ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಪುನರಪಿ ಗೆಲ್ಲುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಕುಲಗಳ ಮತ್ತು ವಿವಿಧ ಕಾರ್ಯಕ್ರಮಗಳ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿದರು.ಮಾತನಾಡಿದರು. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಗೆ ವಿವಿಧ ಕಾರ್ಯಸೂಚಿಗಳನ್ನು ನೀಡಲಾಗಿದೆ.Continue reading “ಬಿಜೆಪಿ ಚುನಾವಣಾ ಸಿದ್ಧತೆ; ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ
ಉಡುಪಿ: ಇತ್ತೀಚೆಗೆ ನಡೆದ ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ, ಈ ಕ್ರಿಕೆಟ್ ಪಂದ್ಯಾಟದಿಂದ ಉಳಿಕೆಯಾದ ಮೊತ್ತ ಸುಮಾರು ರೂ.63 ಸಾವಿರವನ್ನು ಶಾಲಾ ಮುಖ್ಯೋಪಾಧ್ಯಾಯರ ಉಪಸ್ಥಿತಿಯಲ್ಲಿ ಶಾಲೆಯನ್ನು ದತ್ತು ಪಡೆದ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಗೆ ನೀಡಲಾಯಿತು. ಶಾಲಾ ಮುಖ್ಯೊಪಾಧ್ಯಾಯರಾದ ಶ್ರೀಮತಿ ಸವಿತಾರವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಸುರೇಶ್ ನಾಯಕ್, ರಮೇಶ್ ಕಾಮತ್,Continue reading “ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ”
ಸಾಮಾಜಿಕ ನ್ಯಾಯ ಸಪ್ತಾಹಧ ಅಂಗವಾಗಿ ಅರ್ಥಪೂರ್ಣ ಪೋಷಣ್ ಅಭಿಯಾನ್
ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚವತಿಯಿಂದ ಇಂದು ಕುರ್ಕಾಲು ಗಿರಿನಗರ ಬಳಿಯ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ನೇತ್ರತ್ವದಲ್ಲಿ ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾಶೆಟ್ಟಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಸಿಬ್ಬಂಧಿಯಿಂದ ಪೌಷ್ಟಿಕ ಆಹಾರದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ನಂತರದಲ್ಲಿ ಗರ್ಭಿಣಿ ಯುವತಿ ಮಾಳವಿಕಾ ಇವರಿಗೆ ಸೀಮಂತ ಬಡಿಸುವ ಕಾರ್ಯಕ್ರಮ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ನಡಿಯಿತು.Continue reading “ಸಾಮಾಜಿಕ ನ್ಯಾಯ ಸಪ್ತಾಹಧ ಅಂಗವಾಗಿ ಅರ್ಥಪೂರ್ಣ ಪೋಷಣ್ ಅಭಿಯಾನ್”
ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ
ಕಾಪು: ಕಾಪು ಮಂಡಲ ರೈತ ಮೋರ್ಚ ದ ಕಾರ್ಯಕಾರಿಣಿ ಹಾಗೂ ಜಿಲ್ಲಾ ರೈತ ಮೋರ್ಚ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ ಇನ್ನಂಜೆ ಪಂಚಾಯತ್ ವ್ಯಾಪ್ತಿಯ ಪಾಂಗಳ ಜನಾರ್ದನ ದೇವಸ್ಥಾನ ಬಳಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈತಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಶಿವಕುಮಾರ್, ರಾಘವೇಂದ್ರ ಉಪ್ಪೂರು, ಮಲ್ಲಿಕಾ ಆಚಾರ್ಯContinue reading “ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ”
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ
ವಿಜಯಪುರ: ವಿಜಯಪುರದ ಹಂಪಿಯಲ್ಲಿ ಎಪ್ರಿಲ್ 16ರಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಷಯಗಳ ಬಗ್ಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿಯವರು ವಿಚಾರ ಮಂಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಆನಂದ್Continue reading “ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ”
ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರ್ಥಿಕ, ವಾಣಿಜ್ಯ, ವ್ಯಾಪಾರ, ಕೈಗಾರಿಕಾ ಮತ್ತು ಸಹಕಾರ ಪ್ರಕೋಷ್ಠಗಳ ಜಂಟಿ ಸಹಯೋಗದಿಂದ ಬಿಜೆಪಿ ಕಾಪು ಮಂಡಲದ ಆಶ್ರಯದಲ್ಲಿ ‘ವಿತ್ತೀಯ ಸಮಾವೇಶ ಗೌರವ ದಿವಸ’ದನ್ವಯ ಸಾಮಾನ್ಯ ಕೇಂದ್ರಗಳ ಸಂಪರ್ಕ ಕಾರ್ಯಕ್ರಮವು ಅಲೆವೂರು ರಾಮ್ ಪುರ ಗ್ರಾಮ ವನ್ ಸೇವಾ ಕೇಂದ್ರದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ರವರು ಪ್ರಧಾನಿContinue reading “ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ”
ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್ಕುಮಾರ್ ಕಟೀಲ್ ವಿಶ್ವಾಸ
ಬೆಂಗಳೂರು: ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೇ ಒಂದು ಸಂದೇಶ ನೀಡಲಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು ಪಡೆಯಲಿದೆ. ಯಡಿಯೂರಪ್ಪ ಅವರು ರೈತಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ; ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಸಪೇಟೆಯ ಸಂಕಲ್ಪ ಸಭೆಯುContinue reading “ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್ಕುಮಾರ್ ಕಟೀಲ್ ವಿಶ್ವಾಸ”
ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ
ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿContinue reading “ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ”
ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ
ಉಡುಪಿ : ಶ್ರೇಷ್ಠ ಮಾನವತಾವಾದಿ ಸಾಮಾಜಿಕ ಪರಿವರ್ತನೆಯ ಹರಿಕಾರ ಸಂವಿಧಾನ ಶಿಲ್ಪಿ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ತತ್ವಾದರ್ಶಗಳ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರContinue reading “ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ”
Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ
ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ