ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿಯೇಶನ್(ರಿ.), ಮೌಲೆ ಶೋಟೋಕಾನ್ ಕರಾಟೆ ದೊ ಅಸೋಸಿಯೇಶನ್ ಇಂಡಿಯಾ, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್(ರಿ.) ಇವರ ಜಂಟಿ ಆಶ್ರಯದಲ್ಲಿ ಸೆ.1ರಂದು ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ನಡೆದ ಮಲ್ನಾಡ್ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ಶಿಪ್ 2021 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೆಂಷಿ ವಾಮನ್ ಪಾಲನ್ ಇವರಿಂದ ತರಬೇತಿ ಪಡೆದ ಕರಾಟೆ ಪಟುಗಳಾದ ಅರ್ಮಾನ್ ಶೆಟ್ಟಿ, ಯಶ್ ಶೆಟ್ಟಿ, ಪವನ್ ಕುಮಾರ್, ಮೊಹಮ್ಮದ್ ರಾಹಿಲ್, ನಿಶಾಂತ್,Continue reading “ಉಡುಪಿಯ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ”
Category Archives: Uncategorized
ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ : ಯಾವುದಕ್ಕೆಲ್ಲಾ ಅನುಮತಿ ಇದೆ ಗಮನಿಸಿ
ಉಡುಪಿ:ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಉಡುಪಿಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ. ಇಂದಿನ ಆದೇಶಗಳ ಪ್ರಕಾರ, ರಾತ್ರಿ ಕರ್ಫ್ಯೂ ಎಲ್ಲಾ ದಿನಗಳಲ್ಲೂ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಕಾರ್ಯನಿರ್ವಹಿಸುತ್ತದೆ ಮತ್ತು ವಾರಾಂತ್ಯ ಕರ್ಫ್ಯೂಗಳು ಶುಕ್ರವಾರದಂದು ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಇರುತ್ತದೆ. ಪಬ್ಗಳು ಮುಚ್ಚಿರುತ್ತವೆ. ಕೋವಿಡ್ ಪ್ರೋಟೋಕಾಲ್ ಹೊಂದಿರುವ ಕ್ರೀಡಾಪಟುಗಳಿಗೆ ಕ್ರೀಡಾಂಗಣಗಳು ಮತ್ತು ಈಜುಕೊಳಗಳನ್ನು ತೆರೆಯಲು ಅನುಮತಿಸಲಾಗುತ್ತದೆ ಆದರೆ ಪ್ರೇಕ್ಷಕರನ್ನು ಅನುಮತಿಸಲಾಗುವುದಿಲ್ಲ. 100% ಆಸನ ಸಾಮರ್ಥ್ಯದೊಂದಿಗೆContinue reading “ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ : ಯಾವುದಕ್ಕೆಲ್ಲಾ ಅನುಮತಿ ಇದೆ ಗಮನಿಸಿ”
ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ
ಉಡುಪಿ :ಅತ್ಯಂತ ಸಂಕಷ್ಟದ ಪರಿಸ್ಥಿತಿಯ ನಡುವೆ ಇಂದು ದೇಶ ಕೊರೋನಾವನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ‘ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೊರೋನಾ ಸಂಕಷ್ಟದContinue reading “ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ”
ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ
ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ನಮ್ಮ ಸಂಸ್ಥೆಯ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ಕೊಡುವ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅಭ್ಯಾಗತರಾಗಿ ಡಾ.ಸುದರ್ಶನ್ ಭಟ್, ರಘುರಾಮ ಭಟ್, ಹಾಗೂ ನೀತಾ ಪ್ರಭು ಉಪಸ್ಥಿತರಿದ್ದರು. ಶಾಲಾ ಅಭಿವ್ರಧ್ಧಿಗೆ ಹಾಗೂ ಮಕ್ಕಳಿಗೆ ಬೇಕಾಗುವ ಸಕಲ ಸಹಕಾರ ನೀಡಲು ನಾವೆಲ್ಲ ಸದಾ ಸಿಧ್ಧ ಎಂದು ಆಗಮಿಸಿದ ಗಣ್ಯರು ಹೇಳಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ನಾಗರಾಜ್ ಆಚಾರ್ಯ, ಮುಖ್ಯೋಪಾಧ್ಯಾಯರಾದ ಸವಿತ, ವಿಷ್ಣು ಸ್ನೇಹ ಬಳಗದ ಸದಸ್ಯರುಗಳಾದ ರಾಘವೇಂದ್ರ ಆಚಾರ್ಯ,Continue reading “ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ”
ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ.ಸುನೀಲ್ ಕುಮಾರ್
ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.Continue reading “ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ.ಸುನೀಲ್ ಕುಮಾರ್”
ಉಡುಪಿ ಡಿಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ನೇಮಕ
ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ 2019 ರ ಅಗಸ್ಟ್ 20 ರಂದು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನಿರ್ಗಮನ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ವಹಿಸಿ ಕೊಂಡ ಜಿ ಜಗದೀಶ್ ಆರಂಭದಿಂದಲ್ಲೆContinue reading “ಉಡುಪಿ ಡಿಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾವ್ ನೇಮಕ”
ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ
ಮಣಿಪುರ ಗ್ರಾಮದ ಕುಂತಳ ನಗರ ಮೋಕ್ಷಗಿರಿ ಪುಣ್ಯ ಕೇತ್ರ ಮತ್ತು ವಿಷ್ಣುಮೂರ್ತಿ ದೇವಸ್ಥಾನದ ಬಳಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣಕ್ಕೆ ಹುನ್ನಾರ – ಸ್ಥಳೀಯ ಜನರಿಂದ ಬಾರಿ ವಿರೋಧ ಮಣಿಪುರ ಗ್ರಾಮದ ಕುಂತಳ ನಗರದ ಮೋಕ್ಷ ಗಿರಿ ಪುಣ್ಯ ಕೇತ್ರದಲ್ಲಿ ದೇವಸ್ಥಾನ ನಿರ್ಮಾಣ, ಪಿಲಿ ಪಂಜರವನ್ನು ದೇಶದ ಒಂದು ಟೂರಿಸಮ್ಮ್ ಕೇತ್ರ ಮಾಡುವ ಉದ್ದೇಶದಿಂದ ಹಲವಾರು ವರ್ಷಗಳ ಹಿಂದೆ 30ಎಕ್ರೆ ಜಾಗದಲ್ಲಿ ಕಾರ್ಯಕ್ರಮ ರೂಪಿಸಿ ಕಾಮಗಾರಿ ನಡೆದಿತ್ತು. ಆದರೆ ಜಗನ್ನಾಥ ಶೆಟ್ಟಿ ಯವರ ನಿಧನದಿಂದ ಈContinue reading “ಮಣಿಪುರ ಗ್ರಾಮ ಕುಂತಳ ನಗರದ ಧಾರ್ಮಿಕ ಕ್ಷೇತ್ರ ಮೋಕ್ಷಗಿರಿಯಲ್ಲಿ ಡಂಪಿಂಗ್ ಯಾರ್ಡ್ ಮತ್ತು ಸ್ಮಶಾನ ನಿರ್ಮಾಣ: ಗ್ರಾಮಸ್ಥರ ಆಕ್ರೋಶ”
ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಗೋಹತ್ಯೆ ನಿಷೇಧ ಕಾನೂನಿಗೆ ಪೂರಕವಾಗಿ ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ಒತ್ತು ನೀಡಿ ಅನುದಾನವನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪಿಸಲು ಅಕ್ಟೋಬರ್ 2, 2021ರ ಗಡುವನ್ನು ವಿಧಿಸಿರುವ ರಾಜ್ಯ ಸರಕಾರ ಪ್ರತೀ ಜಿಲ್ಲೆಗೆ ರೂ.24 ಲಕ್ಷಗಳ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹContinue reading “ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರದ ದಿಟ್ಟ ಕ್ರಮ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್”
ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ
ದೇಶ ವಿಭಜನೆಗೆ ಕುಮ್ಮಕ್ಕು ನೀಡಿದ ಕಾಂಗ್ರೆಸ್ ನಾಯಕರ ಸಹಿತ ಒಂದೇ ಕುಟುಂಬದ ವೈಭವೀಕರಣ ಮತ್ತು ನಿರಂತರ ಭ್ರಷ್ಟಾಚಾರದ ಮೂಲಕ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶದ ಅಸ್ಮಿತೆಯನ್ನು ಪ್ರಪಾತಕ್ಕೆ ತಳ್ಳಿರುವ ಕುಖ್ಯಾತಿಗೆ ಪಾತ್ರವಾಗಿರುವ, ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಹೇಳಿದೆ. ಭ್ರಷ್ಟಾಚಾರದ ಮೂಲಕ ಬಿಜೆಪಿಗೆ ಅಧಿಕಾರ ಎಂಬ ಶೀರ್ಷಿಕೆಯಡಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿರುವ ಪತ್ರಿಕಾContinue reading “ಜಾಮೀನು ಪಡೆದು ತಿರುಗುತ್ತಿರುವ ವರಿಷ್ಠ ನಾಯಕರ ಪಕ್ಷ ಕಾಂಗ್ರೆಸ್ನಿಂದ ಬಿಜೆಪಿಗೆ ನೈತಿಕತೆಯ ಪಾಠ ಅನಗತ್ಯ – ಉಡುಪಿ ಜಿಲ್ಲಾ ಬಿಜೆಪಿ”
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರ ಮಾತೃಶ್ರೀಯವರಾದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಜನಾನುರಾಗಿಯಾಗಿದ್ದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಪ್ರಕಟಣೆಯಲ್ಲಿContinue reading “ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.”