ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ”
Category Archives: Uncategorized
ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ
ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟContinue reading “ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ“
ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ
ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control )Continue reading “ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ”
ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ
ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು. ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್Continue reading “ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ”
ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ
ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಮತ್ತು ವಿ.ಸುನೀಲ್ ಕುಮಾರ್ ರವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6 ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ. ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ,Continue reading “ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ”
ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ
ಡಿಜಿಟಲ್ ಪಾವತಿಗೆ ಇನ್ನಷ್ಟು ಉತ್ತೇಜನ ಕೊಡುವ ಉದ್ದೇಶದಿಂದ ಇ-ರುಪಿ ಸೌಲಭ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಸಂಜೆ 4:30ಕ್ಕೆ ಚಾಲನೆ ಕೊಟ್ಟಿದ್ದಾರೆ. ಏನಿದು ಇ-ರುಪಿ ? ನಗದುರಹಿತ ಹಾಗೂ ಸಂಪರ್ಕರಹಿತವಾಗಿ ಡಿಜಿಟಲ್ ಪಾವತಿ ಮಾಡಲು ಇರುವ ವ್ಯವಸ್ಥೆ ಆಗಿರುವ ಇ-ರುಪಿ ಕ್ಯೂಆರ್ ಕೋಡ್ ಹಾಗೂ ಎಸ್ಎಂಎಸ್ ಆಧರಿತ ಇ-ವೌಚರ್ ಆಗಿದ್ದು, ಫಲಾನುಭವಿಗಳ ಮೊಬೈಲ್ಗಳಿಗೆ ಕಳುಹಿಸಲಾಗುವುದು. ಒಮ್ಮೆ-ಪಾವತಿ ಮಾಡುವ ಈ ಸೌಲಭ್ಯದ ಮುಖಾಂತರ ಕಾರ್ಡ್ ಇಲ್ಲದೆಯೂ ಈ ವೌಚರ್ ಅನ್ನು ಯಾವುದೇ ಕಾರ್ಡ್, ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್Continue reading “ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ”
ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ಕೋಟ ಶ್ರೀನಿವಾಸ ಪೂಜಾರಿ ಸಹಿತ ನೂತನ 29 ಸಚಿವರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು. ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣವನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ
ಭಾರತೀಯ ಜನತಾ ಪಾರ್ಟಿ *ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ* ಗುಜ್ಜಿ ವಾರ್ಡ್, ಜನರಲ್ ಶಾಖೆ, ಅಹಮ್ಮದಿ ಮಾಲ್ ಈ ವಾರ್ಡ್ ಗಳ ವಾರ್ಡ್ ಸಭೆಯು ಇಂದು ಮಲ್ಲಾರು ಮಾರಿಗುಡಿ ಬಳಿ ವಾರ್ಡ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಬಾಬು, ಮತ್ತು ಹೈದರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ಇವರು ವಾರ್ಡ್ ಅಧ್ಯಕ್ಷರುಗಳ ಜವಾಬ್ದಾರಿ, ಪ್ರಧಾನ ಮಂತ್ರಿಗಳ ಮನ್ ಕೀ ಬಾತ್, ವಾರ್ಡ್ ಸಭೆ ಬಗ್ಗೆ, ಚುನಾವಣೆಯ ಬಗ್ಗೆ, ಪಕ್ಷ ಸಂಘಟನೆContinue reading “ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ“
ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್
ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆಗಳು. ನೂತನ ಮುಖ್ಯಮಂತ್ರಿಗಳು ಕೈಗೊಂಡಿರುವ ಚೊಚ್ಚಲ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾContinue reading “ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್“
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆContinue reading “ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ”