ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಒಂದು ರೀತಿ ಪ್ರತೀಕಾರದ ಬಜೆಟ್. ಈ ಬಜೆಟ್ ರಾಜ್ಯ ಸರಕಾರದ್ದೇ ಆದರೂ ಕೇಂದ್ರ ಬಿಜೆಪಿ ಸರಕಾರವನ್ನು ಗುರಿ ಮಾಡಿರುವುದು ಕಂಡುಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ. ಇದೊಂದು ನಿರಾಶಾದಾಯಕ, ಪ್ರಗತಿಹೀನ ಬಜೆಟ್ ಎಂದಿರುವ ಅವರು, ಬಜೆಟ್ ಮಂಡಿಸುವ ವೇಳೆ ಕೇಂದ್ರ ಸರಕಾರ, ಮೋದಿಜಿ ಅವರನ್ನು ಟೀಕಿಸುವುದಕ್ಕಾಗಿಯೇ ಈ ಅವಕಾಶವನ್ನು ಉಪಯೋಗ ಮಾಡಿಕೊಂಡಿದ್ದಾರೆ. ರಾಜ್ಯಗಳ ಒಕ್ಕೂಟದ ಒಳಗಡೆ ಕೇಂದ್ರದ ಜೊತೆ ಸಂಘರ್ಷ,Continue reading “ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್”

ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ

ಉಡುಪಿ: ಭಾರತೀಯ ಜನ ಸಂಘದ ಸಂಸ್ಥಾಪಕರು ಹಾಗೂ ಸ್ವತಂತ್ರ ಭಾರತದ ಪ್ರಥಮ ಕೈಗಾರಿಕಾ ಸಚಿವರಾಗಿದ್ದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ದಕ್ಷಿಣ ಭಾರತದಲ್ಲಿ ಜನಸಂಘದ ಪ್ರಪ್ರಥಮ ಆಡಳಿತದ ಉಡುಪಿ ಪುರಸಭೆಯ ಅಧ್ಯಕ್ಷರು ಹಾಗೂ ರಾಜ್ಯ ಗೃಹ ಸಚಿವರು, ವೈದ್ಯಕೀಯ, ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರ ತತ್ವಾದರ್ಶಗಳು ಬಿಜೆಪಿ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿContinue reading “ಡಾ! ಮುಖರ್ಜಿ, ಡಾ! ಆಚಾರ್ಯ ತತ್ವಾದರ್ಶಗಳು ಕಾರ್ಯಕರ್ತರಿಗೆ”

ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್(ರಿ ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ. ಸತ್ಯಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು ಸಮಿತಿ ಸದಸ್ಯರಾಗಿ, ಜಿಲ್ಲಾ ಸಮಿತಿContinue reading “ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ”

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಸಕ್ತ ಅವಧಿಯಲ್ಲಿ ಅತ್ಯುತ್ತಮ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಿದೆ. ವಿಧಾನಸಭಾ ಚುನಾವಣೆಯ ಗೆಲುವಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತವು ನಿರ್ಣಾಯಕ ಪಾತ್ರ ವಹಿಸಿದೆ. ಚುನಾವಣಾ ಗೆಲುವಿಗೆ ಶ್ರಮಿಸಿದ ಒಬಿಸಿ ಮೋರ್ಚಾ ಹಾಗೂContinue reading “ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ”

ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಇಂದು ದಿನಾಂಕ 29-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರContinue reading “ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ”

’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತContinue reading “’10 ಕೆ.ಜಿ. ಅಕ್ಕಿ ಫ್ರೀ’ ಗ್ಯಾರಂಟಿಗೆ ಕೇವಲ 5 ಕೆ.ಜಿ. ಅಕ್ಕಿಯ ಹಣವನ್ನು ನೀಡುವುದು ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಬಗೆದ ದ್ರೋಹ; ಉಚಿತ ಅಕ್ಕಿ ನೀಡುತ್ತಿರುವುದು ಕೇಂದ್ರ ಸರಕಾರ: ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ

ಉಡುಪಿ: “ಮೇರಾ ಬೂತ್ ಸಬ್ಸೇ ಮಜ್ಬೂತ್” (ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ) ಅಭಿಯಾನದಡಿ ಜೂ.27ರಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಎಲ್ಲ ರಾಜ್ಯಗಳ ಬಿಜೆಪಿ ಕಾರ್ಯಕರ್ತ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ‘ಕಾರ್ಯಕರ್ತರೊಂದಿಗೆ ಸಂವಾದ’ದ ನೇರ ಪ್ರಸಾರವನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆContinue reading “ಬಿಜೆಪಿ ಜಿಲ್ಲಾ ಕಛೇರಿಯಲ್ಲಿ, “ಮೇರಾ ಬೂತ್ ಸಬ್ಸೇ ಮಜ್ಬೂತ್” ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿಯವರ ಸಂವಾದದ ನೇರ ಪ್ರಸಾರ ವೀಕ್ಷಣೆ”

ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಉಡುಪಿ: ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜೊತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹೆಚ್ಚಿನ ಅಂತರದ ಮತಗಳಿಂದ ಗೆಲುವು ಸಾಧಿಸಿರುವ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು,Continue reading “ಉಡುಪಿಯ ನೂತನ ಶಾಸಕ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”

ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಬಿಜೆಪಿ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಹಾಗೂ ಬಿಜೆಪಿ ಒಬಿಸಿContinue reading “ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿಗೆ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಸನ್ಮಾನ”

ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಖಂಡ ಭಾರತದ ಸಾರ್ವಭೌಮತೆಗೆ ವಿಶೇಷ ಒತ್ತು ನೀಡುವ ಜೊತೆಗೆ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ವಿರೋಧಿಸುತ್ತಾ ತನ್ನ ಜೀವಿತಾವಧಿಯನ್ನು ದೇಶದ ಸಮಗ್ರತೆ ಮತ್ತು ಅಖಂಡತೆಗಾಗಿ ಸಮರ್ಪಿಸಿದ ಭಾರತೀಯ ಜನಸಂಘದ ಸಂಸ್ಥಾಪಕಲ್ಲೊಬ್ಬರಾದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಬಿಜೆಪಿ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started