Design a site like this with WordPress.com
Get started

ಯಾವ ಕಾಯಿಲೆಗೆ ಯಾವ ಮನೆ ಔಷಧಿ

ಯಾವ ಕಾಯಿಲೆಗೆ ಯಾವ ಮನೆ ಔಷಧಿ : ೧. ಯಾವ ತೊಂದರೆಗೆ ಯಾವ ಮನೆ ಔಷಧಿ ೧. ಮೊಡವೆ:ಮೊಡವೆ ಆಗಿರುವ ಭಾಗವನ್ನು ಶುದ್ಧವಾದ ನೀರಿನಿಂದ ತೊಳೆಯಬೇಕು. ಬೇವಿನ ಎಲೆಗಳ ಜೊತೆಗೆ ಅರಿಶಿನದ ಪುಡಿಯನ್ನು ಸೇರಿಸಿ ನುಣ್ಣಗೆ ಅರಿಯಬೇಕು. ನುಣ್ಣಗೆ ಅರಿದ ಪೇಸ್ಟನ್ನು ರಾತ್ರಿ ಮಲಗುವ ಮುನ್ನ ಮೊಡವೆ ಇರುವ ಭಾಗಕ್ಕೆ ಹಚ್ಚಬೇಕು. ಮಾರನೆಯ ದಿನ ಉತ್ತಮ ಮೈ ಸೋಪನ್ನು ಉಪಯೋಗಿಸಿ ಬಿಸಿ ನೀರಿನಿಂದ ಮುಖವನ್ನು ತೊಳೆದುಕೊಂಡು ಶುಭ್ರವಾದ ಒಣಗಿದ ವಸ್ತ್ರದಿಂದ ಒರೆಸಿಕೊಳ್ಳಬೇಕು. ಮೊಡವೆಗಳಿಂದ ತೊಂದರೆಪಡುತ್ತಿರತಕ್ಕವರು ಎಣ್ಣೆಯಲ್ಲಿ ಕರಿದContinue reading “ಯಾವ ಕಾಯಿಲೆಗೆ ಯಾವ ಮನೆ ಔಷಧಿ”

ಕಾಮ ಕಸ್ತೂರಿ ಬೀಜದ ಉಪಯೋಗಗಳು ತಿಳಿಯೋಣ ಬನ್ನಿ

ಕಾಮ ಕಸ್ತೂರಿ (sabja seeds)ಬೀಜವನ್ನು ದಿನಾಲೂ ಉಪಯೋಗಿಸಿ ಇದರಿಂದ ಹೊಟ್ಟೆ ಭಾಗದ ಕೊಬ್ಬನ್ನು ಕರಗಿಸಬಹುದು. ಹಾಗು ನಮ್ಮ ದೇಹದ ತೂಕವನ್ನು ಇಳಿಸಲು ಸಹಾಯವಾಗುತ್ತದೆ. ಇದು ಆಂಟಿಬಯೋಟಿಕ್ಸ್ ಆಗಿ ಕೆಲಸ ಮಾಡುತ್ತದೆ. ಇದನ್ನು ಪ್ರತಿದಿನ ರಾತ್ರಿ ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟರಾಲ್ ಅನ್ನು ಹೊರಗಡೆ ಹಾಕಲು ಸಹಾಯವಾಗುತ್ತದೆ. ಇದನ್ನು ಬೇಸಿಗೆ ಅಲ್ಲಿ ಪ್ರತಿನಿತ್ಯ ಕುಡಿಯುವುದರಿಂದ ನಮಗೆ ಡಿಹೈಡ್ರಾಷನ್ ಇಂದ ಮುಕ್ತಿ ಸಿಗುತ್ತದೆ. ನಿಮ್ಮ ದೇಹದ ಉಷ್ಣತೆ ಹೆಚ್ಚಿದರೆ ನೀವು 5 – 6 ದಿನ ಇದನ್ನು ಕುಡಿಯುತ್ತContinue reading “ಕಾಮ ಕಸ್ತೂರಿ ಬೀಜದ ಉಪಯೋಗಗಳು ತಿಳಿಯೋಣ ಬನ್ನಿ”

ಔಷಧೀಯ ಸಸ್ಯ ಪರಿಚಯ : ಆಡುಮುಟ್ಟದ ಸೊಪ್ಪು

ಹೊಟ್ಟೆಯೊಳಗೆ ವಿಷ ಸೇರಿದರೆ ಆಡುಮುಟ್ಟದ ಬಳ್ಳಿ ( ಅಜದ್ವೇಷಿ ) ಸೇವಿಸಿ ಮೇಕೆ ಭೂಮಿಯಲ್ಲಿ ಬೆಳೆಯುವ ಎಲ್ಲಾ ರೀತಿಯ ಗಿಡದ ಸೊಪ್ಪನ್ನು ಮೇಯುತ್ತೆ, ಆದರೆ ಈ ಗಿಡದ ಸೊಪ್ಪನ್ನು ಮಾತ್ರ ತಿನ್ನೋದಿಲ್ಲ. ಅದಕ್ಕೆ ಇದನ್ನು ಆಡು ಮುಟ್ಟದ ಬಳ್ಳಿ ಎಂದು ಕರೆಯುತ್ತಾರೆ. ಇದರ ಸಮೂಲದ ಯಾವುದೇ ಭಾಗವನ್ನು ಮಾನವರಾಗಲಿ, ಪ್ರಾಣಿಗಳಾಗಲಿ ಸೇವಿಸಿದರೆ ತಕ್ಷಣ ವಾಂತಿಯಾಗುತ್ತೆ.ಲತಾಕ್ಷೀರಿ, ಅಂತಮೂಲ್, ಅನಂತಮೂಲ, ವಳ್ಳಿಪಾರಿ, ಜಂಗ್ಲಿ ಪಿಕ್ವಮ್, ಪಿತ್ಕಾರಿ, ಕಿರಮಂಜಿ, ವೆರ್ರಿಪಾಲ, ಕುಕ್ಕಪಾಲ, ವೆಟ್ಟಿಪಾಲ,ಮೇಕ ಮೇಯಿನಿ ಆಕು, ಶ್ವಾಸಘ್ನಿ, ನಂಜರೊಪ್ಪನ್, ನೇಪಾಳದಬೇರು, ನಾಯಿಹಾಲೆContinue reading “ಔಷಧೀಯ ಸಸ್ಯ ಪರಿಚಯ : ಆಡುಮುಟ್ಟದ ಸೊಪ್ಪು”

ಆಯುರ್ವೇದ ಸಸ್ಯ ಪರಿಚಯ: ದರ್ಭೆ ಹುಲ್ಲು

ಕುಶಂ (ದರ್ಭೆ) ನಲ, ರಂದ್ರಿ, ಪುಷ್ಪ, ಮೃತ್ಯ, ದಮನ, ನರ್ತಕ, ಅಗ್ನಿಗರ್ಭಮ್, ದರ್ಭಗಡ್ಡಿ, ದರ್ಭೆಪಿಲ್ಲಿ, ಕುಸೈ ಎಂಬ ಹೆಸರುಗಳಿಂದ ಕರೆಯುತ್ತಾರೆ. ನದಿಪಾತ್ರ ಭೂಮಿಯಲ್ಲಿ, ಹುಲ್ಲುಗಾವಲು ಅರಣ್ಯ, ಕೆರೆಕಟ್ಟೆ, ಕುಂಟೆಗಳಸುತ್ತ, ಹುತ್ತಗಳಮೇಲೆ ಬೆಳೆಯುವ ಒಂದು ರೀತಿಯ ಪವಿತ್ರವಾದ ಹುಲ್ಲು. ಕೆಲವು ಹಳೆಯ ಗ್ರಂಥಗಳಲ್ಲಿ 7 ರೀತಿಯ ಪ್ರಭೇಧಗಳಿವೆ ಎಂದು ಉಲ್ಲೇಖವಾಗಿದ್ದರೆ, ಮತ್ತೆ ಕೆಲವು ಗ್ರಂಥಗಳಲ್ಲಿ 9 ಪ್ರಭೇದಗಳಿವೆ ಎಂದು ಉಲ್ಲೇಖವಿದೆ. ಅವುಗಳಲ್ಲಿ ಉದ್ದವಾಗಿ ಬೆಳೆಯುವ “ವಿಶಾಮಿತ್ರ” ಹಾಗು ಗಿಡ್ಡದಾಗಿ ಬೆಳೆಯುವ “ವಶಿಷ್ಠ” ತುಂಬಾ ಶ್ರೇಷ್ಠವಾದದ್ದು ಎಂದು ಉಲ್ಲೇಖಿಸಿದ್ದಾರೆ. ನವಗ್ರಹಗಳಲ್ಲಿContinue reading “ಆಯುರ್ವೇದ ಸಸ್ಯ ಪರಿಚಯ: ದರ್ಭೆ ಹುಲ್ಲು”

ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ

ಅಶ್ವತ್ಥ ವೃಕ್ಷ ,ಅರಳಿ ಮರ ರಾವಿ ಚೆಟ್ಟು ಅರಸ ಮರಂ ರಾಜ ವೃಕ್ಷ ರಾಜ ಮೂಲಿಕೆ ಬೋದಿ ವೃಕ್ಷ ಪೀಪಲ್ ಟ್ರೀ ಎಂಬ ಹೆಸರುಗಳಿಂದ ಕರೆಯುತ್ತಾರೆ. ಅರಣ್ಯಗಳಲ್ಲಿ,ಬೆಟ್ಟ ಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ,ರಸ್ತೆ ಪಕ್ಕಾ ಸಾಲು ಮರಗಳಾಗಿಯೂಬೆಳೆಸುತ್ತಾರೆ.ಹಳ್ಳಿ ಪಟ್ಟಣ್ಣಗಳೆನ್ನದೇ ಅಶ್ವತ್ಥ ಕಟ್ಟೆಗಳನ್ನು ನಿರ್ಮಿಸಿ,ನಾಗರ ಕಲ್ಲುಗಳನ್ನು ಪ್ರತಿಷ್ಠಾಪನೆ ಮಾಡಿ ಪೂಜಿಸುವುದನ್ನು ನಾವು ಎಲ್ಲಾಕಡೆ ಕಾಣಬಹುದು.ಸುಮಾರು 50 ರಿಂದ 100 ಅಡಿಗಿಂತಲೂ ಹೆಚ್ಚಿಗೆ ಬೃಹದ್ಧಕಾರದಲ್ಲಿ ಬೆಳೆದುಸಾವಿರಾರು ವರ್ಷಗಳ ಕಾಲ ದೀರ್ಘಾಯುಷಿಯಾಗಿ ಜೀವಿಸಿ….! ಅತಿ ಹೆಚ್ಚು ಪ್ರಾಣ ವಾಯು ಉತ್ಪಾದಕ ಮರ ಎಂದುContinue reading “ಇಂದಿನ ಔಷಧೀಯ ವೃಕ್ಷದ ಪರಿಚಯ: ಅಶ್ವಥ ವೃಕ್ಷ”

ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ

ನಿದ್ರಾಭಂಗಿ (ಲಜ್ಜಾಕು) ಮುಟ್ಟಿದರೆ ಮುನಿ ಒಳಮುಚ್ಚುಗ ಮುಡಗುಧಾಮರೆ ನಾಚಿಕೆ ಗಿಡ ಅತ್ತಿಪತ್ತಿ ಚೆಟ್ಟು ಸಿಗ್ಗಾಕು ಸಿಗ್ಗುಸಿಟಿಕಾ ಲಜ್ಜಾಲು ತೊಟ್ಟಾಲ್ ಸಿನುಂಗಿ ಕಾಮವರ್ಧಿನಿ ನಮಸ್ಕಾರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ಇದರಲ್ಲಿ ಒಳಮುಚ್ಚುಗ, ಹೊರಮುಚ್ಚುಗ, ಎಂಬ ಎರಡು ಪ್ರಭೇದಗಳಿವೆ.ಒಳಮುಚ್ಚುಗ ಎಲ್ಲೆಂದರಲ್ಲಿ ಕಳೆಯಂತೆ ಬೆಳೆದರೆ, ಹೊರಮುಚ್ಚುಗ ನೀರು ಹರಿಯುವ ಪ್ರದೇಶಗಳಲ್ಲಿ ಕಾಣಸಿಗುತ್ತೆ. ಒಳಮುಚ್ಚುಗ ಎಂದು ಕರೆಯುವ ಮುಟ್ಟಿದರೆ ಮುನಿ ಗಿಡವು ಮೈಯಲ್ಲ ಮುಳ್ಳುಗಳನ್ನು ತುಂಬಿಕೊಂಡಿರುವ ಸಸ್ಯ,ಮುಟ್ಟಿದರೆ ಎಲೆಗಳು ಮುದರಿಕೊಳ್ಳುತ್ತವೆ.ಭಾರತೀಯ ಆಯುರ್ವೇದ ಹಾಗೂ ಸಂಪ್ರದಾಯಾ ವೈದ್ಯ ಪದ್ಧತಿಯಲ್ಲಿ ಪುರಾತನ ಕಾಲದಿಂದಲೂ ಔಷಧಿಯಾಗಿ ಉಪಯೋಗಿಸುತ್ತಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಮುಟ್ಟಿದರೆ ಮುನಿ”

ಇಂದಿನ ಔಷಧೀಯ ಸಸ್ಯ ಪರಿಚಯ: ಜೇಕಿನ ಗೆಡ್ಡೆ, ಕೊನ್ನಾರಿ ಗೆಡ್ಡೆ

Cyperus rotundus,family_ cyperaceae,, ತುಂಗೆ ಗಡ್ಡೆ,ಮೇಸ್ತ,ಮಸ್ತ, ಮೋತಾ, ನಾಗರ್ ಮೋತ,ಆಯುರ್ವೇದದಲ್ಲಿ ಇದರ ಉಪಯೋಗ ಜ್ವರ,ಮತ್ತು ಉದರ ಸಂಬಂಧಿ ರೋಗಗಳಲ್ಲಿ ಉಂಟು, ಇದರ ಗೆಡ್ಡೆ ಸುಗಂಧಿತ ತೈಲ,ಕೇಶ ತೈಲ ಗಳಲ್ಲಿ ಉಪಯೋಗಿಸುತ್ತಾರೆ, ಇದಕ್ಕೆ ಜ್ವರ ನಿವಾರಕ ಗುಣವಿದೆ ಎಂದಮೇಲೆ ಮಾಮೂಲಾಗಿ, ಆಂಟಿ ಫಂಗುಲ್,ಆಂಟಿ ವೈರಲ್ ಆಗಿ ಕೆಲಸ ಮಾಡುತ್ತದೆ, ಇಲ್ಲಿ ನಮ್ಮ ಗ್ರೂಪ್ ನಲ್ಲಿ ಚರ್ಚೆ ಇದರ ವಿಧಗಳ ಬಗ್ಗೆ ನಡೆಯುತ್ತಿದೆ,, ಇದರಲ್ಲಿ ಮೂರು ವಿಧ 1)ಭದ್ರ ಮುಷ್ಟಿ,2)ವಜ್ರ ಮುಷ್ಟಿ 3)ನಾಗ ಮುಷ್ಟಿ,,ಭದ್ರ ಮುಷ್ಟಿ ಮತ್ತು ನಾಗ ಮುಷ್ಟಿಯನ್ನುContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಜೇಕಿನ ಗೆಡ್ಡೆ, ಕೊನ್ನಾರಿ ಗೆಡ್ಡೆ”

ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ

ಆವರ್ತಿಕಿ, ಆವರಿಕೆ, ತಂಗಡಿಗಿಡ, ಹೊ’ನ್ನಂಬರಿ, ತಂಗಡಿಚೆಟ್ಟು, ಆ’ವರಮ್ ಪೂ, ಚರ್ಮರಂಗ, ಮಾಯಹರಿ, ಆ’ವರ್ತಿಕಾ ಎಂಬಾ ಹೆಸರುಗಳಿಂದ ಕರೆಯುತ್ತಾರೆ.ಕಾಡುಗಳಲ್ಲಿ, ಬೆಟ್ಟಗುಡ್ಡ ಪ್ರ’ದೇಶಗಳಲ್ಲಿ, ಪಾಳು ಭೂಮಿ, ರಸ್ತೆಗಳ ಪಕ್ಕ ಎಲ್ಲೆಂದರಲ್ಲಿ ಸ್ವಾಭಾವಿಕವಾಗಿ 3 ರಿಂದ 6 ಅಡಿ ಎ’ತ್ತರವಾಗಿ ಪೊದೆಯಂತೆ ಬೆಳೆಯುತ್ತದೆ. ತಂಗಡಿಯಲ್ಲಿ, ತಂಗಡಿ, ನೆ^ಲತಂಗಡಿ, ಮರತಂಗಡಿ, ಸೀ’ಮೆತಂಗಡಿ, ಕಾಡು ತಂಗಡಿ ಎಂಬ ಹತ್ತಾರು ಪ್ರಭೇದಗಳಿದ್ದುರು, ಅ’ವುಗಳಲ್ಲೂ ಔಷಧೀಯ ಗುಣಗಳಿದ್ದರು, ಔಷಧೀಯವಾಗಿ ಉಪ’ಯೋಗಿಸುವುದು ಈ ಕೆಳಗಿನ ಚಿ’ತ್ರದಲ್ಲಿರುವ ತಂಗಡಿ ಗಿಡವನ್ನೆ. ತಂಗಡಿ ಎಲ್ಲೆಂದರಲ್ಲಿ ಬೆಳೆಯುವ ಗಿ’ಡವೆಂದು ಜನರಲ್ಲಿ ತಾತ್ಸಾ’ರವಿದ್ದರೂ, ತಂಗಡಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ”

ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ

ಕೋಕಿಲಾಕ್ಷ ಕೋಕಿಲಾಕ್ಷಿ, ಕೊಳವಳಿಕೆ, ಗೊರ್ಮಿಟಿ, ನೀರ್ ಗುಬ್ಲಿ, ಕೊಳವಂಕ, ನೀರ್ ಮುಳ್ಳಿ, ವನಶೃಂಗಾರಮು,ನೀಟಿ ಗೊಬ್ಬಿ, ಕುಲಿಖಾರ, ತಲ್ಮಖಾನ, ಉಂಡಗಮ್ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ಗಿಡವು ತೇವಾಂಶ ಇರುವ ಕಡೆ ಹೆಚ್ಚಾಗಿ ಬೆಳೆಯುತ್ತೆ.ಕೆರೆ ಕುಂಟೆಗಳ ಸುತ್ತಲೂ, ನೀರು ಹರಿಯುವ ಕಾಲುವೆಗಳ ಪಕ್ಕ, ಗದ್ದೆಗಳ ಬದಿಗಳ ಮೇಲೆ 2 ರಿಂದ 3 ಅಡಿ ಬೆಳೆಯುವ ಮುಳ್ಳಿನ ಗಿಡವಾಗಿದ್ದು, ಸಮೂಲ ಸಹಿತ ಅಪಾರ ಔಷಧಿ ಗುಣಗಳನ್ನು ಹೊಂದಿದೆ.ಅನೇಕ ಪ್ರಾಂತ್ಯಗಳಲ್ಲಿ ಕೊಳವಳಿಕೆ ಗಿಡದ ಸೊಪ್ಪಿನಿಂದ ಪಲ್ಯ, ಸಾಂಬಾರ್ ಮಾಡಿ ತಿನ್ನುತ್ತಾರೆ.ಇದು ಸೇವಿಸಲು ತುಂಬಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ”

ಇಂದಿನ ಔಷಧೀಯ ಸಸ್ಯ ಪರಿಚಯ: ಹಾಲುಕುಡಿ ಬಳ್ಳಿ

ದುಗ್ಧಿಕಾ (ಹಾಲು ಬಳ್ಳಿ )ಕೆಂಪು ನೆನೆ ಅಕ್ಕಿಗಿಡ, ಬಿಳಿ ನೆನೆಅಕ್ಕಿಗಿಡ, ದೊಡ್ಡ ಹಾಲುಕುಡಿ, ಸಣ್ಣ ಹಾಲುಕುಡಿ,ಅಚ್ಚೆಗಿಡ,ರೆಡ್ಡಿವಾರು ನಾನಬಾಲ, ಪಾಲುಕಾಡ, ನಾಗಾರ್ಜುನಿ, ನಾನಪಾಲ ಪಚ್ಚಪೋಟ್ಲಾಕು, ಅಮ್ಮನ್ ಪಚ್ಚೆರಸಿ, ನೀಲಪಾಳೈ ಎಂಬ ಹೆಸರುಗಳಿಂದ ಕರೆಯುತ್ತಾರೆ. ಈ ಸಸ್ಯವು ತೋಟ, ಹೊಲ, ಸಾಗುವಳಿ ಭೂಮಿ, ರಸ್ತೆಗಳ ಪಕ್ಕ, ಪಾಳು ಭೂಮಿ, ನೀರು ಹರಿಯುವ ಕಾಲುವೆಗಳ ಪಕ್ಕ,ತೇವಾಂಶ ಹೆಚ್ಚು ಇರುವ ಕಡೆ ಕಳೆಯಂತೆ ಬೆಳೆಯುತ್ತೆ.ಇದರಲ್ಲಿ ಕೆಂಪು ಹಾಗು ಬಿಳಿಯ ಬಣ್ಣದ ಎರಡು ಪ್ರಭೇದಗಳಿದ್ದು, 1/2 -1 ಅಡಿ ನೆಲದಲ್ಲಿ ಹಬ್ಬಿ ಬೆಳೆಯುತ್ತವೆ. ದೇಹದಲ್ಲಿContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಹಾಲುಕುಡಿ ಬಳ್ಳಿ”