ಉಡುಪಿ: ಸೆ.17ರಿಂದ ಅ.2ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವಾ ಪಾಕ್ಷಿಕ’ವನ್ನು ಮಾದರಿ ಸೇವಾ ಚಟುವಟಿಕೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಚುನಾವಣಾ ಪೂರ್ವ ತಯಾರಿ ಪ್ರಕ್ರಿಯೆಯಾಗಿರುವ ಶಕ್ತಿಕೇಂದ್ರಗಳ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಮಂಡಲಗಳ ಶಕ್ತಿಕೇಂದ್ರಗಳಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡ ಸಭೆಗಳನ್ನು ನಡೆಸಲಿದ್ದುContinue reading “ಸೆ.17ರಿಂದ ಅ.2 ‘ಸೇವಾ ಪಾಕ್ಷಿಕ’ ಆಚರಣೆ; ‘ಶಕ್ತಿಕೇಂದ್ರಗಳ ಸಭೆ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ
ಉಡುಪಿ:ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಸಂಘದ ವತಿಯಿಂದ ಮತ್ತು ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರತಿಭಾ ಪುರಸ್ಕಾರContinue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ”
ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ
ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗContinue reading “ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ”
ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ
ಬಿಜೆಪಿ ಜಿಲ್ಲಾ ಸಂಘಟನಾತ್ಮಕ ತಂಡದ ಸಭೆ ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಒಂಬತ್ತು ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಿಂದ ಬೂತ್ ಹಾಗೂ ಪೇಜ್ ಪ್ರಮುಖರ ವರೆಗಿನ ವಿವಿಧ ಮಜಲುಗಳಲ್ಲಿ ಪಕ್ಷ ಸಂಘಟನೆಯ ಕಾರ್ಯ ವಿಸ್ತಾರದ ಪರಿಶೀಲನೆಯನ್ನು ನಡೆಸಿ ವಿವಿಧ ಮೋರ್ಚಾಗಳು ಮತ್ತು ಪ್ರಕೋಷ್ಠಗಳ ಎಲ್ಲಾ ಹಂತಗಳ ಸಂಘಟನಾ ಸಮಿತಿಯನ್ನು ಸಕ್ರಿಯಗೊಳಿಸಿ ಚುನಾವಣಾ ಪೂರ್ವಸಿದ್ಧತೆಗಳೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ”
ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವ:ಇಂಧನ ಸಚಿವ ಶ್ರೀ ವಿ. ಸುನೀಲ್ ಕುಮಾರ್ ಭಾಗಿ
ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶ್ರೀ ವಿ. ಸುನೀಲ್ ಕುಮಾರ್ ರವರು ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವದ 4ನೇ ದಿನದ ಮಹಾಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನಿಲ್ ಕುಮಾರ್ ಕಪ್ಪೆಟ್ಟು, ಉಪಾಧ್ಯಕ್ಷ ರವೀಶ್ ಪೂಜಾರಿ ಕಪ್ಪೆಟ್ಟು, ಕೋಶಾಧಿಕಾರಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಕೇಂದ್ರ ಕರಾವಳಿContinue reading “ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವ:ಇಂಧನ ಸಚಿವ ಶ್ರೀ ವಿ. ಸುನೀಲ್ ಕುಮಾರ್ ಭಾಗಿ”
ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ರವರ ತಂದೆ ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಯಶ್ಪಾಲ್ ಎ. ಸುವರ್ಣ ಮತ್ತು ಅವರ ಕುಟುಂಬ ವರ್ಗ, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಹಿರಿಯರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದುContinue reading “ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ”
ಸೆ.2ರ ಪ್ರಧಾನಿ ಮಂಗಳೂರು ಭೇಟಿಯ ಸಾರ್ವಜನಿಕ ಸಭೆ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸೆ.2ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ 1.00 ಗಂಟೆಗೆ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸುವ ಈ ಸಮಾವೇಶವನ್ನು ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ವಿವಿಧ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸೇರಿ ಸಂಘಟಿತ ಪ್ರಯತ್ನದಿಂದ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಹೇಳಿದರು.Continue reading “ಸೆ.2ರ ಪ್ರಧಾನಿ ಮಂಗಳೂರು ಭೇಟಿಯ ಸಾರ್ವಜನಿಕ ಸಭೆ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”
ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಂದ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ಸಂಜೀವಿನಿ ವಿಶೇಷ ಸಂತೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮದ ಆ.28ರ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರೋಟೀನುಯುಕ್ತ ದ್ವಿದಳ ಧಾನ್ಯಗಳ ಉತ್ಪಾದನೆ, ಪೋಷಣ್ ಅಭಿಯಾನ,Continue reading “ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರಿಂದ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ಸಂಜೀವಿನಿ ವಿಶೇಷ ಸಂತೆ”
ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ
ಉಡುಪಿ: ಆಗಸ್ಟ್ 28 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಅಂಬಲಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರಿಂದ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಆಗಸ್ಟ್ ತಿಂಗಳ ‘ಮನ್ ಕೀ ಬಾತ್ ನೇರ ಪ್ರಸಾರ ವೀಕ್ಷಣೆ’ ಮತ್ತು ‘ಸಂಜೀವಿನಿ ಒಕ್ಕೂಟದ ವಿಶೇಷ ಸಂತೆ’ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿContinue reading “ಆ.28ರಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ’ ಮತ್ತು ‘ಸಂಜೀವಿನಿ ವಿಶೇಷ ಸಂತೆ’ – ಪೂರ್ವಭಾವಿ ಸಭೆ”
ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲೆಯ ಉದ್ಯಮ ಕೇಂದ್ರವಾಗಿ ಬೆಳೆಯುತ್ತಿರುವ ಬ್ರಹ್ಮಾವರದ ಸಹಕಾರಿ ಕ್ಷೇತ್ರದ ಮಜಲಿನಲ್ಲಿ ಇನ್ನೊಂದು ಹೊಸ ಪೈರಿನ ತೆನೆ ಅರಳಲು ಸಜ್ಜಾಗಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಉಡುಪಿಯನ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ(ನಿ.) ಆಗಸ್ಟ್ 28, ರವಿವಾರ ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದ ಎಸ್.ಎಮ್.ಎಸ್. ಚರ್ಚ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಚಿನ್ ಪೂಜಾರಿ ತಿಳಿಸಿದ್ದಾರೆ. ಉಡುಪಿಯ ಕ್ರೆಡಿಟ್ ಕೋ-ಅಪರೇಟೀವ್ ಸೊಸೈಟಿ(ನಿ.) ಇದರ ಅಧ್ಯಕ್ಷ ಸಚಿನ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಸ್ಥೆಯContinue reading “ಆ.28ರಂದು ಬ್ರಹ್ಮಾವರದ ಎಸ್.ಎಮ್.ಎಸ್ ಕಾಂಪ್ಲೆಕ್ಸ್ ನಲ್ಲಿ ‘ಉಡುಪಿಯನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ(ನಿ.)’ ಉದ್ಘಾಟನೆ”