ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ (ಜನವರಿ 7 ) ರಿಂದ ಸೋಮವಾರದ ವರೆಗೆ ಕರುನಾಡು ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಆದ್ರೀಗ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅವಧಿಯನ್ನು (Weekend Curfew Timings Change) ರಾತ್ರಿ 8 ರ ಬದಲು 10 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅಧಿಕಾರಿಗಳು ಹಾಗೂ ಕೋವಿಡ್ ತಜ್ಞರ ಜೊತೆಗೆ ಸಭೆContinue reading “ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ”
Category Archives: Uncategorized
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ
ಉಡುಪಿ: ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರಕಾರವು ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿ, ಕೀಳು ರಾಜಕೀಯ ಪ್ರದರ್ಶಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ”
ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ
ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನುContinue reading “ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ”
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ
ಉಡುಪಿ: ಪಂಜಾಬಿನ ಫಿರೋಜ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ಸುವ್ಯವಸ್ಥೆಯನ್ನು ನೀಡದೇ ಸಂವಿಧಾನ ವಿರೋಧಿಯಾಗಿ ವರ್ತಿಸಿ ಕೀಳು ಮಟ್ಟದ ರಾಜಕೀಯ ನಡೆ ಪ್ರದರ್ಶಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅನಿರೀಕ್ಷಿತ ಮಳೆಯ ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟ್ರೀಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”
ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿContinue reading
ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾContinue reading “ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್”
ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಉಡುಪಿ: ಜ.3ರಂದು ರಾಮನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಮತ್ತು ನಾಡ ಪ್ರಭು ಕೆಂಪೇಗೌಡ ರವರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯContinue reading “ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ”
ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್
ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ,Continue reading “ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
ಬಸ್ತಿ ವಾಮನ್ ಶೆಣೈ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ. ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್
ಉಡುಪಿ: ಮನೋಲ್ಲಾಸ ಹಾಗೂ ಮನೋವಿಕಾಸಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜ.2ರಂದು ಅಜ್ಜರಕಾಡು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಉಡುಪಿ ಶಾಸಕ, ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಕೆ.ರಘುಪತಿ ಭಟ್ ಕ್ರೀಡಾಭಿಮಾನಿಗಳಿಗೆ ಕರೆ ನೀಡಿದರು. ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.2ರಂದು ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನ 2021-22 ಇದರ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೈಹಿಕ ಶ್ರಮContinue reading “ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್”