Design a site like this with WordPress.com
Get started

ಕಾಪು ಪುರಸಭೆ ಚುನಾವಣೆ – ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾ ಗೋಷ್ಠಿ

ಉಡುಪಿ: ಕಾಪು ಪುರಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.23ರಂದು ಕಾಪು ಕೆ.ಒನ್. ಸಭಾಂಗಣದಲ್ಲಿ ಬಿಡುಗಡೆಗೊಳಿಸಿ, ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆ ಚುನಾವಣಾ ಸಂಚಾಲಕ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಚುನಾವಣಾ ಸಹ ಸಂಚಾಲಕ ಹಾಗೂ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್Continue reading “ಕಾಪು ಪುರಸಭೆ ಚುನಾವಣೆ – ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾ ಗೋಷ್ಠಿ”

ಬೆಳೆಹಾನಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಚಾರಿತ್ರಿಕ ನಿರ್ಣಯದಿಂದ ಸರಕಾರ ರೈತಪರವೆಂದು ಮತ್ತೊಮ್ಮೆ ಸಾಬೀತು: ಉಡುಪಿ ಜಿಲ್ಲಾ ಬಿಜೆಪಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತರಿಗಾಗಿ ಅತ್ಯಂತ ಮಹತ್ವಪೂರ್ಣ, ಚಾರಿತ್ರಿಕ ನಿರ್ಧಾರಗಳನ್ನು ಪ್ರಕಟಿಸಿದೆ. ಈ ಬೆಳವಣಿಗೆಯಿಂದ ಕರ್ನಾಟಕ ಕಂಡಿರುವ ಧೀಮಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ರೈತಪರ ಎಂಬುದು ಮತ್ತೆ ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಹಿಂದಿನ ಬಿಜೆಪಿಯೇತರ ಸರಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿದ್ದವು. “ಆಡದೇ ಮಾಡುವವ ರೂಢಿಯೊಳಗುತ್ತಮನು” ಎಂಬ ಮಾತಿನಂತೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತಪರ ಎಂಬುದೀಗ ಜನರ ಅರಿವಿಗೂ ಬರುವಂತಾಗಿದೆ. ರಾಜ್ಯದಲ್ಲಿContinue reading “ಬೆಳೆಹಾನಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಚಾರಿತ್ರಿಕ ನಿರ್ಣಯದಿಂದ ಸರಕಾರ ರೈತಪರವೆಂದು ಮತ್ತೊಮ್ಮೆ ಸಾಬೀತು: ಉಡುಪಿ ಜಿಲ್ಲಾ ಬಿಜೆಪಿ”

ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ಮಂಡನೆ ಐತಿಹಾಸಿಕ : ಜಿಲ್ಲಾ ಬಿಜೆಪಿ ಸ್ವಾಗತ

ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಐತಿಹಾಸಿಕ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನದ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿContinue reading “ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ಮಂಡನೆ ಐತಿಹಾಸಿಕ : ಜಿಲ್ಲಾ ಬಿಜೆಪಿ ಸ್ವಾಗತ”

ಕೋಟ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆ ಇದೀಗ ಕುಬೇರರ ಮನೆಯಾಗಿದೆ ಎಂಬ ಅಪವಾದದ ನಡುವೆ ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡದೇ ನಯಾ ಪೈಸೆ ಖರ್ಚು ಇಲ್ಲದೇ ಬಿಜೆಪಿ ಬೆಂಬಲಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಎಲ್ಲಾ ಮತಗಳ ಸಹಿತ ಹೆಚ್ಚುವರಿ ಮತವನ್ನು ಪಡೆದು ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿರುವ ದ.ಕ. ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಹಾರ್ದಿಕ ಅಭಿನಂದನೆ ಸಲ್ಲಿಸಿದೆ. ರಾಜ್ಯ ವಿಧಾನContinue reading “ಕೋಟ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಅಭಿನಂದನೆ”

ನಾಳೆ ಡಿ.15 ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ

ಉಡುಪಿ: ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳContinue reading “ನಾಳೆ ಡಿ.15 ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ”

ಕಾಶೀ ನಗರಿಯ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ: ಶಿವಾನಂದ ಸರಸ್ವತಿ ಸ್ವಾಮೀಜಿ

ಉಡುಪಿ: ಭರತ ಖಂಡವು ಪುಣ್ಯ ಕ್ಷೇತ್ರಗಳ ನೆಲೆವೀಡು. ಪ್ರಾಚೀನ ದೇವಳಗಳ ಅಭಿವೃದ್ಧಿಯಿಂದ ದೇಶದ ಭವ್ಯ ಸಂಸ್ಕೃತಿ, ಶ್ರೀಮಂತ ಪರಂಪರೆಯ ಗತ ವೈಭವ ಮರುಕಳಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ದಿಟ್ಟತನದ ನಿರ್ಧಾರದಿಂದ ಲೋಕಾರ್ಪಣೆಗೊಂಡಿರುವ ಪ್ರಾಚೀನ ಕಾಶೀ ನಗರದ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ ಹಾಡಿದೆ ಎಂದು ಕೈವಲ್ಯ ಮಠಾದೀಶರಾದ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾಪು ಮಂಡಲ ವತಿಯಿಂದContinue reading “ಕಾಶೀ ನಗರಿಯ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ: ಶಿವಾನಂದ ಸರಸ್ವತಿ ಸ್ವಾಮೀಜಿ”

ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಉಡುಪಿಯಲ್ಲಿ ಕಾಶಿ ವಿಶ್ವನಾಥ ಧಾಮದ ಪುನರುತ್ಥಾನ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯ ಸಂಸದರಾಗಿ ಹಾಗೂ ಪ್ರಧಾನಿಯಾಗಿ ಕಂಡ ಕನಸು ಮತ್ತು ಜನತೆಗೆ ನೀಡಿದ ವಾಗ್ದಾನದಂತೆ ಇಂದು ಅವರ ಕಲ್ಪನೆಯ ಭವ್ಯ ವಾರಣಾಸಿ ರೂಪಾಂತರಗೊಳ್ಳುತ್ತಿದೆ. ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ ಭಾರತೀಯ ಐತಿಹಾಸಿಕ ಮತ್ತು ಸಾಂಸ್ಕ್ರತಿಕ ಪರಂಪರೆಯ ಗತ ವೈಭವವನ್ನು ಮತ್ತೆ ಸಾದರಪಡಿಸುವಲ್ಲಿ ಹೊಸ ಮೈಲಿಗಲ್ಲಾಗಲಿದೆ. ನವ ಭಾರತ ನಿರ್ಮಾಣದ ಪರಿಕಲ್ಪನೆಯ ಪ್ರಮುಖ ಘಟ್ಟ ಇದಾಗಿದ್ದು ಪ್ರತಿಯೊಬ್ಬ ಭಾರತೀಯನ ಮನಸಲ್ಲಿ ಭಾರತೀಯತೆಯContinue reading “ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್”

ಡಿ.13ರಂದು ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ “ಭವ್ಯ ಕಾಶೀ ದಿವ್ಯ ಕಾಶೀ” ಅಭಿಯಾನ

ಉಡುಪಿ :ಕಾಶಿ ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ನಗರವಾಗಿದ್ದು, ಗಂಗಾ ಮಾತೆಯ ದಡದಲ್ಲಿದೆ. ಇದು ಭಗವಾನ್ ಶಿವನ ಶಿರದಿಂದ ಹುಟ್ಟಿಕೊಂಡಿದೆ ಎಂಬ ಪ್ರತೀತಿ ಇದೆ. ಕಾಶಿಯನ್ನು ಪವಿತ್ರ ಸಪ್ತ ಪುರಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಈ ಮಹಾನ್ ನಗರದ ಬಗ್ಗೆ ಖುಗ್ವೇದ, ಸ್ಕಂದ ಪುರಾಣ, ರಾಮಾಯಣ ಮತ್ತು ಮಹಾ ಭಾರತ ಹಾಗೂ ಮತ್ಸ್ಯ ಪುರಾಣ ಸೇರಿದಂತೆ ಅನೇಕ ಗ್ರಂಥಗಳಲ್ಲಿ ಉಲ್ಲೇಖ ಕಂಡುಬರುತ್ತದೆ. ವಿಶ್ವದ ಅತ್ಯಂತ ಜನಪ್ರಿಯ ಜನನಾಯಕರೆನಿಸಿರುವ ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಭಾರತದ ಶ್ರೇಷ್ಠContinue reading “ಡಿ.13ರಂದು ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ “ಭವ್ಯ ಕಾಶೀ ದಿವ್ಯ ಕಾಶೀ” ಅಭಿಯಾನ”

ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದನ್ನು ಆದಿಉಡುಪಿಯಿಂದ ಮಲ್ಪೆಯ ವರೆಗೆ ಮತ್ತು ಪರ್ಕಳದಿಂದ ಹೆಬ್ರಿಯ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಟೆಂಡರ್ ನೋಟಿಫಿಕೇಶನ್ ಆಗಿದ್ದು, ಜನವರಿ 25ಕ್ಕೆ ಟೆಂಡರ್ ಬಿಡ್ ತೆರೆದು ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ವಲಯದ ಅಭಿವೃದ್ಧಿಯ ದೃಷ್ಟಿಯಿಂದ ಮಲ್ಪೆಯಿಂದ ಹೆಬ್ರಿಯ ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳಿಸುವುದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಸದ್ರಿ ಯೋಜನೆಗೆ ಅನುಮೋದನೆContinue reading “ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ”

ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರದ್ದು ವಿಶಿಷ್ಟವಾದಂಥ ವ್ಯಕ್ತಿತ್ವ. ತುಳುನಾಡಿನ ಗರೋಡಿ, ದೈವಾರಾಧನೆ, ಜಾನಪದ ಸಂಸ್ಕ್ರತಿಯ ಬಗ್ಗೆ ಅಗಾಧವಾದ ಅಧ್ಯಯನ ಮಾಡಿರುವ ಇವರು ತುಳುನಾಡ ಗರೋಡಿಗಳ ಇತಿಹಾಸದ ನಿಘಂಟು ಎಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಡಿ.9ರಂದು ಬ್ರಹ್ಮಾವರದ ಪರಿಸರದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಯಕ್ಷಗಾನ ಧಾರ್ಮಿಕ ಕಾರ್ಯಕ್ರಮದಲ್ಲಿ ಬನ್ನಂಜೆ ಬಾಬು ಅಮೀನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದContinue reading “ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ”