News by: ಜನತಾಲೋಕವಾಣಿನ್ಯೂಸ್ ಉಡುಪಿ: ಸಿಎಎ ವಿರುದ್ಧ ಎಸ್ಡಿಪಿಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಬೀತಿ ಪ್ರಾರಂಭಗೊಂಡಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್ಡಿಪಿಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಕಾಂಗ್ರೆಸ್ ನ ‘ಬಿಜೆಪಿ-ಎಸ್ಡಿಪಿಐ’ ಒಳContinue reading “ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು; ಸೊರಕೆಗೆ ಸೋಲಿನ ಬೀತಿ ಶುರುವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶ
News by: ಜನತಾಲೋಕವಾಣಿನ್ಯೂಸ್ ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನುContinue reading “ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶ”
ನ.16-17 ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ‘ಜನ ಸಂಕಲ್ಪ ಯಾತ್ರೆ’; ಅ.29ರಂದು ‘ಜಿಲ್ಲಾ ಕಾರ್ಯಕಾರಿಣಿ ಸಭೆ’ – ಪ್ರತೀ 2 ತಿಂಗಳಿಗೊಮ್ಮೆ ‘ಶಕ್ತಿಕೇಂದ್ರಗಳ ಸಭೆ’: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆContinue reading “ನ.16-17 ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ‘ಜನ ಸಂಕಲ್ಪ ಯಾತ್ರೆ’; ಅ.29ರಂದು ‘ಜಿಲ್ಲಾ ಕಾರ್ಯಕಾರಿಣಿ ಸಭೆ’ – ಪ್ರತೀ 2 ತಿಂಗಳಿಗೊಮ್ಮೆ ‘ಶಕ್ತಿಕೇಂದ್ರಗಳ ಸಭೆ’: ಕುಯಿಲಾಡಿ ಸುರೇಶ್ ನಾಯಕ್”
ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
News by: ಜನತಾಲೋಕವಾಣಿನ್ಯೂಸ್ ಬಿಜೆಪಿ ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಅಭಿನಂದನೆ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗುವಂತಹ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳContinue reading “ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ”
ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿContinue reading “ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್”
ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.Continue reading “ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”
ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸರ್ಧಾ ಕೂಟದಲ್ಲಿ ಉಡುಪಿಯ ಪ್ರತಿಷ್ಠಿತ ಸಂಸ್ಥೆ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ್ದಾರೆ. ಪ್ರಶಸ್ತಿ ವಿಜೇತ ವಿಧ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭContinue reading “ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”
ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್ಕೇರ್ ಉದ್ಘಾಟನೆ
News by: ಜನತಾಲೋಕವಾಣಿನ್ಯೂಸ್ ಉಡುಪಿ, ಅ.14: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಉದ್ಯಮ ಸಾಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಗುಣಮಟ್ಟದ ಉತ್ಪನ್ನಗಳೊಂದಿಗೆ ಉತ್ತಮ ಸೇವೆ ಒದಗಿಸಿದಾಗ ಬೇಡಿಕೆ ಹೆಚ್ಚಾಗಲಿದೆ. ಪ್ರಧಾನಿಯವರ ಸಂಕಲ್ಪವಾದ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯಡಿ ಆರಂಭಗೊಂಡ ಈ ಉದ್ಯಮ ಅಭಿವೃದ್ಧಿ ಹೊಂದಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಉಡುಪಿಯ ಹಳೆ ಡಯಾನ ಸರ್ಕಲ್ನ ಬಳಿ ಕಲ್ಪನಾ ರೆಸಿಡೆನ್ಸಿ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿContinue reading “ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್ಕೇರ್ ಉದ್ಘಾಟನೆ”
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ; ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.Continue reading “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ; ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್”
ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ. ವಿವಾದದ ಅಂತಿಮ ತೀರ್ಪು ಬರುವ ವರೆಗೆ ಈಗಾಗಲೇ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರುContinue reading “ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್”