Design a site like this with WordPress.com
Get started

ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ

ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ. ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದುContinue reading “ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ”