷಭContinue reading “ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ”