ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು : ಮೋದೀಜಿ ಆಡಳಿತಡ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯನ್ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಹಾಗೂ ಅಲೆವೂರು ಬಿಜೆಪಿ ಮಹಿಳಾಮೋರ್ಚ ಇದರ ವತಿಯಿಂದ ಕೊರಂಗ್ರಪಾಡಿ ಮತ್ತು ಮಾರ್ಪಳ್ಳಿ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ

ಮೋದೀಜಿ ಆಡಳಿತದ ಎಂಟು ವರ್ಷದ ವಾರ್ಷಿಕೊತ್ಸವ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕಾಪು ಮಹಿಳಾ ಮೋರ್ಚಾದ ವತಿಯಿಂದ ಇಂದು ಅಲೆವೂರು ಪಂಚಾಯತ್ ವ್ಯಾಪ್ತಿಯ 2 ಅಂಗನವಾಡಿಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು ಕಾಪು ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಅಲೆವೂರು ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರಾದ ಬೇಬಿ ರಾಜೇಶ್, ಪಂಚಾಯತ್ ಸದಸ್ಯರುಗಳಾದ ರೇಣುಕಾ ಶೆಟ್ಟಿ,Continue reading “ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಹಾಗೂ ಅಲೆವೂರು ಬಿಜೆಪಿ ಮಹಿಳಾಮೋರ್ಚ ಇದರ ವತಿಯಿಂದ ಕೊರಂಗ್ರಪಾಡಿ ಮತ್ತು ಮಾರ್ಪಳ್ಳಿ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ”

ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ. ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯContinue reading “ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್”

ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಇದರ ವತಿಯಿಂದ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ

ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕಾಪು ಮಹಿಳಾ ಮೋರ್ಚಾದ ವತಿಯಿಂದ ಇಂದು *ಕುಕ್ಕೆಹಳ್ಳಿ ಪಂಚಾಯತ್ ವ್ಯಾಪ್ತಿಯ 2 ಅಂಗನವಾಡಿಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು* ಬಳಿಕ ಅಂಗನವಾಡಿಯಲ್ಲಿ ಕೇಂದ್ರಸರಕಾರದ ಸಾಧನೆಗಳನ್ನು ವಿವರಿಸಲಾಯಿತು. ಬಳಿಕ ಪೆರ್ಡೂರು ಹಾಗೂ ಭೈರಂಪಳ್ಳಿ ಅಂಗನವಾಡಿಗಳಿಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದೆವು. ಬಳಿಕ ಬೊಮ್ಮರಬೆಟ್ಟು ಒಂದು ಅಂಗನವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಒಟ್ಟು 6 ಅಂಗನವಾಡಿಗಳಲ್ಲಿ ವಿವಿಧ ಕಾರ್ಯಕ್ರಮ‌ ನಡೆಸಲಾಯಿತು. ಜಿಲ್ಲಾಧ್ಯಕ್ಷರು ಮಾಹಿತಿ ಶಿಬಿರವನ್ನು ಉಧ್ಘಟಿಸಿದರೆ ಮಂಡಲ ಅಧ್ಯಕ್ಷರಾದContinue reading “ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಇದರ ವತಿಯಿಂದ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಕುಕ್ಕೆಹಳ್ಳಿಯಲ್ಲಿ *ಫಲಾನುಭವಿಗಳ ಸಮಾವೇಶ* ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಬಳಿಕ‌ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾಧನೆಯನ್ನು ವಿವರಿಸಿ ನಿರಂತರವಾಗಿ ಮೋದೀಜಿಯವರಿಗೆ ಬೆಂಬಲ‌ ನೀಡಲು ಮನವಿ‌ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಮಾತನಾಡಿ ತಮ್ಮ ಅವಧಿಯಲ್ಲಿ ಆದ ಅಭಿವ್ಯಕ್ತಿ ಕಾರ್ಯಕ್ರಮಗಳನ್ನು ವಿವರಿಸಿದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ

ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರವು ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಡ ಶಾಲೆಯಲ್ಲಿ ನಡೆಯಿತು* ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮೋದೀಜಿ ಆಡಳಿತದ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ವಿವರಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲಾ ಎಸ್ ಟಿ ಮೋರ್ಚ ಅಧ್ಯಕ್ಷರಾದContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ”

ದೇಶಭಕ್ತ ಸಂಘಟನೆ ಆರ್.ಎಸ್.ಎಸ್.‌‌ ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದರೂ‌ ಸುಮ್ಮನಿದ್ದು,‌ ಪಿ.ಎಫ್.ಐ., ಎಸ್.ಡಿ.ಪಿ.ಐ.‌ ನಂತಹ ದೇಶ ವಿರೋಧಿ ಸಂಘಟನೆಗಳ‌ ಕಾರ್ಯಕರ್ತರ‌ ಪ್ರಕರಣಗಳನ್ನು ಹಿಂಪಡೆದು, ರಾಜ್ಯಾದ್ಯಂತ ವ್ಯವಸ್ಥಿತ ಪಿತೂರಿಯೊಂದಿಗೆ ಗಲಭೆ ಸೃಷ್ಠಿಸಲು ಮೂಲ ಕಾರಣರಾಗಿರುವ‌ ಸಿದ್ಧರಾಮಯ್ಯ ಓರ್ವ‌ ನೈಜ ಭಯೋತ್ಪಾದಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದContinue reading “ದೇಶಭಕ್ತ ಸಂಘಟನೆ ಆರ್.ಎಸ್.ಎಸ್.‌‌ ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಕಾಪು ಮಂಡಲದಲ್ಲಿ ಚಾಲನೆ

ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚ ತಂಡದಿಂದ ಇಂದು ಮೋದೀಜಿ ಸರಕಾರದ 8 ನೇ ವಾರ್ಷಿಕೋತ್ಸವದ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸ್ವಚ್ಚತಾ ಕಾರ್ಯಕ್ರಮ‌ ನಡೆಸುವ ಮೂಲಕ ಸೇವಾ ಚಟುವಟಿಕಗಳಿಗೆ ಚಾಲನೆ ನೀಡಲಾಯಿತು. ಹೆಜಮಾಡಿ, ಪಡುಬಿದ್ರೆ ಹಾಗೂ ಪಲಿಮಾರು ಪಂಚಾಯತ್ ಗಳ ವ್ಯಾಪ್ತಿಯಲ್ಲಿ ತಲಾ ಒಂದು ಅಂಗನವಾಡಿ ಆವರಣ ಸ್ಬಚ್ಚತಾ ಸೇವೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಪು‌ ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಕಾಪು ಮಂಡಲದಲ್ಲಿ ಚಾಲನೆ”

Design a site like this with WordPress.com
Get started