ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಏರಲೇಬೇಕೆಂಬ ಏಕೈಕ ಉದ್ದೇಶವನ್ನಿಟ್ಟುಕೊಂಡು ಬದ್ಧತೆ ಇಲ್ಲದ ಉಚಿತಗಳ ಗ್ಯಾರಂಟಿಗಳನ್ನು ಘೋಷಿಸಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಜನಹಿತ ಮತ್ತು ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು, ಗ್ಯಾರಂಟಿಗಳ ವ್ಯವಸ್ಥಿತ ನಿರ್ವಹಣೆಯನ್ನೂ ಕಡೆಗಣಿಸಿ ಭ್ರಷ್ಟಾಚಾರ, ಕಮಿಷನ್ ದoಧೆ, ಬಣ ರಾಜಕೀಯ, ಆಡಳಿತ ವೈಫಲ್ಯದ ಜೊತೆಗೆ ಸರಕಾರದ ಅಸ್ತಿತ್ವದ ಗ್ಯಾರಂಟಿಯನ್ನು ಕಳೆದುಕೊಂಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಆಹಾರ ಭದ್ರತಾ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಉಚಿತContinue reading “ಉಚಿತ ಗ್ಯಾರಂಟಿಗಳ ಬೆನ್ನು ಹತ್ತಿ ಸರಕಾರದ ಗ್ಯಾರಂಟಿ ಕಳೆದುಕೊಂಡ ಕಾಂಗ್ರೆಸ್ : ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಪಿ.ಎಂ. ಸ್ವನಿಧಿ ಯೋಜನೆಯಲ್ಲಿ ಉಡುಪಿ ಜಿಲ್ಲೆ ಮಗದೊಮ್ಮೆ ದೇಶದಲ್ಲೇ ಮೊದಲ ಸ್ಥಾನಕ್ಕೇರಲಿ: ಮಾಜಿ ಸಚಿವ ರಾಮದಾಸ್
ಉಡುಪಿ: ಪ್ರಧಾನ ಮಂತ್ರಿಗಳ ‘ಪಿಎಂ ಸ್ವನಿಧಿ ಸೆ, ಪಿಎಂ ಸಮೃದ್ಧಿ ತಕ್’ ಎಂಬ 8 ಯೋಜನೆಗಳನ್ನು ದೇಶದಾದ್ಯಂತ ನಗರ ಪ್ರದೇಶದಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ರಾಜ್ಯದ 18 ಜಿಲ್ಲೆಗಳನ್ನು ‘ಪ್ರಧಾನಮಂತ್ರಿ ಸ್ವನಿಧಿ ಯೋಜನೆ’ ಮತ್ತು ‘ವಿಶ್ವಕರ್ಮ ಯೋಜನೆ’ಯ ಅನುಷ್ಠಾನಕ್ಕೆ ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ. ನಗರ ಪ್ರದೇಶದಲ್ಲಿರುವ ರಸ್ತೆಬದಿ ವ್ಯಾಪಾರಿಗಳು ಯಾವುದೇ ಗ್ಯಾರಂಟಿ ನೀಡದೆ ಪಡೆಯಬಹುದಾದ ಸಾಲ ಸೌಲಭ್ಯವನ್ನು ಜೂನ್ 1, 2000ದಂದು ಪ್ರಧಾನ ಮಂತ್ರಿಗಳು ಜಾರಿಗೆ ತಂದಿದ್ದು, ಸದ್ರಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿದ್ದು,Continue reading “ಪಿ.ಎಂ. ಸ್ವನಿಧಿ ಯೋಜನೆಯಲ್ಲಿ ಉಡುಪಿ ಜಿಲ್ಲೆ ಮಗದೊಮ್ಮೆ ದೇಶದಲ್ಲೇ ಮೊದಲ ಸ್ಥಾನಕ್ಕೇರಲಿ: ಮಾಜಿ ಸಚಿವ ರಾಮದಾಸ್”
ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವಾರದ ಭಜನಾ ಸೇವೆಗೆ ಪೂರಕವಾಗುವಂತೆ ಶಾಶ್ವತ ಧ್ವನಿವರ್ಧಕದ ವ್ಯವಸ್ಥೆ ಹಾಗೂ ಶ್ರೀ ನಾರಾಯಣ ಗುರು ಸಮುದಾಯ ಭವನದ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತೆ ಸ್ಟೀಲ್ ಟೇಬಲ್ ಗಳ ಉದಾರ ಕೊಡುಗೆ ನೀಡಿರುವ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ಆಡಳಿತ ಪಾಲುದಾರ, ಮೆಡಿಯರ್ಥ್ ಲೈಫ್ ಕೇರ್ ಮುಂಬೈ ಇದರ ಆಡಳಿತ ನಿರ್ದೇಶಕ ಭರತ್ ಶೆಟ್ಟಿ ಪಠೇಲರ ಮನೆ ಅಂಬಲಪಾಡಿ ಇವರನ್ನು ಸಂಘದ ವತಿಯಿಂದContinue reading “ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ”
ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಶಿಸ್ತುಬದ್ಧ ಆಹಾರ ಕ್ರಮ, ವ್ಯಾಯಾಮ, ಉಲ್ಲಸಿತ ಮನಸ್ಸಿನ ಜೊತೆಗೆ ನಿಯಮಿತ ಆರೋಗ್ಯ ತಪಾಸಣೆ ಸದೃಢ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ, ಲಯನ್ಸ್ ಕ್ಲಬ್ ಹಿರಿಯಡ್ಕ,Continue reading “ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ”
ಅ.29 ರವಿವಾರ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’
ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ಹಿರಿಯಡ್ಕ, ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಉಡುಪಿ, ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು, ಬುಡೋಕಾನ್ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಅಂಬಲಪಾಡಿ ವಲಯ, ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಂದುಬೆಟ್ಟು, ಸ್ವಾಮಿ ಫ್ರೆಂಡ್ಸ್Continue reading “ಅ.29 ರವಿವಾರ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಮತ್ತು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’”
ಅಭಿವೃದ್ಧಿ ಸಹಿಸದ ಕಾಂಗ್ರೆಸ್ ನಿಂದ ಪರಶುರಾಮ ಪ್ರತಿಮೆ ವಿರುದ್ಧ ಅಪಪ್ರಚಾರ: ಕುಯಿಲಾಡಿ ಸುರೇಶ್ ನಾಯಕ್
ಕಾಂಗ್ರೆಸ್ ಜಾಯಮಾನವೇ ಹಗರಣ ಮತ್ತು ಭ್ರಷ್ಟಾಚಾರ. 1948ರಲ್ಲಿ ಪ್ರಧಾನಿ ನೆಹರೂ ರವರ ಜೀಪ್ ಹಗರಣದಿಂದ ಮೊದಲ್ಗೊಂಡು, ರಾಜೀವ್ ಗಾಂಧಿಯವರ ಬೋಫೋರ್ಸ್, ಮನ್ ಮೋಹನ್ ಸಿಂಗ್ ರವರ ಆದರ್ಶ ಸೊಸೈಟಿ ಹಾಗೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನ್ಯಾಷನಲ್ ಹೆರಾಲ್ಡ್ ಹಗರಣದ ವರೆಗೆ ಆಕಾಶ ಪಾತಾಳ ಭೂಮಿಯಲ್ಲಿ ಕಾಂಗ್ರೆಸ್ ಹಗರಣಗಳ ಸರಮಾಲೆಯೇ ಇದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸಿಗರು ಪ್ರತಿಯೊಂದು ಅಭಿವೃದ್ಧಿ ಯೋಜನೆಗಳಲ್ಲೂ ಹಗರಣಗಳ ಕನಸು ಕಾಣುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಲ್ಪಟ್ಟContinue reading “ಅಭಿವೃದ್ಧಿ ಸಹಿಸದ ಕಾಂಗ್ರೆಸ್ ನಿಂದ ಪರಶುರಾಮ ಪ್ರತಿಮೆ ವಿರುದ್ಧ ಅಪಪ್ರಚಾರ: ಕುಯಿಲಾಡಿ ಸುರೇಶ್ ನಾಯಕ್”
ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆ ಸಂಪನ್ನ
ಉಡುಪಿ: ನವರಾತ್ರಿ ಉತ್ಸವದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂಪನ್ನಗೊಂಡಿತು. ರಶ್ಮಿ ಭಟ್ ರವರಿಂದ ವೀಣಾ ವಾದನ, ಮಾಯಾ ಕಾಮತ್ ಬಳಗದಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್Continue reading “ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆ ಸಂಪನ್ನ”
ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ; ರಸ್ತೆ ಬದಿಯಲ್ಲಿ ಬೊಬ್ಬೆ ಹೊಡೆಯುವ ಬದಲು ತನಿಖೆಗೆ ಒತ್ತು ನೀಡಿ: ಕುಯಿಲಾಡಿ
ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಕಮಿಷನ್ ದಂಧೆ, ಭ್ರಷ್ಟಾಚಾರದಿಂದ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಕಾಂಗ್ರೆಸ್ ನೇತೃತ್ವದ ಸರಕಾರ ಚಾಲ್ತಿಯಲ್ಲಿದೆ. ತನಿಖಾ ಸಂಸ್ಥೆಗಳು ಸರಕಾರದ ಅಧೀನದಲ್ಲಿದೆ. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಥವಾ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಕಾಂಗ್ರೆಸಿಗರಿಗೆContinue reading “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ; ರಸ್ತೆ ಬದಿಯಲ್ಲಿ ಬೊಬ್ಬೆ ಹೊಡೆಯುವ ಬದಲು ತನಿಖೆಗೆ ಒತ್ತು ನೀಡಿ: ಕುಯಿಲಾಡಿ”
ರಾಜ್ಯ ಲೂಟಿಗೈದು ಕಮಿಷನ್, ಭ್ರಷ್ಟಾಚಾರ ಮೇಳೈಸಿದ ಕಾಂಗ್ರೆಸ್ ಎಟಿಎಂ ಸರಕಾರಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ
ಉಡುಪಿ: ಗ್ಯಾರಂಟಿಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರಕಾರ ಕೇವಲ ಮೂರು-ನಾಲ್ಕು ತಿಂಗಳಲ್ಲೇ ತನ್ನ ಮುಖವಾಡವನ್ನು ಕಳಚಿ, ಲೂಟಿ ಮತ್ತು ಕಮಿಷನ್ ದಂಧೆ ಮೂಲಕ ತನ್ನ ಭ್ರಷ್ಟಾಚಾರದ ಪರಂಪರೆಯನ್ನು ಮೇಳೈಸಿಕೊಂಡು ಕರ್ನಾಟಕವನ್ನು ಕಾಂಗ್ರೆಸ್ಸಿನ ಏಟಿಎಂ ಆಗಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬೆಂಗಳೂರಿನಲ್ಲಿContinue reading “ರಾಜ್ಯ ಲೂಟಿಗೈದು ಕಮಿಷನ್, ಭ್ರಷ್ಟಾಚಾರ ಮೇಳೈಸಿದ ಕಾಂಗ್ರೆಸ್ ಎಟಿಎಂ ಸರಕಾರಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”
ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ : ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ
ಉಡುಪಿ: ದೇಶದಾದ್ಯಂತ ಸಣ್ಣ ಸಣ್ಣ ಜಾತಿಗಳನ್ನು ಹುಡುಕಿ ಸ್ಥಾನಮಾನ ನೀಡಿದ ರಾಜಕೀಯ ಪಕ್ಷ ಬಿಜೆಪಿ. ದೇಶದ ಮೊದಲ ಒಬಿಸಿ ಪ್ರಧಾನಿಯನ್ನು ಮಾಡಿರುವುದು ಬಿಜೆಪಿ. ಹಿಂದುತ್ವದ ಜೊತೆಗೆ ಬಲವಾಗಿ ನಿಂತಿರುವ ವರ್ಗ ಒಬಿಸಿ. ಸರ್ವರ ಕಲ್ಯಾಣದ ಜೊತೆಗೆ ಒಬಿಸಿ ವರ್ಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಬಿಜೆಪಿ ಇಂದು ಹಿಂದುಳಿದ ವರ್ಗಗಳ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ : ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ”