ಉಡುಪಿ: ಉಡುಪಿಯ ಅಲಂಕಾರ್ ಥಿಯೇಟರ್ ಹಿಂಬದಿ ಎ . ಜೆ ಆಲ್ಸೆ ರಸ್ತೆಯಲ್ಲಿ ರುವ ಇಂಚರ ಸರ್ಜಿಕಲ್ ಕ್ಲಿನಿಕ್ ನ ಸಂಚಾಲಕತ್ವದಲ್ಲಿ ಹಾಗೂ ಡಾ ವೈ ಸುದರ್ಶನ ರಾವ್ ನೇತೃತ್ವದ ಶ್ರೀ ಎಲ್ಲೂರು ಲಕ್ಷ್ಮೀ ನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ಉಡುಪಿ ಪರಿಸರದಲ್ಲಿನ ತೀರಾ ಅಶಕ್ತ ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ರೋಗಿಗಳ ಶುಶ್ರೂಷೆ ಯನ್ನು ಅವರವರ ನಿವಾಸದಲ್ಲಿಯೇ ಒದಗಿಸುವ ಉದ್ದೇಶ ದಿಂದ ಸೇವಾತಂಡವೊಂದನ್ನು ರಚಿಸಲಾಗಿದೆ . ಈ ಸೇವಾತಂಡದಲ್ಲಿ ಓರ್ವContinue reading “ತೀರಾ ಅಶಕ್ತ ( Bedridden) ಹಾಗೂ ಆಸ್ಪತ್ರೆಗೆ ತರಲಾಗದ ಪರಿಸ್ಥಿತಿಯಲ್ಲಿರುವ ( terminally ill) ರೋಗಿಗಳ ಶುಶ್ರೂಷೆ ಗಾಗಿ ಸೇವಾತಂಡ ರಚನೆ”
Tag Archives: ಕರಾವಳಿ ಸುದ್ದಿ
ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ: ನಿಖರವಾಗಿ ಒಂದು ವರ್ಷದ ಹಿಂದೆ ಭಾರತವು ಲಸಿಕೆ ಹಾಕುವ ಪ್ರಯಾಸಕರ ಅಭಿಯಾನವನ್ನು ಪ್ರಾರಂಭಿಸಿತು. ಭೀಕರ ಕೋವಿಡ್ ಸಾಂಕ್ರಾಮಿಕದ ಮಧ್ಯೆ 135 ಕೋಟಿ ದೇಶವಾಸಿಗಳು ಸಿಲುಕುವ ಅಪಾಯವಿತ್ತು. ಆದರೆ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಅಸಾಧ್ಯ ಅಂದುಕೊಂಡಿದ್ದ ಮಹತ್ಕಾರ್ಯವು ಸುಲಭ ಸಾಧ್ಯವಾಯಿತು. ಇಡೀ ಜಗತ್ತು ನಮ್ಮನ್ನು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಅವರ ನೇತೃತ್ವದ ಇಡೀ ತಂಡದ ಅದ್ವಿತೀಯ ಸಾಧನೆ ಅಭಿನಂದನೀಯ. ಈ ಬೆಳವಣಿಗೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರContinue reading “ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”
ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ
ಉಡುಪಿ: ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೂ ಕೂಡಾ ವಿವಿಧ ವಿನೂತನ ಜಾಲಗಳ ಮೂಲಕ ಜನರ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಉಡುಪಿ ಜಿಲ್ಲೆಯಾದ್ಯಂತ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಇದೇ ರೀತಿ ಆಕ್ರಮ ಗೋಕಳವು, ಗೋಹತ್ಯೆ ಮುಂದುವರಿದರೆ ಸಮಾಜದಲ್ಲಿ ಶಾಂತಿ ಭಂಗವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲಾ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುವ ಮೂಲಕ ಶಂಕಿತರ ಪೂರ್ವಾಪರContinue reading “ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”
ವೈಫಲ್ಯ ಮರೆ ಮಾಚಲು ಕಾಂಗ್ರೆಸ್ ನಡೆಸಿದ ಸುಳ್ಳಿನ ಜಾತ್ರೆ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಯ ಅನುಷ್ಠಾನದ ಬಗ್ಗೆ ಯಾವುದೇ ಆಸಕ್ತಿ ವಹಿಸದೇ ವೃಥಾ ಕಾಲಹರಣ ಮಾಡಿರುವ ಕಾಂಗ್ರೆಸ್ ಕೇವಲ ತನ್ನ ವೈಫಲ್ಯವನ್ನು ಮರೆಮಾಚಲು ನಡೆಸಿರುವುದು ಮಾತ್ರ ಸುಳ್ಳಿನ ಜಾತ್ರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕೃಷ್ಣೆಯ ವಿಚಾರದಲ್ಲಿ ನಾಟಕೀಯ ಪಾದಯಾತ್ರೆ ನಡೆಸಿ ಉತ್ತರ ಕರ್ನಾಟಕದ ಜನತೆಗೆ ಮಂಕು ಬೂದಿ ಎರಚಿದನ್ನು ರಾಜ್ಯದ ಜನತೆ ಮರೆತಿಲ್ಲ. ಇದರ ಮುಂದುವರಿದ ಭಾಗವಾಗಿ ಇದೀಗ ಕಾವೇರಿ ನೀರಿಗೆ ಮೇಕೆದಾಟು ಹೆಸರಲ್ಲಿ ಕಾಂಗ್ರೆಸ್ ನಡೆಸಿರುವುದುContinue reading “ವೈಫಲ್ಯ ಮರೆ ಮಾಚಲು ಕಾಂಗ್ರೆಸ್ ನಡೆಸಿದ ಸುಳ್ಳಿನ ಜಾತ್ರೆ : ಕುಯಿಲಾಡಿ ಸುರೇಶ್ ನಾಯಕ್”
ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ
ಉಡುಪಿ: ಪ್ರಸಕ್ತ ಬಿಜೆಪಿ ಜಿಲ್ಲಾ ತಂಡವು ಜ.27ರಂದು ಯಶಸ್ವೀ ಎರಡು ವರ್ಷಗಳನ್ನು ಪೂರೈಸಲಿದೆ. ಈ ಸಂದರ್ಭದಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಗಮನಲ್ಲಿಟ್ಟುಕೊಂಡು ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗವನ್ನು ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಮಹಾ ಶಕ್ತಿಕೇಂದ್ರContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ“
ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ
ಉಡುಪಿ: ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನಯನಾ ಗಣೇಶ್ ಉದ್ಯಾವರ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ನಯನಾ ಗಣೇಶ್ ರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿವಿಧ ಸ್ತರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದುContinue reading “ರಾಜ್ಯ ಬಿಜೆಪಿ ನೂತನ ಉಪಾಧ್ಯಕ್ಷೆ ನಯನಾ ಗಣೇಶ್ ರವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ”
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ
ಉಡುಪಿ: ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರಕಾರವು ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿ, ಕೀಳು ರಾಜಕೀಯ ಪ್ರದರ್ಶಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ”
ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ
ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನುContinue reading “ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ”
ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ
ಉಡುಪಿ: ಪಂಜಾಬಿನ ಫಿರೋಜ್ ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ಸುವ್ಯವಸ್ಥೆಯನ್ನು ನೀಡದೇ ಸಂವಿಧಾನ ವಿರೋಧಿಯಾಗಿ ವರ್ತಿಸಿ ಕೀಳು ಮಟ್ಟದ ರಾಜಕೀಯ ನಡೆ ಪ್ರದರ್ಶಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅನಿರೀಕ್ಷಿತ ಮಳೆಯ ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟ್ರೀಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಕಾಂಗ್ರೆಸ್ ಸರಕಾರ; ಜನ ಸಾಮಾನ್ಯರ ಪಾಡೇನು?: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”
ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿContinue reading