ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿನಗರದಲ್ಲಿ “ಕೇಂದ್ರೀಯ ವಿದ್ಯಾಲಯ ಉಡುಪಿ” ಇದರ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಶಿಫಾರಸ್ಸಿನ ಮೇರೆಗೆ 25 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಂಕುಸ್ಥಾಪನೆಯನ್ನು ಇಂದು ದಿನಾಂಕ 25-09-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು, ಸಂಸದರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರುContinue reading “ಉಡುಪಿ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ಶಂಕುಸ್ಥಾಪನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ನಿರ್ಮಾಣಗೊಳ್ಳಲಿರುವ ‘ಅಮೃತ ಉದ್ಯಾನವನ’ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಮಣ್ಣು ಸಂಗ್ರಹಿಸುವ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಾಲನೆ ನೀಡಿದರು. ದೇಗುಲದ ಪರಿಸರದಲ್ಲಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ”

ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ, ದೇಶದ ನೂತನ ಸಂಸತ್ ಭವನ ‘ಕರ್ತವ್ಯ ಪಥ’ದ ಬಳಿ ‘ಅಮೃತ ಉದ್ಯಾನವನ’ ನಿರ್ಮಾಣ ಕಾರ್ಯಕ್ಕೆ ದೇಶದಾದ್ಯಂತ ಎಲ್ಲ ಗ್ರಾಮಗಳಿಂದ ಶೃದ್ಧಾಪೂರ್ವಕ ಮಣ್ಣು ಸಂಗ್ರಹದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದ್ದು, ಸೆ.24, ರವಿವಾರ ಬೆಳಿಗ್ಗೆ 10.00 ಗಂಟೆಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿContinue reading “ಸೆ.24 : ಜಿಲ್ಲಾ ಬಿಜೆಪಿಯ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ; ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವಾರ್ಪಣೆ”

ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್

ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ ಉಡುಪಿ: ಲೋಕಸಭೆ, ರಾಜ್ಯ ಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರ ಸದಸ್ಯತ್ವವನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ನೂತನ ಸಂಸತ್ ಕಟ್ಟಡದಲ್ಲಿ ನಡೆದ ಮೊದಲ ಕಲಾಪದಲ್ಲಿ ಮಂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು. ಈ ಮಸೂದೆ ಮಂಡನೆ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದContinue reading “ಮಹಿಳಾ ಮೀಸಲಾತಿ ಮಸೂದೆ ಮಂಡನೆ ಪ್ರಧಾನಿ ನರೇಂದ್ರ ಮೋದಿಯವರ ತಾಕತ್ತು; ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ: ಕುಯಿಲಾಡಿ ಸುರೇಶ್ ನಾಯಕ್”

ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ

ಉಡುಪಿ: ದೇಶ ಕಂಡ ಅಪ್ರತಿಮ ದೇಶಭಕ್ತ, ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ‘ಸೇವಾ ಪಾಕ್ಷಿಕ ಅಭಿಯಾನ’ದ ಅಂಗವಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾದ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಸಾಧನೆಗಳ ಪ್ರದರ್ಶಿನಿಗೆ ಚಾಲನೆ ನೀಡಿ ಮಾತನಾಡಿದರು. ಒಂದು ಕಾಲದಲ್ಲಿ ಹಾವಾಡಿಗರ ದೇಶ ಎಂಬ ಅಪಹಾಸ್ಯಕ್ಕೆ ಒಳಗಾಗಿದ್ದ ಭಾರತವನ್ನು ವಿಶ್ವ ಭೂಪಟದಲ್ಲಿ ಎದ್ದುContinue reading “ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರೆನಿಸುವುದು ಸುಯೋಗ : ಕುಯಿಲಾಡಿ ಸುರೇಶ್ ನಾಯಕ್ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ಪ್ರಧಾನಿ ಮೋದಿ ಸಾಧನೆಗಳ ಪ್ರದರ್ಶಿನಿ’ಗೆ ಚಾಲನೆ”

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : ಶ್ರೀ ಗಣೇಶ ಚತುರ್ಥಿ ಆಚರಣೆ

ಉಡುಪಿ: ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಚೌತಿ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಭಕ್ತಾದಿಗಳು ವಿವಿಧ ಬಗೆಯ ಭಕ್ಷ್ಯಗಳನ್ನು ಶ್ರೀ ವಿನಾಯಕ ದೇವರಿಗೆ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ, ಆಡಳಿತ ಸಮಿತಿ ಸದಸ್ಯರಾದ ವಿನಯ್ ಕುಮಾರ್, ಜನಾರ್ದನ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : ಶ್ರೀ ಗಣೇಶ ಚತುರ್ಥಿ ಆಚರಣೆ”

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ‌ ಇಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ನಮ್ಮ ವಿಶ್ವನಾಯಕ ಮೋದೀಜಿಯವರಿಗೆContinue reading “ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ”

ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ‌ ಮಹಿಳಾ ಮೋರ್ಜಾ ಮತ್ತು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.) ಉಡುಪಿ ಇದರ ಜಂಟಿ ಆಶ್ರಯದಲ್ಲಿ ರಕ್ತನಿಧಿ ವಿಭಾಗ ಕೆಎoಸಿ‌ ಮಣಿಪಾಲ ಇದರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಸೆ.17ರಂದು ಮಣಿಪಾಲ ಕೆಎಂಸಿಯ ರಕ್ತನಿಧಿ ವಿಭಾಗದಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಶಾಸಕ ಯಶ್ಪಾಲ್ ಸುವರ್ಣContinue reading “ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ರಕ್ತದಾನ ಶಿಬಿರ”

ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ನಿಕಟಪೂರ್ವ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ

ಉಡುಪಿ: ಮುಂಬರಲಿರುವ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನದ ರಾಜ್ಯ ಸಂಚಾಲಕ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಜೆಪಿ ಉಡುಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಈContinue reading “ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ನಿಕಟಪೂರ್ವ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ”

ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲು ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ನೇತೃತ್ವದ ರಾಜ್ಯ ತಂಡದಿಂದ ಉಡುಪಿ ಜಿಲ್ಲಾ ಮಟ್ಟದ ಸಭೆಯು ಸೆ.14ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಜರಗಿತು. ಮತದಾರರ ಪಟ್ಟಿ ಪರಿಷ್ಕರಣೆ ಸಹಿತ ಬೂತ್ ಮಟ್ಟದಿಂದ ಜಿಲ್ಲಾ ಸ್ತರದ ವರೆಗಿನ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಈಗಿಂದೀಗಲೇ ಚುನಾವಣೆಗೆContinue reading “ಬಿಜೆಪಿ ರಾಜ್ಯ ತಂಡದಿಂದ ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆ”

Design a site like this with WordPress.com
Get started