ಮೇಷ ಅದೃಷ್ಟದ ಶುಭವಾರ್ತೆಯನ್ನು ಕೇಳಲಿದ್ದೀರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹತ್ತಿ, ಅರಳೆ ಬಟ್ಟೆ ವ್ಯಾಪಾರಿಗಳಿಗೆ ಆದಾಯದಲ್ಲಿ ಹೆಚ್ಚಳ. ಸಾರಿಗೆ ವ್ಯವಹಾರದಲ್ಲಿರುವವರಿಗೆ ಉತ್ತಮ ಲಾಭ. ವೃಷಭ ಸುಖ, ಸಂತೋಷ ಮನೋಲ್ಲಾಸದಿಂದಿರುವಿರಿ. ಮನೆಯಲ್ಲಿ ಶುಭಸಂಭ್ರಮ ಮನೆಮಾಡಲಿದೆ. ಮಿಶ್ರಲೋಹ, ಕಬ್ಬಿಣ ಮುಂತಾದ ಲೋಹದ ವ್ಯಾಪಾರಿಗಳಿಗೆ ವ್ಯವಹಾರ ಉತ್ತಮಗೊಂಡು ಅಧಿಕ ಲಾಭ. ಮಿಥುನ ದೂರದ ಪ್ರವಾಸವನ್ನು ಮುಂದೂಡಲಿದ್ದೀರಿ. ಕ್ಷೇತ್ರದರ್ಶನದ ಭಾಗ್ಯ ನಿಮ್ಮ ಪಾಲಿಗಿದೆ. ಹಿರಿಯ ಅಧಿಕಾರಿಗಳ ಸಹಮತದೊಂದಿಗೆ ಕೆಲಸ–ಕಾರ್ಯಗಳು ಸುಗಮ. ರಸಗೊಬ್ಬರ ವಿತರಕರಿಗೆ ವ್ಯವಹಾರದಲ್ಲಿ ಉತ್ಸಾಹ. ಕಟಕ ಕಚೇರಿ ಕೆಲಸಗಳಲ್ಲಿ ಯಶಸ್ಸು. ವ್ಯವಹಾರದಲ್ಲಿContinue reading “ಜುಲೈ 14, 2020; ಮಂಗಳವಾರ: ಇಂದಿನ ರಾಶಿಫಲ”
Category Archives: Uncategorized
ಆಯುರ್ವೇದ ಪಂಚಕರ್ಮ ಚಿಕಿತ್ಸೆ
ಆಯುರ್ವೇದದ ಪಂಚಕರ್ಮ ಚಿಕಿತ್ಸಾ ವಿಧಾನಗಳ ಬಗ್ಗೆ ಮಾಹಿತಿ ಪಂಚಕರ್ಮ : 1 ಪುರಾಣ ವೇದಗಳಲ್ಲಿ ಆರೋಗ್ಯ ಚಿಕಿತ್ಸೆಯ ಕುರಿತಾದ ಒಂದು ಅಧ್ಯಾಯನ ಭಾಗವೇ ಆಯುರ್ವೇದ . ಇದು ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬಂದ ಚಿಕಿತ್ಸಾ ಪದ್ದತಿಯಾಗಿದೆ. ದೇಹ, ಮತ್ತು ಮನಸ್ಸಿನ ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಮತ್ತು ಕಾಯಿಲೆಗಳಿಂದ ದೂರವಿಡಲು ಆಯುರ್ವೇದ ಚಿಕಿತ್ಸೆ ನೆರವಾಗುತ್ತದೆ.ಆಯುರ್ವೇದದ ಪ್ರಕಾರ ಮನುಷ್ಯನ ಮನಸ್ಸೇ ಅನಾರೋಗ್ಯದ ಕೇಂದ್ರ ಬಿಂದುವಾಗಿದ್ದು, ಮನಸ್ಸಿನ ಅರೋಗ್ಯ ಎಷ್ಟು ಹದಗೆಡುವುದೋ ಅಷ್ಟೇ ದೇಹದ ಮೇಲೆ ಪರಿಣಾಮ ಬೀರುತ್ತದೆ. ಮನಸ್ಸು ಉತ್ತಮವಾದಲ್ಲಿContinue reading “ಆಯುರ್ವೇದ ಪಂಚಕರ್ಮ ಚಿಕಿತ್ಸೆ”
ಜುಲೈ 13, 2020; ಸೋಮವಾರ : ಇಂದಿನ ರಾಶಿಫಲ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಷ್ಟಮಿ ತಿಥಿಸೋಮವಾರ, ರೇವತಿ ನಕ್ಷತ್ರ ರಾಹುಕಾಲ: ಬೆಳಗ್ಗೆ 7:40 ರಿಂದ 9:16ಗುಳಿಕಕಾಲ: ಮಧ್ಯಾಹ್ನ 2:04 ರಿಂದ 3:40ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:28 ಮೇಷ ಉದ್ಯೋಗದಲ್ಲಿರುವವರು ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಿರುವುದು ಒಳ್ಳೆಯದು. ಪ್ರತಿಭಾವಂತರಿಗೆ ವಿಫುಲ ಅವಕಾಶಗಳು ಕೂಡಿಬರಲಿವೆ. ಆಭರಣಾದಿ ಬೆಲೆಬಾಳುವ ವಸ್ತುಗಳ ಖರೀದಿ ಯೋಗ. ವೃಷಭ ವ್ಯವಹಾರದಲ್ಲಿ ನಿಪುಣತೆಯನ್ನು ಮೆರೆಯಲಿದ್ದೀರಿ. ಅಧಿಕಾರಿಗಳಿಂದ ಮಾನಸಿಕ ಹಿಂಸೆ ಸಂಭವ. ಆಧ್ಯಾತ್ಮಿಕ ಒಲವಿನಿಂದಾಗಿ ಸಮಾಧಾನ. ಆತ್ಮೀಯರಿಂದ ಸಮಸ್ಯೆಗಳಿಗೆ ಪರಿಹಾರ. ಮಹಿಳೆಯರಿಗೆ ತಾಳ್ಮೆContinue reading “ಜುಲೈ 13, 2020; ಸೋಮವಾರ : ಇಂದಿನ ರಾಶಿಫಲ”
ಇಂದಿನ ಔಷಧೀಯ ಸಸ್ಯದ ಪರಿಚಯ: ನಂದಿಬಟ್ಟಲು
ತಗರ (ನಂದಿ ಬಟ್ಲು) ನಂದಿ ವರ್ಧನ, ನಂದಿವಾಳ, ನಂದಿಯ ವಟೈ, ನಂದಿಯ ವಟ್ಟಂ ನಂದಿಯ ಪೂ ಎಂಬ ಹೆಸರುಗಳಿಂದ ಕರೆಯುತ್ತಾರೆ. ನಂದಿ ಬಟ್ಲು ಗಿಡವನ್ನು ಹಳ್ಳಿಗಳಲ್ಲಿ ಮನೆಯ ಹಿತ್ತಲಲ್ಲಿ, ತೋಟಗಳಲ್ಲಿ, ದೇವಾಲಯಗಳಲ್ಲಿ, ಉದ್ಯಾನ ವನಗಳಲ್ಲಿ ಅಂದಕ್ಕಾಗಿ ಬೆಳೆಸಿರುತ್ತಾರೆ. ಸುಮಾರು 6 ರಿಂದ 10 ಅಡಿ ಎತ್ತರ ಬೆಳೆದು,ಸುವಾಸನೆಭರಿತವಾದ ಗೊಂಚಲು ಗೊಂಚಲು ಬಿಳಿಯ ಹೂವುಗಳನ್ನು ಬಿಡುತ್ತದೆ.ಶಿವನ ಆರಾಧನೆಗೆ ನಂದಿವಾಳ ಹೂವುಗಳು ಬಹಳ ಶ್ರೇಷ್ಠವೆಂದು ಹಿಂದೂಗಳು ಭಾವಿಸುತ್ತಾರೆ.ಈ ಹೂವುಗಳನ್ನು ಸೋಮವಾರ ಅಥವಾ ಕಾರ್ತಿಕ ಸೋಮವಾರದಂದು, ಮನೆಯಲ್ಲಿ ಶಿವನ ಪೋಟೋಗೆ ಅಥವಾContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ನಂದಿಬಟ್ಟಲು”
ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ
ಅಮೃತ ಬಳ್ಳಿ : ಇದನ್ನು ಸಂಸ್ಕೃತದಲ್ಲಿ ಗುಡುಚಿ ಎನ್ನಲಾಗುತ್ತದೆ. ಅಮೃತ ಬಳ್ಳಿ ಇದರ ವೈಜ್ಞಾನಿಕ ಹೆಸರು ಟಿನೋಸ್ಪೊರಾ ಕಾರ್ಡಿಫೋಲಿಯಾ. ಇದನ್ನು ಇಂಡಿಯನ್ ಕ್ವಿನೈನ್ ಎಂದು ಕರೆಯುತ್ತಾರೆ. ಇದು ಮೆನಿಸ್ಪೆರ್ಮೇಸಿಯಾ ಕುಟುಂಬಕ್ಕೆ ಸೇರಿದ ಒಂದು ಹಸುರು ಬಳ್ಳಿ . .ಅಮೃತಬಳ್ಳಿಯು ಒಂದು ಔಷಧೀಯ ಸಸ್ಯವಾಗಿದೆ. ಈ ಸಸ್ಯವು ನುಣುಪಾದ ಪೊದೆ ಆಗಿದೆ. ವಿಶಿಷ್ಟವಾಗಿ ಪರ್ಣಪಾತಿ ಹಾಗೂ ಒಣ ಕಾಡುಗಳಲ್ಲಿ ಬೆಳೆಯುತ್ತದೆ. ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ.ಅಮೃತಬಳ್ಳಿ:ಭಾರತ ಮತ್ತು ಶ್ರೀಲಂಕಾದ ಉಷ್ಣ ಪ್ರದೇಶದಲ್ಲಿ ನೈಸರ್ಗಿಕವಾಗಿ ಕಂಡು ಬರುತ್ತದೆ.ಇದು ನಮ್ಮ ಮನೆಯಂಗಳದಲ್ಲಿ ಸುಲಭವಾಗಿContinue reading “ಔಷಧೀಯ ಸಸ್ಯ ಪರಿಚಯ : ಅಮೃತಬಳ್ಳಿ”
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್
ಮುಂಬೈ, ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಎಂದೇ ಖ್ಯಾತಿಯನ್ನು ಪಡೆದಿರುವ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಇದೀಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಬಿಗ್ ಬಿ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೆ, ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕುಟುಂಬದವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇContinue reading “ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್”
ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಸಪ್ತಮಿ ತಿಥಿ,ಭಾನುವಾರ, ಉತ್ತರಭಾದ್ರ ನಕ್ಷತ್ರ ಉಪರಿ ರೇವತಿ ನಕ್ಷತ್ರ ರಾಹುಕಾಲ: ಸಂಜೆ 5:16 ರಿಂದ 6:52ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:16ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:04 ಮೇಷ: ಮಾಡುವ ಕೆಲಸದಲ್ಲಿ ಮುನ್ನಡೆ, ನೀಚ ಜನರ ಸಹವಾಸದಿಂದ ತೊಂದರೆ, ಹಿತ ಶತ್ರುಗಳಿಂದ ಕುತಂತ್ರ, ಬೆಲೆ ಬಾಳುವ ವಸ್ತುಗಳಿಗೆ ವೆಚ್ಚ, ದಿನಸಿ ವ್ಯಾಪಾರಿಗಳಿಗೆ ಅನುಕೂಲ, ಮನಸ್ಸಿನಲ್ಲಿ ಆತಂಕ, ವಿದ್ಯಾರ್ಥಿಗಳಲ್ಲಿ ಆಲಸ್ಯ, ಈ ವಾರ ಮಿಶ್ರ ಫಲ ಯೋಗ.Continue reading “ಜುಲೈ 12, 2020;ಭಾನುವಾರ: ಇಂದಿನ ರಾಶಿಫಲ”
ಜುಲೈ 11, 2020; ಶನಿವಾರ: ಇಂದಿನ ರಾಶಿಫಲ
ಪಂಚಾಂಗ:ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಷಷ್ಠಿ ತಿಥಿ,ಮಧ್ಯಾಹ್ನ 1:34 ನಂತರ ಸಪ್ತಮಿ ತಿಥಿ,ಶನಿವಾರ, ಉತ್ತರ ಭಾದ್ರಪದ ನಕ್ಷತ್ರ ರಾಹುಕಾಲ: ಬೆಳಗ್ಗೆ 9:16 ರಿಂದ 10:52 12:32ಗುಳಿಕಕಾಲ: ಬೆಳಗ್ಗೆ 6:04 ರಿಂದ 7:40ಯಮಗಂಡಕಾಲ: ಮಧ್ಯಾಹ್ನ 2:04 ರಿಂದ 3:40 ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ. ವೃಷಭ: ಸಂಗಾತಿಯೊಂದಿಗೆ ವಾಗ್ವಾದContinue reading “ಜುಲೈ 11, 2020; ಶನಿವಾರ: ಇಂದಿನ ರಾಶಿಫಲ”
ಇಂದಿನ ಔಷಧೀಯ ಸಸ್ಯದ ಪರಿಚಯ : ಆಡುಸೋಗೆ
ಆಡುಮುಟ್ಟದ ಗಿಡ ಎಂದೇ ಖ್ಯಾತಿಯಾಗಿರುವ ಆಡುಸೋಗೆ ಸೊಪ್ಪಿನಲ್ಲಿವೆ ಹುಳುಕಡ್ಡಿ, ಅಸ್ತಮ ಹೀಗೆ ಹಲವು ರೋಗಗಳಿಗೆ ರಾಮಬಾಣವಾಗಿದೆ..! ಹೌದು ನಿಮ್ಮ ಹತ್ತಿರದಲ್ಲೇ ಸಿಗುವಂತಹ ಈ ಗಿಡದಲ್ಲಿ ಹಲವು ರೋಗಗಳನ್ನು ಹೋಗಲಾಡಿಸುವಂತಹ ಗುಣವನ್ನು ಹೊಂದಿದೆ ಹಾಗಿದ್ರೆ ಬನ್ನಿ ಈ ಗಿಡದಿಂದ ಯಾವ ಯಾವ ಖಾಯಿಲೆಗಳನ್ನು ಹೋಗಲಾಡಿಸಬಹುದು ಅನ್ನೋದು ಇಲ್ಲಿದೆ ನೋಡಿ. ದಮ್ಮು ನಿವಾರಣೆಗೆ: ಬೆಳ್ಳುಳ್ಳಿ, ಹಿಪ್ಪಲಿ, ಮೆಣಸು, ಕಟುಕರೋಹಿಣಿ ಮತ್ತು ಆಡುಸೋಗೆ ಎಲೆಗಳನ್ನು ಸಮತೂಕದಷ್ಪು ಬಿಸಿನೀರಿನಲ್ಲಿ ಅರೆದು ಸ್ವಲ್ಪ ಜೇನು ತುಪ್ಪ ಸೇರಿಸಿ ಶೋಧಿಸಿ ದಿನಕ್ಕೆ ಎರಡು ಬಾರಿ ಉಪಯೋಗಿಸುವುದುContinue reading “ಇಂದಿನ ಔಷಧೀಯ ಸಸ್ಯದ ಪರಿಚಯ : ಆಡುಸೋಗೆ”
ಜುಲೈ 10, 2020 ;ಶುಕ್ರವಾರ : ಇಂದಿನ ರಾಶಿಫಲ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಪಂಚಮಿ ತಿಥಿ,ಬೆಳಗ್ಗೆ 11:39 ನಂತರ ಷಷ್ಠಿ ತಿಥಿ,ಶುಕ್ರವಾರ, ಪೂರ್ವಭಾದ್ರಪದ ನಕ್ಷತ್ರ ರಾಹುಕಾಲ: ಬೆಳಗ್ಗೆ 10:52 ರಿಂದ 12:32ಗುಳಿಕಕಾಲ: ಬೆಳಗ್ಗೆ 7:40 ರಿಂದ 9:16ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:16 ಮೇಷ ಅನಿವಾರ್ಯ ಒತ್ತಡಕ್ಕೆ ಒಳಗಾಗಿ ಎಲ್ಲವನ್ನು ತಾಳಿಕೊಳ್ಳಬೇಕಾದೀತು. ಒಳ್ಳೆಯ ಯೋಜನೆಯೊಂದಕ್ಕೆ ಮುನ್ನುಡಿ ಹಾಡುವ ಸಾಧ್ಯತೆ. ವಿಶ್ವಾಸ, ಪ್ರೀತಿಪಾತ್ರ ನಡೆಗಳಿಂದಾಗಿ ಎಲ್ಲರಲ್ಲೂ ಪ್ರಶಂಸೆಗೆ ಪಾತ್ರರಾಗುವಿರಿ. ವೃಷಭ ಆಕರ್ಷಣೀಯ ವ್ಯಕ್ತಿತ್ವದ ಜೊತೆಗೆ ನಡವಳಿಕೆಯಿಂದಾಗಿ ಅಭಿಮಾನಿಗಳು ಹೆಚ್ಚುವ ಸಾಧ್ಯತೆ. ಕಾರ್ಯಯೋಜನೆಗಳನ್ನುContinue reading “ಜುಲೈ 10, 2020 ;ಶುಕ್ರವಾರ : ಇಂದಿನ ರಾಶಿಫಲ”