ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಸಿ.ಎಂ. ಸಿದ್ಧರಾಮಯ್ಯContinue reading “ಉದಯಪುರ ಘಟನೆಯ ಬಗ್ಗೆ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಖಂಡನೀಯ; ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್.ಎಸ್.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ
ಉಡುಪಿ: ಅಸಂಖ್ಯಾತ ಭಾರತೀಯರ ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತ ಸ್ಥಾತಂತ್ರ ವನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕಿ ಕೇವಲ ತನ್ನ ಅಧಿಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ಕರಾಳ ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋರವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿಯವರಿಗೆ ಇಂದಿರಾ ಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದಿರುವ ವೆರೋನಿಕಾ ಕರ್ನೆಲಿಯೋರವರು ದೇಶದಲ್ಲಿ ಅರಾಜಕತೆ, ದೊಂಬಿ, ಯುದ್ಧ, ಪ್ರವಾಹ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದContinue reading “ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ; ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್.ಎಸ್.ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ: ಉಡುಪಿ ಜಿಲ್ಲಾ ಬಿಜೆಪಿ”
ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ
ಆರ್.ಎಸ್.ಎಸ್. ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಕಲಿ ಗಾಂಧಿ ಕುಟುಂಬದ ಹೊರತಾದ ಅಭ್ಯರ್ಥಿಯನ್ನು ಸೂಚಿಸುವ ಎದೆಗಾರಿಕೆಯನ್ನು ತೋರುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ಚಡ್ಡಿ ಸುಡುವ ಅಭಿಯಾನ ಪ್ರಾರಂಭಿಸಿ ಚಡ್ಡಿ ಜಾರಿಸಿಕೊಂಡ ಸಿದ್ಧು ತನ್ನ ಒಣ ಪ್ರತಿಷ್ಠೆ ಪ್ರದರ್ಶನಗೈದ ರಾಜ್ಯಸಭಾ ಚುನಾವಣೆಯಲ್ಲಿಯೂ ತೀವ್ರ ಮುಖಭಂಗContinue reading “ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ”
ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಂದು ದೇಶದಲ್ಲಿ ಯಾವುದೇ ಅರಾಜಕತೆ, ಯುದ್ಧ, ನೆರೆ ಹಾವಳಿ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದರೂ ಇಂದಿರಾ ಗಾಂಧಿ ಕೇವಲ ರಾಜಕೀಯ ಲಾಭಕ್ಕಾಗಿ, ಅಧಿಕಾರದ ಲಾಲಸೆಯಿಂದ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದು ನಿಜಕ್ಕೂ ಸರ್ವಕಾಲಿಕ ಅಮಾನವೀಯ ಕೃತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.25ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ‘ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ 45 ವರ್ಷಗಳು’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದುContinue reading “ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್”
ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’
ಉಡುಪಿ: ಜೂನ್ 25, 1975ರಂದು ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಹರಣದೊಂದಿಗೆ ಪ್ರಜಾತಂತ್ರ ವ್ಯವಸ್ಥೆಯ ಕಗ್ಗೊಲೆಯಿಂದ ದೇಶ ಕಂಡ ಕರಾಳ ಅಧ್ಯಾಯ ‘ತುರ್ತುಪರಿಸ್ಥಿತಿ’. ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ ಜೂ.25ರಂದು 45 ವರ್ಷಗಳು ತುಂಬಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜೂ.25 ಶನಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ ನಡೆಯಲಿದೆ. ಪಕ್ಷದContinue reading “ಜೂ.25 ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆ’”
‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ
ಉಡುಪಿ: ‘ಏಕ್ ದೇಶ್ ಮೆ ಧೋ ವಿಧಾನ್, ಧೋ ಪ್ರಧಾನ್ ಔರ್ ಧೋ ನಿಶಾನ್ ನಹೀ ಚಲೇಗ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿContinue reading “‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ”
ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ಹಾನಿ ಮೌಲ್ಯ ದ ವಸೂಲಿ!?
ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು. ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸುವContinue reading “ಅಗ್ನಿಪಥ್ ಪ್ರತಿಭಟನಾಕಾರರಿಂದಲೇ ಹಾನಿ ಮೌಲ್ಯ ದ ವಸೂಲಿ!?”
ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗ ದಿನಾಚರಣೆ
ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಮೋದಿ, ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳು. ಇಂದು ವಿಶ್ವದ ಮೂಲೆ ಮೂಲೆಗಳಲ್ಲಿಯೂ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೊರೋನಾ ಸಮಯದಲ್ಲಿಯೂ ಯೋಗದ ಉತ್ಸಾಹ ಕಡಿಮೆಯಾಗಲಿಲ್ಲ ಎಂದರು. ಯೋಗ ಶಾಂತಿಯನ್ನು ಮೂಡಿಸುತ್ತದೆ ಎಂದು ನಮ್ಮ ಋಷಿಮುನಿಗಳು ತೋರಿಸಿಕೊಟ್ಟಿದ್ದಾರೆ.Continue reading “ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗ ದಿನಾಚರಣೆ”
ಉಡುಪಿ ಜಿಲ್ಲಾ ಬಿಜೆಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಜೊತೆಯಾಗಿ ದೀಪ ಪ್ರಜ್ವಲಿಸುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ.ಉದಯ ಕುಮಾರ್ ಶೆಟ್ಟಿಯವರು ಯೋಗ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ! ಪ್ರಭಾಕರContinue reading “ಉಡುಪಿ ಜಿಲ್ಲಾ ಬಿಜೆಪಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ“
ಯೋಗದಿಂದ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣ: ಕೆ.ಉದಯ ಕುಮಾರ್ ಶೆಟ್ಟಿ
ಯೋಗ ಮತ್ತು ಭಾರತಕ್ಕೆ ಅವಿನಾಭಾವ ಸಂಬಂಧವಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನವನ್ನು ಆಚರಿಸುವ ಮೂಲಕ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣವಾದಂತಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಾಜ್ಯ ಸಹ ಸಂಯೋಜಕ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸೆ.2014ರಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯContinue reading “ಯೋಗದಿಂದ ಭಾರತದ ಭವ್ಯ ಪರಂಪರೆ ಹಾಗೂ ಸಂಸ್ಕ್ರತಿಯ ಅನಾವರಣ: ಕೆ.ಉದಯ ಕುಮಾರ್ ಶೆಟ್ಟಿ”