ಉಡುಪಿ: ಕೇರಳ ರಾಜ್ಯಕ್ಕೆ ಸಂಬಂಧಿಸಿದಂತೆ ಅಲ್ಲಿನ ಕಮ್ಯೂನಿಸ್ಟ್ ಸರಕಾರದ ಲೋಪದಿಂದಾಗಿ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ವಿಶ್ವವಂಧ್ಯ ಶ್ರೇಷ್ಠ ಸಂತರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ಸಿಗದಿರುವುದು ಎಲ್ಲರಿಗೂ ನಿರಾಸೆ ಮೂಡಿಸಿರುವುದು ವಾಸ್ತವ. ಆದರೆ ಸದಾ ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ಕೇವಲ ರಾಜಕೀಯ ಕಾರಣಕ್ಕಾಗಿ ಈ ವಿಚಾರವನ್ನು ವಿವಾದವನ್ನಾಗಿಸಲು ಹವಣಿಸುತ್ತಿರುವುದು ಶೋಚನೀಯ. ತನ್ನ ಆಡಳಿತಾವಧಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿದ್ದ ಹಿಂದೂ ಯುವಕರ ಹತ್ಯೆ ನಡೆದಾಗ ಸುಮ್ಮನಿದ್ದ, ಒಂದೇContinue reading “ಹಿಂದೂ ವಿರೋಧಿ ನೀತಿ ಅನುಸರಿಸುವ ಕಾಂಗ್ರೆಸ್ ನಿಂದ ಹಿಂದುತ್ವದ ಪಾಠ ಅನಗತ್ಯ; ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಅರ್ಥಹೀನ: ಉಡುಪಿ ಜಿಲ್ಲಾ ಬಿಜೆಪಿ”
Category Archives: Uncategorized
ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಎಂಬ ಅಮೃತ ವಾಣಿಯನ್ನು ನಾಡಿಗೆ ನೀಡಿರುವ ದೀನ ದಲಿತೋದ್ಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳು ರಾಷ್ಟ್ರ ಕಂಡ ಶ್ರೇಷ್ಠ ದಾರ್ಶನಿಕರು. ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಕೇರಳ ಸರಕಾರ ಪ್ರಾಯೋಜಿತ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ನಿಗದಿತ ತಾಂತ್ರಿಕ ಕಾರಣಗಳಿಂದ ಅವಕಾಶ ಸಿಗದೇ ಇರುವ ಬಗ್ಗೆ ವಸ್ತುಸ್ಥಿತಿಯ ಅರಿವಿದ್ದರೂ ಉದ್ದೇಶಪೂರ್ವಕವಾಗಿ ಕೇರಳದ ಕಮ್ಯೂನಿಸ್ಟ್ ಸರಕಾರ ಅನಗತ್ಯ ವಿವಾದವನ್ನು ಹುಟ್ಟುಹಾಕಿರುವುದು ಮತ್ತು ಈ ಸಂಚಿನಲ್ಲಿ ರಾಜ್ಯದ ಕಾಂಗ್ರೆಸ್Continue reading “ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್”
ತೀರಾ ಅಶಕ್ತ ( Bedridden) ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ( terminally ill) ರೋಗಿಗಳ ಶುಶ್ರೂಷೆ ಗಾಗಿ ಸೇವಾತಂಡ ರಚನೆ
ಉಡುಪಿ: ಉಡುಪಿಯ ಅಲಂಕಾರ್ ಥಿಯೇಟರ್ ಹಿಂಬದಿ ಎ . ಜೆ ಆಲ್ಸೆ ರಸ್ತೆಯಲ್ಲಿ ರುವ ಇಂಚರ ಸರ್ಜಿಕಲ್ ಕ್ಲಿನಿಕ್ ನ ಸಂಚಾಲಕತ್ವದಲ್ಲಿ ಹಾಗೂ ಡಾ ವೈ ಸುದರ್ಶನ ರಾವ್ ನೇತೃತ್ವದ ಶ್ರೀ ಎಲ್ಲೂರು ಲಕ್ಷ್ಮೀ ನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ಉಡುಪಿ ಪರಿಸರದಲ್ಲಿನ ತೀರಾ ಅಶಕ್ತ ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ರೋಗಿಗಳ ಶುಶ್ರೂಷೆ ಯನ್ನು ಅವರವರ ನಿವಾಸದಲ್ಲಿಯೇ ಒದಗಿಸುವ ಉದ್ದೇಶ ದಿಂದ ಸೇವಾತಂಡವೊಂದನ್ನು ರಚಿಸಲಾಗಿದೆ . ಈ ಸೇವಾತಂಡದಲ್ಲಿ ಓರ್ವContinue reading “ತೀರಾ ಅಶಕ್ತ ( Bedridden) ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ( terminally ill) ರೋಗಿಗಳ ಶುಶ್ರೂಷೆ ಗಾಗಿ ಸೇವಾತಂಡ ರಚನೆ”
ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ
ಉಡುಪಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ! ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜ.17ರಂದು ಕುತ್ಪಾಡಿ ಕಾನಂಗಿ ಬಾಲಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸರಳ ರೀತಿಯಲ್ಲಿ ನೆರವೇರಿತು. ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು ಇವರಿಂದ ಭಜನಾ ಸೇವೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿContinue reading “ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ”
ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ: ನಿಖರವಾಗಿ ಒಂದು ವರ್ಷದ ಹಿಂದೆ ಭಾರತವು ಲಸಿಕೆ ಹಾಕುವ ಪ್ರಯಾಸಕರ ಅಭಿಯಾನವನ್ನು ಪ್ರಾರಂಭಿಸಿತು. ಭೀಕರ ಕೋವಿಡ್ ಸಾಂಕ್ರಾಮಿಕದ ಮಧ್ಯೆ 135 ಕೋಟಿ ದೇಶವಾಸಿಗಳು ಸಿಲುಕುವ ಅಪಾಯವಿತ್ತು. ಆದರೆ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಅಸಾಧ್ಯ ಅಂದುಕೊಂಡಿದ್ದ ಮಹತ್ಕಾರ್ಯವು ಸುಲಭ ಸಾಧ್ಯವಾಯಿತು. ಇಡೀ ಜಗತ್ತು ನಮ್ಮನ್ನು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಅವರ ನೇತೃತ್ವದ ಇಡೀ ತಂಡದ ಅದ್ವಿತೀಯ ಸಾಧನೆ ಅಭಿನಂದನೀಯ. ಈ ಬೆಳವಣಿಗೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರContinue reading “ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”
ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್ ಕಣಕ್ಕೆ
https://twitter.com/BJP4India/status/1482250983984234497?t=l43bj-u3_mzxO_AZNZ94oA&s=19 ಉ.ಪ್ರ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಕ್ಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರೆ, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರಾತು ಕ್ಷೇತ್ರದಿಂದ ಅಭ್ಯರ್ಥಿಯಾಗಲಿದ್ದಾರೆ. ಯೋಗಿ ಆದಿತ್ಯನಾಥ್ ಈ ಹಿಂದೆContinue reading “ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್ ಕಣಕ್ಕೆ”
ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ
ಉಡುಪಿ: ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೂ ಕೂಡಾ ವಿವಿಧ ವಿನೂತನ ಜಾಲಗಳ ಮೂಲಕ ಜನರ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಉಡುಪಿ ಜಿಲ್ಲೆಯಾದ್ಯಂತ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಇದೇ ರೀತಿ ಆಕ್ರಮ ಗೋಕಳವು, ಗೋಹತ್ಯೆ ಮುಂದುವರಿದರೆ ಸಮಾಜದಲ್ಲಿ ಶಾಂತಿ ಭಂಗವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲಾ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುವ ಮೂಲಕ ಶಂಕಿತರ ಪೂರ್ವಾಪರContinue reading “ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”
ವೈಫಲ್ಯ ಮರೆ ಮಾಚಲು ಕಾಂಗ್ರೆಸ್ ನಡೆಸಿದ ಸುಳ್ಳಿನ ಜಾತ್ರೆ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಯ ಅನುಷ್ಠಾನದ ಬಗ್ಗೆ ಯಾವುದೇ ಆಸಕ್ತಿ ವಹಿಸದೇ ವೃಥಾ ಕಾಲಹರಣ ಮಾಡಿರುವ ಕಾಂಗ್ರೆಸ್ ಕೇವಲ ತನ್ನ ವೈಫಲ್ಯವನ್ನು ಮರೆಮಾಚಲು ನಡೆಸಿರುವುದು ಮಾತ್ರ ಸುಳ್ಳಿನ ಜಾತ್ರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೃಷ್ಣೆಯ ವಿಚಾರದಲ್ಲಿ ನಾಟಕೀಯ ಪಾದಯಾತ್ರೆ ನಡೆಸಿ ಉತ್ತರ ಕರ್ನಾಟಕದ ಜನತೆಗೆ ಮಂಕು ಬೂದಿ ಎರಚಿದನ್ನು ರಾಜ್ಯದ ಜನತೆ ಮರೆತಿಲ್ಲ. ಇದರ ಮುಂದುವರಿದ ಭಾಗವಾಗಿ ಇದೀಗ ಕಾವೇರಿ ನೀರಿಗೆ ಮೇಕೆದಾಟು ಹೆಸರಲ್ಲಿ ಕಾಂಗ್ರೆಸ್ ನಡೆಸಿರುವುದುContinue reading “ವೈಫಲ್ಯ ಮರೆ ಮಾಚಲು ಕಾಂಗ್ರೆಸ್ ನಡೆಸಿದ ಸುಳ್ಳಿನ ಜಾತ್ರೆ : ಕುಯಿಲಾಡಿ ಸುರೇಶ್ ನಾಯಕ್”
ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ
ಉಡುಪಿ: ಪ್ರಸಕ್ತ ಬಿಜೆಪಿ ಜಿಲ್ಲಾ ತಂಡವು ಜ.27ರಂದು ಯಶಸ್ವೀ ಎರಡು ವರ್ಷಗಳನ್ನು ಪೂರೈಸಲಿದೆ. ಈ ಸಂದರ್ಭದಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಗಮನಲ್ಲಿಟ್ಟುಕೊಂಡು ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗವನ್ನು ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಮಹಾ ಶಕ್ತಿಕೇಂದ್ರContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ“
ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ
ಉಡುಪಿ: ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನಯನಾ ಗಣೇಶ್ ಉದ್ಯಾವರ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಯನಾ ಗಣೇಶ್ ರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿವಿಧ ಸ್ತರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದುContinue reading “ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ”