ʻತರಬೇತಿ ಪಡೆದ & ಸಮರ್ಥ ಅಗ್ನಿವೀರ್‌ʼಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದ ʻಮಹೀಂದ್ರಾ ಗ್ರೂಪ್ʼ!

ನವದೆಹಲಿ: ಅಗ್ನಿಪಥ್ ಯೋಜನೆ(Agnipath Scheme)ಯ ಸುತ್ತಲಿನ ಹಿಂಸಾಚಾರದಿಂದ ದುಃಖಿತರಾಗಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರ(Anand Mahindra) ಅವರು “ತರಬೇತಿ ಪಡೆದ ಮತ್ತು ಸಮರ್ಥ” ಅಗ್ನಿವೀರ್‌ಗಳನ್ನು ನೇಮಿಸಿಕೊಳ್ಳುವುದಾಗಿ ಇಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಆನಂದ್ ಮಹೀಂದ್ರ, “ಅಗ್ನಿಪಥ್ ಯೋಜನೆ ಘೋಷಿಸಿದ ದಿನದಿಂದ ನಡೆಯುತ್ತಿರುವ ಹಿಂಸಾಚಾರದಿಂದ ನನಗೆ ದುಃಖಿತವಾಗಿದೆ. ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ನಾನು ಹೇಳಿದ್ದೇನೆ ಮತ್ತು ಪುನರಾವರ್ತನೆ ಮಾಡಿದ್ದೇನೆ. ಅಗ್ನಿವೀರ್‌ಗಳ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಉತ್ತಮ ಉದ್ಯೋಗಿಯನ್ನಾಗಿ ಮಾಡುತ್ತದೆ. ಅಂತಹContinue reading “ʻತರಬೇತಿ ಪಡೆದ & ಸಮರ್ಥ ಅಗ್ನಿವೀರ್‌ʼಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದ ʻಮಹೀಂದ್ರಾ ಗ್ರೂಪ್ʼ!”

ಅಗ್ನಿಪಥ್‌ ಯೋಜನೆʼಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ

ದೆಹಲಿ: ದೇಶಾದ್ಯಂತ ʻಅಗ್ನಿಪಥ್‌ ಯೋಜನೆ(Agnipath scheme)ʼ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹೊರತಾಗಿಯೂ ಸೇನೆ, ನೌಕಾಪಡೆ ಮತ್ತು ವಾಯುಸೇನೆ ಭಾನುವಾರ ಅಗ್ನಿವೀರ್‌ಗಳ ನೇಮಕಾತಿಗಾಗಿ ವಿಶಾಲ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯೋಜನೆಯನ್ನು ಹಿಂತೆಗೆದುಕೊಳ್ಳುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಪುರಿ, ಮುಂಬರುವ ವರ್ಷಗಳಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ನೇಮಕಾತಿ ಮಾಡಿಕೊಳ್ಳುವವರ ಸಂಖ್ಯೆ 1.25 ಲಕ್ಷಕ್ಕೆ ಏರಲಿದೆ. ಮುಂದಿನ ನಾಲ್ಕೈದು ವರ್ಷಗಳಲ್ಲಿ, (ಸೈನಿಕರ) ಸೇವನೆಯು 50,000-60,000 ಕ್ಕೆ ಹೆಚ್ಚಾಗುತ್ತದೆContinue reading “ಅಗ್ನಿಪಥ್‌ ಯೋಜನೆʼಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ”

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ‌ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು.Continue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ”

ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್

ಕಾಪು: ಉಡುಪಿ ತಾಲೂಕಿನ‌ ಮರ್ಣೆ ಗ್ರಾಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ *ಪ್ರಜ್ವಲ್ ಹೆಗ್ಡೆ, ವಾಣಿ, ಸುರೇಖ ಮತ್ತು ಪದ್ಮನಾಭ ನಾಯಕ್ ಕೊಡಂಗಳ* ಇವರ ಮುತುವರ್ಜಿಯಲ್ಲಿ ಮೋದೀಜಿ‌ ಆಡಳಿತದ ಎಂಟು ವರ್ಷದ ಆಚರಣಾ ಹಿನ್ನಲೆಯಲ್ಲಿ ಆಯುಷ್ಮಾನ್ ಕ್ಯಾಂಪ್ ಮಾಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮೋದೀಜಿ ಆಡಳಿತದ ಬಗ್ಗೆ ವಿವರಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಮೋದಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರುಗಳಾದ ಪ್ರಜ್ವಲ್ ಹೆಗ್ಡೆ,Continue reading “ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್”

ಬಿಜೆಪಿ ಯುವ‌ ಮೋರ್ಚಾ ಉಡುಪಿ‌ ನಗರ: ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’

ಉಡುಪಿ: ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಇದರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ ಸಲುವಾಗಿ ‘ಸೇವೆ, ಸುಶಾಶನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’ಯು ಮಲ್ಪೆ ಬೀಚ್ ನ ಗಾಂಧಿ ಪ್ರತಿಮೆ ಬಳಿಯಿಂದ‌ ಹೊರಟು ಕಲ್ಮಾಡಿ – ಆದಿವುಡುಪಿ – ಬನ್ನಂಜೆ – ಬ್ರಹ್ಮಗಿರಿ – ಜೋಡುಕಟ್ಟೆ – ಕೆ.ಎಂ. ಮಾರ್ಗ – ಸಿಟಿ ಬಸ್ ಸ್ಟ್ಯಾಂಡ್ – ಕುಂಜಿಬೆಟ್ಟುContinue reading “ಬಿಜೆಪಿ ಯುವ‌ ಮೋರ್ಚಾ ಉಡುಪಿ‌ ನಗರ: ‘ವಿಕಾಸ್ ತೀರ್ಥ ಬೈಕ್ ರ್ಯಾಲಿ’”

ಜೂ.20 ಬೆಳಿಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಹಿರಿಯ ಮುಖಂಡ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆ

ಕರಾವಳಿ‌‌ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ‌ಬಿಜೆಪಿ ಹಿರಿಯ‌ ಮುಖಂಡ, ಉಡುಪಿ ಜಿಲ್ಲಾ ಬಿಜೆಪಿ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹಾಗೂ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆಯು ಜೂ.20ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಸಚಿವರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿContinue reading “ಜೂ.20 ಬೆಳಿಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಹಿರಿಯ ಮುಖಂಡ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆ”

ಜೂ.18 ರಾಜ್ಯ ‘ಜನಪ್ರತಿನಿಧಿ ಸಮಾವೇಶ’; ಜೂ.21 ಜಿಲ್ಲಾ ಮಟ್ಟದ ‘ವಿಶ್ವ ಯೋಗ ದಿನಾಚರಣೆ’ ಯಶಸ್ವಿಗೊಳಿಸಲು ಕುಯಿಲಾಡಿ ಸುರೇಶ್ ನಾಯಕ್ ಕರೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಜನಪರ ಆಡಳಿತದ ಯಶಸ್ವಿ ಎಂಟು ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ಹಮ್ಮಿಕೊಂಡಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವು ಮಂಡಲವಾರು ಗರಿಷ್ಠ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಕಾರ್ಯಗತಗೊಂಡಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಮಾರ್ಗದರ್ಶನ ‌ಮಾಡಲಿರುವ ರಾಜ್ಯ‌ ಮಟ್ಟದ ‘ಜನಪ್ರತಿನಿಧಿ ಸಮಾವೇಶ’ವು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್Continue reading “ಜೂ.18 ರಾಜ್ಯ ‘ಜನಪ್ರತಿನಿಧಿ ಸಮಾವೇಶ’; ಜೂ.21 ಜಿಲ್ಲಾ ಮಟ್ಟದ ‘ವಿಶ್ವ ಯೋಗ ದಿನಾಚರಣೆ’ ಯಶಸ್ವಿಗೊಳಿಸಲು ಕುಯಿಲಾಡಿ ಸುರೇಶ್ ನಾಯಕ್ ಕರೆ”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ

ಕಾಪು: ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚದ ವತಿಯಿಂದ ನರೇಂದ್ರ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ನೆರವೇರಿಸಿ ಶುಭಹಾರೈಸಿದರು. ಕಾಪು ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ”

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ದುರ್ಬಲ ವರ್ಗದ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ರೇಶ್ಮ ಶೆಟ್ಟಿ ಪ್ರಸ್ತಾವನೆ ಮಾತನ್ನಾಡಿದರು. ಮಂಡಲ ಸಂಚಾಲಕರಾದ ಅನಿಲ್ ಕುಮಾರ್ ಸ್ವಾಗತಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಸಾಧನೆಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರಾವಳಿ ಅಭಿವೃದ್ಧಿContinue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ”

ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ

ಉಡುಪಿ: ಕರಾವಳಿ‌‌ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ‌ಬಿಜೆಪಿ ಹಿರಿಯ‌ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ರಚನೆಯಾದ ಪರ್ಯಂತ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು‌ ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಎ.ಜಿ. ಕೊಡ್ಗಿಯವರ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಉಡುಪಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ, ರಾಷ್ಟ್ರೀಯContinue reading “ಬಿಜೆಪಿ ಹಿರಿಯ ಮುಖಂಡ, ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷ, ಕರಾವಳಿ ಕರ್ನಾಟಕದ ರಾಜಕೀಯ ಬೀಷ್ಮ ಎ.ಜಿ. ಕೊಡ್ಗಿ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ”

Design a site like this with WordPress.com
Get started