ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆContinue reading “ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ”
Tag Archives: ರಾಜ್ಯ
ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್ನಲ್ಲೇ ಮಾಡಬಹುದು
ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆರೇಷನ್ ಕಾರ್ಡ್ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ.ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದContinue reading “ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್ನಲ್ಲೇ ಮಾಡಬಹುದು”
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ online ಕಾರ್ಯಕ್ರಮ
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದ online live streaming link ಈ ಕಾರ್ಯಕ್ರಮವು ನಾಳೆ ದಿನಾಂಕ 05.09.2021 ರಂದು ಬೆಳಿಗ್ಗೆ 10.30 ಕ್ಕೆ ನೇರಪ್ರಸಾರವಾಗಲಿದೆ. ಲಿಂಕ್ ಬಳಸಿ ರೈತರು ತಮ್ಮ ಮನೆಗಳಿಂದಲೇ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ. https://youtube.com/channel/UCc_FfAZF6jmbMP2LPBcqMBA/live
ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.ರಾಜ್ಯದಲ್ಲಿ ಕೊರೊನಾContinue reading “ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್”
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ
ಕರ್ನಾಟಕ ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು. ಮುಖ್ಯಮಂತ್ರಿಗಳು ಮಧ್ಯಾಹ್ನ 3.30ಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಸಂಜೆ 4.00ಕ್ಕೆ ಉಡುಪಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕೋವಿಡ್ ಕುರಿತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30ಕ್ಕೆ ಉಡುಪಿ ಜಿಲ್ಲಾContinue reading “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ”
ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ
ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನುContinue reading “ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ”
ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ
ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control )Continue reading “ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ”
ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ಕೋಟ ಶ್ರೀನಿವಾಸ ಪೂಜಾರಿ ಸಹಿತ ನೂತನ 29 ಸಚಿವರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು. ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣವನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆContinue reading “ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ”
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು ಅಂತಾ ಎರಡು ದಿನಗಳಿಂದ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ದಿನದಿಂದ ಸಿಎಂ ರೇಸ್ ನಲ್ಲಿ ಬೇರೆ ಬೇರೆ ಹೆಸರುಗಳು ಕೇಳಿ ಬಂದಿದ್ದವು. ಬಹುತೇಕ ಎಲ್ಲಾ ಬಿಜೆಪಿ ಶಾಸಕರ ಹೆಸರುಗಳು ಕೇಳಿ ಬಂದಿದ್ದವು ಅಂದರೆ ತಪ್ಪಲ್ಲ. ಆದರೆ ಈಗ ಆ ಎಲ್ಲಾ ಕುತೂಹಲಕ್ಕೆ ಅಂತಿಮ ತೆರೆ ಬಿದ್ದಿದೆ. ಬಸವ್ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ.Continue reading “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ”