Design a site like this with WordPress.com
Get started

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಬರ್ಬರ ಕೊಲೆ : ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೈಯ್ಯಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರ ರಿಸೆಪ್ಷನ್ ನಲ್ಲಿ ಕೊಲೆ ನಡೆದಿದ್ದು, ಹಂತಕರು ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಗುರೂಜಿ ಜೊತೆ ಮಾತನಾಡುತ್ತಲೇ ಮಾರಾಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಗುರೂಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”

ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ

ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”