Design a site like this with WordPress.com
Get started

ಇಂದಿನ ಮರದ ಪರಿಚಯ: ಅಶೋಕ ವೃಕ್ಷಂ

ಅಶೋಕ ವೃಕ್ಷ ಕಂಕೇಲಿ ವಕುಳ ವೃಕ್ಷ ಅಸೋಗಂ ವಂಜುಲೇ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ವೃಕ್ಷಗಳು ಪಶ್ಚಿಮ ಘಟ್ಟ ಕಾಡುಗಳು, ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಮಾತ್ರಕಾಣುತ್ತವೆ.ಔಷಧೀಯ ತಯಾರಿಕೆ ಘಟಕಗಳಿಂದ ಬಾರಿ ಬೇಡಿಕೆ ಏರ್ಪಟ್ಟು, ಅತಿ ಹೆಚ್ಚಿನ ಬಳಕೆಯಿಂದ ಈ ವೃಕ್ಷವು ಅವನತಿಯ ಅಂಚಿಗೆ ಬಂದು ತಲುಪಿದೆ.ಇದನ್ನು ಮನಗೊಂಡ ಸರ್ಕಾರ ಹಾಗೂ ತೋಟಗಾರಿಕೆ ಇಲಾಖೆ,ಇತ್ತೀಚಿಗೆ ಉದ್ಯಾನವನಗಳಲ್ಲಿ ಅಲಂಕಾರಿಕ ವೃಕ್ಷವಾಗಿ ಬೆಳೆಸುವುದರ ಜೊತೆಗೆ ರಸ್ತೆಗಳ ಪಕ್ಕ ಸಾಲು ಮರಗಳಾಗಿಯೂ ಬೆಳೆಸುತ್ತಿದ್ದಾರೆ.ಈ ವೃಕ್ಷವು ಸುಮಾರು 25 ರಿಂದ 35 ಅಡಿ ಎತ್ತರ ಬೆಳೆಯುತ್ತದೆ.ಅಶೋಕContinue reading “ಇಂದಿನ ಮರದ ಪರಿಚಯ: ಅಶೋಕ ವೃಕ್ಷಂ”

ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು RBI ವ್ಯಾಪ್ತಿಗೆ- ಕೇಂದ್ರ ಸರಕಾರದ ಸುಗ್ರೀವಾಜ್ಞೆ

ದೇಶದಲ್ಲಿನ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ಒಳಪಡಿಸಿದೆ. ಈ ಮೂಲಕ ದೇಶದಲ್ಲಿನ 1,540 ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 8.6 ಕೋಟಿಗೂ ಅಧಿಕ ಠೇವಣಿದಾರರಿದ್ದಾರೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಠೇವಣಿದಾರರ ಹಣ ಸುರಕ್ಷಿತವಾಗಿರಲಿದೆ ಎಂದುContinue reading “ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು RBI ವ್ಯಾಪ್ತಿಗೆ- ಕೇಂದ್ರ ಸರಕಾರದ ಸುಗ್ರೀವಾಜ್ಞೆ”

ದಿನ ಭವಿಷ್ಯ: 24-06-2020, ಬುಧವಾರ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಬುಧವಾರ, ಪುಷ್ಯ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:25 ರಿಂದ 2:01ಗುಳಿಕಕಾಲ: ಬೆಳಗ್ಗೆ 10:49 ರಿಂದ 12:25ಯಮಗಂಡಕಾಲ: ಬೆಳಗ್ಗೆ 7:37 ರಿಂದ 9:13 ಮೇಷ: ದ್ರವ್ಯ ಲಾಭ, ಬಂಧು-ಮಿತ್ರರ ಸಮಾಗಮ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಮನಸ್ಸಿನಲ್ಲಿ ಭಯ, ಆತಂಕ. ವೃಷಭ: ಸ್ಥಳ ಬದಲಾವಣೆ, ಮಂಗಳ ಕಾರ್ಯ ನಡೆಯವುದು, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ, ಯಾರನ್ನೂ ಹೆಚ್ಚು ನಂಬಬೇಡಿ. ಮಿಥುನ: ನಾನಾ ರೀತಿಯ ಸಂಪಾದನೆ, ಉನ್ನತ ಸ್ಥಾನಮಾನ, ಭಾಗ್ಯContinue reading “ದಿನ ಭವಿಷ್ಯ: 24-06-2020, ಬುಧವಾರ”

ಇಂದಿನ ಮರದ ಪರಿಚಯ : ಪಾಲಾಶ

ಬ್ರಹ್ಮಪಾದ ಪಾಲಾಶ ಕಿಂಶುಕ ಕರ್ಮಿ ಯಾಜ್ಞಿಕ ಕ್ಷಾರ ಶ್ರೇಷ್ಠ ರಕ್ತ ಪುಷ್ಪ ಸಮಿತ ದ್ರುಮ ಕಿಂಶಕಮು ಪಾಲಶಮು ಬ್ರಹ್ಮವೃಕ್ಷ ಪುರಸ ಮರಮು ಮುತ್ತಲಮರ ಕೆಸುಡೋ ಧಾಕ್ ಚಮಠ್ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡು ಮೇಡುಗಳು,ಬೆಟ್ಟ ಗುಡ್ಡಗಳು,ಕೆರೆ ಕಟ್ಟೆಗಳು,ಹೊಲ ಗದ್ದೆಗಳ ಬದಿಗಳ ಮೇಲೆ ಹಾಗೂ ನಾಡಿನಲ್ಲಿಯೂ ನೈಸರ್ಗಿಕವಾಗಿ ಬೆಳೆಯುತ್ತದೆ. ಇದರಲ್ಲಿ ಮೂರು ಪ್ರಭೇದಗಳಿದ್ದು,ಕೆಂಪು ಹೂವು ಬಿಡುವ ಮುತ್ತುಗದ ಮರಗಳು ಎಲ್ಲೆಂದರಲ್ಲಿ ಕಾಣುತ್ತವೆ.ಹಳದಿ ಹೂವು ಬಿಡುವ ಮುತ್ತುಗದ ಮರಗಳು ಅಪರೂಪವಾದರೆ,ಇನ್ನು ಬಿಳಿ ಹೂವು ಬಿಡುವ ಮುತ್ತುಗದ ಮರಗಳು ಬಾರಿ ಅಪರೂಪ.ಮೂರುContinue reading “ಇಂದಿನ ಮರದ ಪರಿಚಯ : ಪಾಲಾಶ”

ರಾಜ್ಯದಲ್ಲಿಂದು ಮುನ್ನೂರರ ಗಡಿದಾಟಿದ ಕೊರೋನಾ; 10ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ, 8 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 322 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 9721 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 274 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 6004 ಜನ ಇದುವರೆಗೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3563 ಸಕ್ರಿಯ ಪ್ರಕರಣಗಳು ಇದ್ದು 120 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಪತ್ತೆಯಾದ ಪ್ರಕರಣಗಳ ಪೈಕಿ 64 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 5 ಜನ ಅಂತರಾಷ್ಟ್ರೀಯ ಪ್ರಯಾಣಿರಾಗಿದ್ದಾರೆ. ಇವತ್ತು ಒಂದೇContinue reading “ರಾಜ್ಯದಲ್ಲಿಂದು ಮುನ್ನೂರರ ಗಡಿದಾಟಿದ ಕೊರೋನಾ; 10ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ, 8 ಮಂದಿ ಸಾವು”

ಬ್ರೇಕಿಂಗ್ ನ್ಯೂಸ್: ಕೊರೋನಾಗೆ ಇಂದು ಅಧಿಕೃತವಾಗಿ ಔಷಧಿ ಬಿಡುಗಡೆಗೊಳಿಸಿದ ಪತಂಜಲಿ..

ವಿಶ್ವದೆಲ್ಲೆಡೆ ತನ್ನ ಕರಾಳ ಮುಖವನ್ನು ತೋರಿಸುತ್ತಾ ಕೋಟ್ಯಾಂತರ ಜನರನ್ನು ಆತಂಕಕ್ಕೆ ತಳ್ಳಿರುವ ಕೊರೊನಾದಿಂದ ಜಗತ್ತಿನೆಲ್ಲೆಡೆ ಭಯದ ಕಾರ್ಮೋಡ ಮೂಡಿದೆ. ಇಡೀ ದೇಶವನ್ನೇ ಸಾವಿನ ಕೂಪದಲ್ಲಿ ಮುಳುಗಿಸಿರುವ ಕೊರೋನಾಗೆ ಲಸಿಕೆ, ಮದ್ದು ಕಂಡು ಹಿಡಿಯಲು ಎಲ್ಲಾ ದೇಶಗಳು ಸಂಶೋಧನೆ ಮಾಡುತ್ತಿವೆ. ಮಿಂಚಿನಂತೆ ಹರಡುತ್ತಿರುವ ಕೊರೊನಾ ವೈರಸ್‌ಗೆ ಚಿಕಿತ್ಸೆ ಇಲ್ಲದೆ ಇಡೀ ವಿಶ್ವ ಬೆಚ್ಚಿಬಿದ್ದಿರುವಾಗ, ಭಾರತದ ಪತಂಜಲಿ ಸಂಸ್ಥೆಯು ಕೊರೊನಾ ವೈರಸ್‌ಗೆ ಲಸಿಕೆ ಅಭಿವೃದ್ಧಿ ಪಡಿಸಿ, ಬಿಡುಗಡೆಗೊಳಿಸಿ ಅಚ್ಚರಿ ಮೂಡಿಸಿದೆ. ಪತಂಜಲಿ ಸಂಸ್ಥೆಯ ಸಂಸ್ಥಾಪಕರಾಗಿರುವ ಯೋಗಗುರು ಬಾಬಾ ರಾಮ್ ದೇವ್Continue reading “ಬ್ರೇಕಿಂಗ್ ನ್ಯೂಸ್: ಕೊರೋನಾಗೆ ಇಂದು ಅಧಿಕೃತವಾಗಿ ಔಷಧಿ ಬಿಡುಗಡೆಗೊಳಿಸಿದ ಪತಂಜಲಿ..”

ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಿ-ಬೆಳೆಸಿ ವರ್ಗಾಯಿಸುವ ಕೆಲಸ ನಮ್ಮದಾಗಬೇಕು: ಪ್ರತಾಪ್ ಸಿಂಗ್

ಕರಡಿ: ಮನುಷ್ಯ ತನ್ನ ಸ್ವಾರ್ಥದ ಜೊತೆಗೆ ದುರಾಸೆಗೆ ಪ್ರಕೃತಿಯನ್ನು ಬಲಿಕೊಡುತ್ತಿದ್ದು, ಇದರ ಪರಿಣಾಮವಾಗಿ ಮುಂದೊಂದು ದಿನ ಭೂಮಿಯ ಮೇಲೆ ಜೀವರಾಶಿಗಳು ಕಣ್ಮರೆಯಾಗುವ ದಿನ ಬರಬಹುದು ಅದುದರಿಂದ ಅಳಿವಿನಂಚಿನಲ್ಲಿರುವ ಪರಿಸರವನ್ನು ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೂ ವರ್ಗಾಯಿಸುವ ಕೆಲಸ ನಮ್ಮದಾಗಬೇಕೆಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರತಾಪ್ ಸಿಂಗ್ ಹೇಳಿದರು.ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕರಡಿ ವಲಯದ ಹಟ್ಣ ಗ್ರಾಮದ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಸಸಿ ನಾಟಿContinue reading “ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಿ-ಬೆಳೆಸಿ ವರ್ಗಾಯಿಸುವ ಕೆಲಸ ನಮ್ಮದಾಗಬೇಕು: ಪ್ರತಾಪ್ ಸಿಂಗ್”

ಜೂನ್ 23, 2020;ಮಂಗಳವಾರ ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಮಂಗಳವಾರ, ಪುನರ್ವಸು ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:57 ರಿಂದ 5:13ಗುಳಿಕಕಾಲ: ಮಧ್ಯಾಹ್ನ 12:25 ರಿಂದ 2:01ಯಮಗಂಡಕಾಲ: ಬೆಳಗ್ಗೆ 9:13 ರಿಂದ 10:49 ಮೇಷ: ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್. ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರಿಂದ ಉಪದೇಶ, ಮಾನಸಿಕ ನೆಮ್ಮದಿ. ಮಿಥುನ: ಕುಟುಂಬದಲ್ಲಿ ಕಲಹ, ವೈಮನಸ್ಸು, ಶತ್ರುಗಳ ಬಾಧೆ, ವಾಹನ ಚಾಲಕರುContinue reading “ಜೂನ್ 23, 2020;ಮಂಗಳವಾರ ಇಂದಿನ ರಾಶಿಫಲ”

ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ ಇಂದು ಐದು ಬಲಿ

ರಾಜ್ಯದಲ್ಲಿ ಇಂದು ಕೂಡ ಕಿಲ್ಲರ್ ಕೊರೋನಾಗೆ ಬಲಿಯಾಗುವವರ ಸಂಖ್ಯೆ ಮುಂದುವರೆದಿದೆ. ಇಂದು ರಾಜ್ಯದಲ್ಲಿ ಐವರು ಕೊರೋನಾ ಸೋಂಕಿನಿಂದಾಗಿ ಬಲಿಯಾಗಿದ್ದಾರೆ. ಅಲ್ಲದೇ ಇಂದು ಒಂದೇ ದಿನ 249 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾದ್ರೇ, ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 249 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರContinue reading “ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ ಇಂದು ಐದು ಬಲಿ”

ಇಂದಿನ ಮರದ ಪರಿಚಯ : ಸ್ವರ್ಣವರ್ಷಣಿ

ಸುವರ್ಣಿಕಾ ಸುವರ್ಣಭೂಷಣಿ ಸ್ವರ್ಣಮಂಜರಿ ರಾಜವೃಕ್ಷ ಅರ್ಗವಧ ರೇಲ ಚೆಟ್ಟು ಹೇಮಪುಷ್ಪ ಸರಕೊಂಡ್ರೆ ಪೆರಿಕೊಂಡ್ರೆ ಸುವರ್ಣಕಂ ಕೊಡೈಮುಡಿ ಸರವಳಿಗೈ ಸರಕೋನೈ ಅಮಲ್ತಾಸ್ ಬ್ಯಾಟೆಮರ ಕೊಂಡೆಮರ ಕಾಡು ಕೊಂಡೆಮರ ಕಕ್ಕೆಮರ ಎಂಬ ಹೆಸರುಗಳಿಂದ ಕರೆಯುತ್ತಾರೆ.ಅರಣ್ಯ ಪ್ರದೇಶಗಳಲ್ಲಿ,ಬೆಟ್ಟ ಗುಡ್ಡಗಳಲ್ಲಿ,ಕೆರೆ ಕಟ್ಟೆಗಳ ಮೇಲೆ, ಹೊಲಗಳ ಬದಿಗಳ ಮೇಲೆ, ರಸ್ತೆಗಳ ಪಕ್ಜದಲ್ಲಿ ನೈಸರ್ಗಿಕವಾಗಿ, 20 ರಿಂದ 30 ಅಡಿ ಬೆಳೆದರೆ, ಫಲವತ್ತಾದ ಭೂಮಿಯಲ್ಲಿ 50 ಅಡಿವರೆಗೂ ಬೆಳೆಯುತ್ತೆ. ಇದರ ಪುಷ್ಫಮಂಜರಿ ನೋಡಲು ಕಣ್ಣಿಗೆ ತುಂಬಾ ಮುದ ನೀಡುತ್ತೆ.ಇದು ಥೈಲ್ಯಾಂಡ್ ದೇಶದ ರಾಷ್ಟ್ರೀಯ ಪುಷ್ಫವು ಅಲ್ಲದೇContinue reading “ಇಂದಿನ ಮರದ ಪರಿಚಯ : ಸ್ವರ್ಣವರ್ಷಣಿ”