ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

NEWS BY: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿContinue reading “ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ

NEWS BY: ಜನತಾಲೋಕವಾಣಿನ್ಯೂಸ್ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಕಾಪು ತಾಲೂಕು ಉಚ್ಚಿಲ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ,ಜಯಂತಿ ಇವರು ದೀಪ ಪ್ರಜ್ವಲನೆ ಮಾಡಿ ತಾಲೂಕಿನಲ್ಲಿ ನಡೆಯುವ ಲೆಕ್ಕ ಪರಿಶೋಧನೆಗೆ ಚಾಲನೆ ನೀಡಿ, ಎಲ್ಲಾ ಸಂಘಗಳು ಅತ್ಯುನ್ನತ ಶ್ರೇಣಿಯಾದ S ಶ್ರೇಣಿಯಲ್ಲಿ ಇರಲಿ ಎಂದು ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅದಮಾರು ಒಕ್ಕೂಟದ ಅಧ್ಯಕ್ಷರಾದ ವೀಣಾ ಯತಿನ್,ಉಡುಪಿ ಜಿಲ್ಲಾ *ಲೆಕ್ಕ ಪರಿಶೋಧನಾContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ”

ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ”

ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರೀಯ‌ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯContinue reading “ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ”

ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ನ.7ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ ಪ್ರತೀ ಬೂತ್ ಮಟ್ಟದಿಂದ ಫಲಾನುಭವಿಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಅ.30ರಂದು ಹಿರಿಯಡ್ಕದ ಸ್ಕಂದ ಸಭಾಗೃಹದಲ್ಲಿ‌Continue reading “ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆ”

ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ನವೆಂಬರ್ 7 ನೇ ತಾರೀಕು ಕಾಪು ಕ್ಷೇತ್ರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ನಡೆಯುವ ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚContinue reading “ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”

ಉಡುಪಿ ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ ಮುಗಿಲು ಮುಟ್ಟಿದ ‘ಕೋಟಿ ಕಂಠ ಸಾಮೂಹಿಕ ಗಾಯನ’

News by: ಜನತಾಲೋಕವಾಣಿನ್ಯೂಸ್ ‘ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ‌ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಸಂಕೀರ್ಣ ‘ರಜತಾದ್ರಿ’ಯ ಮುಂಬಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸಂಭ್ರಮದಿಂದ ಯಶಸ್ವಿಯಾಗಿ ನೆರವೇರಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ‘ಕನ್ನಡContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ ಮುಗಿಲು ಮುಟ್ಟಿದ ‘ಕೋಟಿ ಕಂಠ ಸಾಮೂಹಿಕ ಗಾಯನ’”

ನ‌.7ರ ಉಡುಪಿ ಜಿಲ್ಲೆಯ ‘ಜನ ಸ್ಪಂದನ ಸಮಾವೇಶ’ ಯಶಸ್ವಿಗೊಳಿಸಲು ಕುಯಿಲಾಡಿ ಕರೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ನ.7ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00 ಗಂಟೆಗೆ ತ್ರಾಸಿ ರಾ.ಹೆ. ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಜನ ಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಶುಕ್ರವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಜನContinue reading “ನ‌.7ರ ಉಡುಪಿ ಜಿಲ್ಲೆಯ ‘ಜನ ಸ್ಪಂದನ ಸಮಾವೇಶ’ ಯಶಸ್ವಿಗೊಳಿಸಲು ಕುಯಿಲಾಡಿ ಕರೆ”

ಅ.28: ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ”

News by: ಜನತಾಲೋಕವಾಣಿನ್ಯೂಸ್ ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ‌ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ. ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರುContinue reading “ಅ.28: ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ””

ಶಿವಕುಮಾರ್ ಅಂಬಲಪಾಡಿ ಇವರಿಗೆ ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಿಬ್ಬಂದಿ ವರ್ಗದಿಂದ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ, ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಮಣಿಪಾಲ ಇದರ ಅಧಿಕಾರಿ ಶಿವಕುಮಾರ್ ಅಂಬಲಪಾಡಿ ಇವರನ್ನು ಧನಲಕ್ಷ್ಮೀ ಪೂಜೆಯ ಸುಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದ ಪರವಾಗಿ ಸಂಸ್ಥೆಯ ಸಹಾಯಕ ಮಹಾ ಪ್ರಬಂದಕ ವಿವೇಕಾನಂದ ಬಿ. ಇವರು ಸಂಸ್ಥೆಯ ಪ್ರಭಂದಕ ಶಶೀಂದ್ರ ಭಟ್ ಹಾಗೂ ಮಣಿಪಾಲ ಸಮೂಹContinue reading “ಶಿವಕುಮಾರ್ ಅಂಬಲಪಾಡಿ ಇವರಿಗೆ ಮಹಾರಾಷ್ಟ್ರ ಎಪೆಕ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಿಬ್ಬಂದಿ ವರ್ಗದಿಂದ ಸನ್ಮಾನ”

Design a site like this with WordPress.com
Get started