27-12-2020 ಭಾನುವಾರ ಶಾರ್ವರಿ ಸಂ|ರದ ಧನುರ್ಮಾಸ ದಿನ 12 ಸಲುವ ಮಾರ್ಗಶಿರ ಶುದ್ಧ ತ್ರಯೋದಶಿ 58||| ಗಳಿಗೆ ದಿನ ವಿಶೇಷ :ಪ್ರದೋಷ, ಹನೂಮದ್ವ್ರತನಿತ್ಯ ನಕ್ಷತ್ರ :ಕೃತ್ತಿಕಾ 16 ಗಳಿಗೆಮಹಾ ನಕ್ಷತ್ರ :ಮೂಲಾಋತು :ಹೇಮಂತರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆ ಸೂರ್ಯಾಸ್ತ :6.10 ಗಂಟೆ ಸೂರ್ಯೋದಯ :6.53 ಗಂಟೆ ಮೇಷ ಅನಾರೋಗ್ಯದ ಬಗ್ಗೆ ಎಚ್ಚರದಿಂದಿರಿ. ಪ್ರತಿಸ್ಪರ್ಧಿಗಳ ಸವಾಲು. ಯೋಚಿಸಿ ಕಾರ್ಯಪ್ರವೃತ್ತರಾಗುವುದು ನಿಮ್ಮ ಯಶಸ್ಸಿನ ಗುಟ್ಟಾಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅನ್ಯರಲ್ಲಿ ಚರ್ಚೆ. ಚಾಲನೆಯಲ್ಲಿ ಎಚ್ಚರವಿರಲಿ. ವೃಷಭ ನಿಮ್ಮ ಗೌರವContinue reading “ಡಿಸೆಂಬರ್ 28,ಸೋಮವಾರ ; 2020 : ಇಂದಿನ ರಾಶಿಭವಿಷ್ಯ”
Tag Archives: ದಿನಭವಿಷ್ಯ
ಡಿಸೆಂಬರ್27, ಭಾನುವಾರ; 2020 : ಇಂದಿನ ರಾಶಿಭವಿಷ್ಯ
ಮೇಷ ರಾಶಿ. . ಇಂದಿನ ದಿನ ಇಂದು ನಿಮ್ಮ ಕೆಲಸದಲ್ಲಿ ಬಿಡುವಿಲ್ಲದ ದಿನವಾಗಿರುತ್ತದೆ. ನಿಮ್ಮ ದೈಹಿಕ ಮತ್ತು ಲೌಕಿಕ ದೃಷ್ಟಿಕೋನವು ಇಂದು ಕೂಡ ಬದಲಾಗಬಹುದು. ಅದೇ ಕೆಲಸವನ್ನು ಎಚ್ಚರಿಕೆಯಿಂದ ಮಾಡಲು ಪ್ರಯತ್ನಿಸಿ, ಅದು ನಿಮ್ಮ ಸ್ವಾಭಿಮಾನವನ್ನು ಹೆಚ್ಚಿಸುತ್ತದೆ. ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ನೀವು ಇಂದು ಉತ್ತಮ ಸಮಾಜವನ್ನು ಸೃಷ್ಟಿಸುವ ಕೆಲಸವನ್ನು ಪಡೆಯುತ್ತೀರಿ. ಇದು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ. ವೃಷಭ ರಾಶಿ. . ಇಂದಿನ ದಿನ ಇಂದು, ಗ್ರಹಗಳ ಶುಭ ಮೊತ್ತವು ನಿಮಗೆ ಗೌರವ ಮತ್ತು ಖ್ಯಾತಿಯನ್ನುContinue reading “ಡಿಸೆಂಬರ್27, ಭಾನುವಾರ; 2020 : ಇಂದಿನ ರಾಶಿಭವಿಷ್ಯ”
ಡಿಸೆಂಬರ್26, ಶನಿವಾರ; 2020: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ,ಭರಣಿ ನಕ್ಷತ್ರ/ಕೃತಿಕ ನಕ್ಷತ್ರ,ರಾಹುಕಾಲ : 09:32 ರಿಂದ 10:58ಗುಳಿಕಕಾಲ : 06:41 ರಿಂದ 08:06ಯಮಗಂಡಕಾಲ : 01:49 ರಿಂದ 3.15 ಮೇಷ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ಒತ್ತಡಗಳನ್ನು ಎದುರಿಸಬೇಕಾದೀತು. ಮಿತ್ರರ ಸಹಕಾರ ದೊರೆತು ಧೈರ್ಯದಿಂದ ಎದುರಿಸಿ ಉತ್ತಮ ಫಲಗಳನ್ನು ಪಡೆಯುವಿರಿ. ದಿನವಿಡೀ ಒತ್ತಡಗಳು ಕಾಣಿಸಿಕೊಳ್ಳುವವು. ವೃಷಭ ದೊಡ್ಡ ದೊಡ್ಡ ಯೋಜನೆಗಳನ್ನು ಯೋಚಿಸುವಿರಿ. ಸಾಕಾರಗೊಳಿಸುವಲ್ಲಿ ನಿಮ್ಮ ನಿರ್ಲಕ್ಷ್ಯ ಸಲ್ಲದು. ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಗಣಪತಿ ಆರಾಧನೆ ಸೂಕ್ತ. ಮಿಥುನ ಬರುವ ಎಲ್ಲ ಅವಕಾಶಗಳನ್ನು ತ್ಯಜಿಸುವುದುContinue reading “ಡಿಸೆಂಬರ್26, ಶನಿವಾರ; 2020: ಇಂದಿನ ರಾಶಿಭವಿಷ್ಯ”
ಡಿಸೆಂಬರ್ 25,ಶುಕ್ರವಾರ;2020: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರ ಮಾಸ,ಶುಕ್ಲಪಕ್ಷ, ಏಕಾದಶಿ,ಅಶ್ವಿನಿ ನಕ್ಷತ್ರ/ಭರಣಿ ನಕ್ಷತ್ರ,ರಾಹುಕಾಲ: 10:57 ರಿಂದ 12: 23ಗುಳಿಕಕಾಲ: 08 :06 ರಿಂದ 09:32ಯಮಗಂಡಕಾಲ: 03:14ರಿಂದ 04:39 ಮೇಷ ನಿಮ್ಮನ್ನು ದಾರಿ ತಪ್ಪಿಸಲು ಹೊಂಚು ಹಾಕುತ್ತಿರುವುದರಿಂದ ಎಚ್ಚರಿಕೆ ಅಗತ್ಯ. ಹಿತಶತ್ರುಗಳನ್ನು ನಯವಾಗಿಯೇ ದೂರ ಇರಿಸುವುದು ಉತ್ತಮ. ಹಿರಿಯರ ಸಹಕಾರದಿಂದ ಎಲ್ಲ ಆಪತ್ತುಗಳಿಂದ ಹೊರಬರಲಿದ್ದೀರಿ. ವೃಷಭ ನಿಮ್ಮಿಂದ ನಿಮ್ಮ ಕುಟುಂಬದ ಜನರು ನಾಲ್ಕು ಒಳ್ಳೆಯ ಮಾತುಗಳನ್ನು ನಿರೀಕ್ಷಿಸುತ್ತಿದ್ದಾರೆ. ಇನ್ನೊಬ್ಬರ ಪ್ರತಿ ನಡೆಯಲ್ಲಿಯೂ ತಪ್ಪನ್ನು ಹುಡುಕಲು ಹೋಗಿ ನಿಮ್ಮ ಮೇಲಿಟ್ಟಿರುವ ವಿಶ್ವಾಸ ಕಳೆದುಕೊಳ್ಳುವContinue reading “ಡಿಸೆಂಬರ್ 25,ಶುಕ್ರವಾರ;2020: ಇಂದಿನ ರಾಶಿಭವಿಷ್ಯ”
ಡಿಸೆಂಬರ್24 ,ಗುರುವಾರ ; 2020 :ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ, ದಶಮಿ, ಗುರವಾರ, ”ಅಶ್ವಿನಿ ನಕ್ಷತ್ರ”,ರಾಹುಕಾಲ 01:48 ರಿಂದ 03:14ಗುಳಿಕಕಾಲ 09:31 ರಿಂದ 10:57ಯಮಗಂಡಕಾಲ 6:40 ರಿಂದ 08:05 ಮೇಷ ಆರ್ಥಿಕಸ್ಥಿತಿಯಲ್ಲಿ ಸುಧಾರಣೆ ಕಂಡುಬಂದರೂ ದುಡುಕುತನದಿಂದ ನಷ್ಟವಾಗಬಹುದು. ಯಾವುದೇ ವಿಚಾರಕ್ಕೂ ಮತ್ತೊಮ್ಮೆ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಗಣಪತಿ ಆರಾಧನೆಯಿಂದ ಕಾರ್ಯದಲ್ಲಿ ಯಶಸ್ಸು. ವೃಷಭ ವೈದ್ಯವೃತ್ತಿಯವರಿಗೆ ಅಧಿಕ ಶ್ರಮವಾಗಿ ವಿಪರೀತ ಆಯಾಸ. ಸ್ತ್ರೀಯರಿಗೆ ಅನುಕೂಲಕರ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿ ದಾಳವನ್ನಾಡಿಸುವ ಸಾಧ್ಯತೆ. ಮನೋವ್ಯಾಧಿಗಳು ದೂರವಾಗಲಿವೆ. ಮಿಥುನ ನಿಮ್ಮ ಮೇಲಿನ ಹೆಚ್ಚಿನ ಜವಾಬ್ದಾರಿ ನಿಭಾಯಿಸಿಕೊಳ್ಳುವಲ್ಲಿContinue reading “ಡಿಸೆಂಬರ್24 ,ಗುರುವಾರ ; 2020 :ಇಂದಿನ ರಾಶಿಭವಿಷ್ಯ”
ಡಿಸೆಂಬರ್ 22, ಮಂಗಳವಾರ, 2020 : ಇಂದಿನ ರಾಶಿಭವಿಷ್ಯ
ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಶುಕ್ಲ ಪಕ್ಷ, ವಾರ : ಮಂಗಳವಾರ,ತಿಥಿ : ಅಷ್ಠಮಿ, ನಕ್ಷತ್ರ : ಉತ್ತರಭದ್ರ, ರಾಹುಕಾಲ: 3.13 ರಿಂದ 4.39ಗುಳಿಕಕಾಲ: 12.22 ರಿಂದ 1.47ಯಮಗಂಡಕಾಲ: 9.30 ರಿಂದ 10.56 ಮೇಷ ಕಠಿಣ ಪರಿಶ್ರಮದ ಫಲದಿಂದ ಉತ್ತಮ ಸಫಲತೆಯನ್ನು ಪಡೆಯಲಿದ್ದೀರಿ. ಯೋಜನೆಯನ್ನು ರೂಪಿಸುವ ಮುನ್ನ ಪುನಃ ಅವಲೋಕನ ಅಗತ್ಯ. ಸಾಮಾಜಿಕ ಕ್ಷೇತ್ರದಲ್ಲಿ ಹಿನ್ನಡೆಯ ಸಾಧ್ಯತೆ ಕಂಡುಬರುತ್ತಿದೆ. ವೃಷಭ ನಿಮ್ಮ ಕೆಲಸವನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದು ಉತ್ತಮ. ಆರ್ಥಿಕ ಪ್ರಗತಿಯತ್ತ ದಾಪುಗಾಲು. ಬೇರೆಯವರ ಮಾತುಗಳ ವಿಚಾರದಲ್ಲಿContinue reading “ಡಿಸೆಂಬರ್ 22, ಮಂಗಳವಾರ, 2020 : ಇಂದಿನ ರಾಶಿಭವಿಷ್ಯ”
ಡಿಸೆಂಬರ್ 21,ಸೋಮವಾರ, 202೦ ; ಇಂದಿನ ರಾಶಿಭವಿಷ್ಯ
ಪಂಚಾಂಗ : ವಾರ: ಸೋಮವಾರ, ತಿಥಿ : ಸಪ್ತಮಿ, ನಕ್ಷತ್ರ : ಪೂರ್ವಭಾದ್ರ,ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತ,ಮಾರ್ಗಶಿರ ಮಾಸ, ಶುಕ್ಲ ಪಕ್ಷ. ರಾಹುಕಾಲ: 8.04 ರಿಂದ 9.30ಗುಳಿಕಕಾಲ: 1.47 ರಿಂದ 3.13ಯಮಗಂಡಕಾಲ: 10.56 ರಿಂದ 12.22 ಮೇಷ ವಿರೋಧಿಗಳ ವಿಷಯದಲ್ಲಿ ಎಚ್ಚರದಿಂದಿರಿ. ಪ್ರತಿಸ್ಪರ್ಧಿಗಳ ಸವಾಲು ಎದುರಿಸಬೇಕಾದೀತು. ಮನೆಯವರ ಸಹಕಾರದಿಂದಾಗಿ ಎಲ್ಲವೂ ಸುಗಮವಾಗಿ ನಡೆಯಲಿದೆ. ವೃಷಭ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನವಾಗಲಿದೆ. ನಿರುದ್ಯೋಗಿಗಳ ಜೀವನದಲ್ಲಿ ತಿರುವು ಸಾಧ್ಯತೆ. ಕುಲದೇವತಾ ಆರಾಧನೆಯಿಂದ ಯಶಸ್ಸನ್ನು ಗಳಿಸಲಿದ್ದೀರಿ. ಮಿಥುನ ಭೂ ವ್ಯವಹಾರಕ್ಕೆContinue reading “ಡಿಸೆಂಬರ್ 21,ಸೋಮವಾರ, 202೦ ; ಇಂದಿನ ರಾಶಿಭವಿಷ್ಯ”
ಡಿಸೆಂಬರ್19, ಶನಿವಾರ; 2020: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು,ಮಾರ್ಗಶಿರ ಮಾಸ,ಶುಕ್ಲ ಪಕ್ಷ,ಪಂಚಮಿ,ಶನಿವಾರ, ಧನಿಷ್ಠಾ ನಕ್ಷತ್ರ,ರಾಹುಕಾಲ 9:28 ರಿಂದ 10:54ಗುಳಿಕಕಾಲ 6: 37 ರಿಂದ 08:02ಯಮಗಂಡಕಾಲ 01:45 ರಿಂದ 03:11 ಮೇಷ ಹೊಸ ವಸ್ತ್ರ ಖರೀದಿ ಸಾಧ್ಯತೆ. ಶುಭಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ದೂರದಿಂದ ಸಹೋದರಿಯ ಆಗಮನ. ಅನಿರೀಕ್ಷಿತ ಧನಾಗಮನ. ಆರೋಗ್ಯದಲ್ಲಿ ಚೇತರಿಕೆ. ಈ ದಿನ ಮನಸ್ಸಿಗೆ ನೆಮ್ಮದಿ. ವೃಷಭ ಆರಂಭಶೂರತ್ವ ಬೇಡ. ಮಾಡುವ ಕೆಲಸದಲ್ಲಿ ಜಾಗೃತೆ ಇರಲಿ. ನಿಧಾನವಾದರೂ ಕಾರ್ಯಸಾಧನೆಯಾಗಲಿದೆ. ಸಾಲಗಾರರ ಕಾಟ ಸಾಧ್ಯತೆ. ಜಿಗುಪ್ಸಾ ಮನೋಭಾವ ಬೇಡ. ಯಾವುದೇContinue reading “ಡಿಸೆಂಬರ್19, ಶನಿವಾರ; 2020: ಇಂದಿನ ರಾಶಿಭವಿಷ್ಯ”
ಡಿಸೆಂಬರ್18, ಶುಕ್ರವಾರ; 2020 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹಿಮಂತ ಋತು, ಮಾರ್ಗಶಿರಮಾಸ,ಶುಕ್ಲಪಕ್ಷ, ಚತುರ್ಥಿ,ಶುಕ್ರವಾರ, ಶ್ರವಣ ನಕ್ಷತ್ರ,ರಾಹುಕಾಲ 10:54 ರಿಂದ 12 :20ಗುಳಿಕಕಾಲ 08:02 ರಿಂದ 09:28ಯಮಗಂಡಕಾಲ 3: 11ರಿಂದ 04:37 ಮೇಷ ನಿಮ್ಮ ವೃತ್ತಿ ಅನುಭವ ಮತ್ತು ಸಾಮರ್ಥ್ಯದ ಫಲದಿಂದಾಗಿ ಸಾಮಾಜಿಕ ಮನ್ನಣೆ. ಖಾಸಗಿ ಉದ್ಯೋಗಿಗಳಿಗೆ ಯಶಸ್ಸು. ರಾಜಕೀಯದಲ್ಲಿ ಅತಂತ್ರ ಸ್ಥಿತಿಯನ್ನು ಅನುಭವಿಸಬೇಕಾದೀತು. ಮಾನಸಿಕ ಚಂಚಲತೆ. ವೃಷಭ ನಿಮ್ಮ ಸಮಸ್ಯೆಗಳನ್ನು ಸಮಾಧಾನವಾಗಿ ತೆಗೆದುಕೊಳ್ಳಿ. ಆರ್ಥಿಕ ಸ್ಥಿರತೆಯನ್ನು ಸಾಧಿಸಲಿದ್ದೀರಿ. ಸಾಮಾಜಿಕ ಕಾರ್ಯಕರ್ತರಿಗೆ ಮನ್ನಣೆ. ಸರ್ಕಾರದಿಂದ ಸಹಾಯ ದೊರಯಲಿದೆ. ಮನೆಯಲ್ಲಿ ಶಾಂತಿ ದೊರಕಲಿದೆ. ಮಿಥುನ ಉದ್ಯೋಗದಲ್ಲಿ ಪ್ರಗತಿ.Continue reading “ಡಿಸೆಂಬರ್18, ಶುಕ್ರವಾರ; 2020 : ಇಂದಿನ ರಾಶಿಭವಿಷ್ಯ”
ಡಿಸೆಂಬರ್17, ಗುರುವಾರ; 2020 : ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಮಾರ್ಗಶಿರ ಮಾಸ, ಶುಕ್ಲ ಪಕ್ಷ,ತೃತೀಯ, ಗುರುವಾರ, ಉತ್ತರಾಷಾಡ ನಕ್ಷತ್ರರಾಹುಕಾಲ: 01:45 ರಿಂದ 03:11ಗುಳಿಕಕಾಲ: 09:28 ರಿಂದ 10:54ಯಮಗಂಡಕಾಲ: 06:37 ರಿಂದ 08:02 ಮೇಷ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ. ಮನೆಗೆ ಅತ್ಯಂತ ಪ್ರಿಯವ್ಯಕ್ತಿಗಳ ಆಗಮನ ಸಾಧ್ಯತೆ. ತೂಕದ ಮಾತುಗಳಿಂದಾಗಿ ಗೌರವ ಲಭ್ಯವಾಗಲಿದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯ ವ್ಯವಹಾರ ಮಾಡುವುದು ಉತ್ತಮ. ವೃಷಭ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ. ವಾಹನ ಚಲಾನೆಯಲ್ಲಿ ಅತ್ಯಂತ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಶಸ್ತ್ರಗಳಿಂದ ನೋವುಂಟಾಗುವ ಸಾಧ್ಯತೆ. ಮಿಥುನ ಕುಟುಂಬದಲ್ಲಿ ಸಮಸ್ಯೆಗಳು ನಿರಾಯಾಸವಾಗಿ ಪರಿಹಾರವಾಗಲಿವೆ.Continue reading “ಡಿಸೆಂಬರ್17, ಗುರುವಾರ; 2020 : ಇಂದಿನ ರಾಶಿಭವಿಷ್ಯ”