ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ.,Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ”

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ

75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗಂಗಾವತಿ ಹಾಗೂ ಗದಗ ಜಿಲ್ಲೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿದ್ಯಾರ್ಥಿಗಳು ಭಾಗವಹಿಸಿ 46 ಪದಕಗಳನ್ನು ಪಡೆದಿರುತ್ತಾರೆ. ಅಂಬಲಪಾಡಿ, ಕಡೆಕಾರು, ಅಲೆವೂರು ಹಾಗೂ ಚಿಟ್ಪಾಡಿ ಡೋಜೊ ಇದರ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳು ಹಾಗೂ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಗೌರವಾಧ್ಯಕ್ಷರಾದ ಡಾ! ನಿ.ಬೀ. ವಿಜಯ ಬಲ್ಲಾಳ್Continue reading “ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಗೆ ಪ್ರಶಸ್ತಿ”

ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ

ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ಸಚಿವೆ ಶೋಭಾContinue reading “ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ”

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯ ಕಂಡ ಹಿಂದುಳಿದ ವರ್ಗದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ರವರ ನಿವಾಸದಲ್ಲಿ ಪುಷ್ಪಾಂಜಲಿ ಕಾರ್ಯಕ್ರಮದೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿContinue reading “ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ”

ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಜ್ಯೋತಿ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನುContinue reading “ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ

ಆಗಸ್ಟ್ 19: ಉಡುಪಿಯಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ* ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಆಗಸ್ಟ್ 16ರಿಂದ ಪ್ರಾರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಆಗಸ್ಟ್ 16ರಂದುContinue reading “ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ”

ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ

ನವದೆಹಲಿ: ಇಂದು ಭಾರತದಲ್ಲಿ ಅತಿದೊಡ್ಡ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇದುವರೆಗೆ 54 ಕೋಟಿಗೂ ಹೆಚ್ಚು ಜನರು ಲಸಿಕೆಯ ಡೋಸ್ ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿರಾಜ್ಯದ 13 ಜಿಲ್ಲೆಗಳ 16 ತಾಲೂಕುಗಳುContinue reading “ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ”

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ ಚಾಲನೆ: ಕೆ. ರಘುಪತಿ ಭಟ್ , ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ದಿನಾಂಕ: 15-08-2021 ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ಸ್ಥಳ: ಬಿಜೆಪಿ ಕಛೇರಿ, ಬ್ರಹ್ಮಾವರ

ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿContinue reading “ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.”

ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ

ಉಡುಪಿ: ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಹಿರಿಮೆಗೆ ಇನ್ನೊಂದು ಗರಿ ಸೇರ್ಪಡೆಯಾಗಿದೆ. ವರ್ಲ್ಡ್ ಅಸೋಸಿಯೇಶನ್ ಆಫ್ ಕಿಕ್ ಬಾಕ್ಸಿಂಗ್ ಅರ್ಗನೈಸೇಷನ್ಸ್ (ಡಬ್ಲ್ಯೂಎಕೆಒ) ವಕೊ ಇಂಡಿಯಾ ಇದರ ಅಂಗ ಸಂಸ್ಥೆಯಾದ ವಕೊ ಕರ್ನಾಟಕ ಇದರಿಂದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಗೆ ಸದಸ್ಯತ್ವದ ಮಾನ್ಯತೆ ದೊರೆತಿದೆ. ಉಡುಪಿ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸಂಘಟನೆಯ ಅಧ್ಯಕ್ಷರನ್ನಾಗಿ ವಾಮನ್ ಪಾಲನ್ ಇವರನ್ನು ನೇಮಕ ಮಾಡಲಾಗಿದೆ. ಆಗಸ್ಟ್ 11 ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿContinue reading “ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ”

Design a site like this with WordPress.com
Get started