Design a site like this with WordPress.com
Get started

ಪಡುಬಿದ್ರೆ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ

ಕಾಪು: ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು.‌ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ ಗುರುರಾಜ್, ಕೇಶವ ಮೊಯ್ಲಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗContinue reading “ಪಡುಬಿದ್ರೆ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ”

ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್

ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ. ಇವೆರಡನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದಯೇ ಎನ್ನುವುದನ್ನು ಮೊದಲಿಗೆ ಸರಿಯಾಗಿ ಅಧ್ಯಯನ ಮಾಡಿ ಆ ನಂತರ ಹೇಳಿಕೆ ಕೊಡಲಿ. ಜವಾಬ್ದಾರಿಯುತ ಶಾಸಕರಾಗಿ ಇಷ್ಟೂ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ ಇವರಿಗೆ? ಅಲ್ಲದೆ ಆರ್ ಎಸ್ ಎಸ್, ಬಜರಂಗದಳ ಎಂದಿಗೂ ದೇಶವಿರೋಧಿ ಚಟುವಟಿಕೆContinue reading “ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್”

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆ

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆಸ್ಥಳೀಯರಿಂದ ಹಾಗೂ ಅಗ್ನಿಶಾಮಕ ದಳದಿಂದ ರಕ್ಷಣೆ ಆಪತ್ಬಾಂಧವರಾದ ಅಶೋಕ್ ಶೆಟ್ಟಿ ದೆಂದೂರು ಕಟ್ಟೆ ಹಾಗೂ ಸ್ಥಳೀಯರ ಸಮಯೋಚಿತ ಕಾರ್ಯಚರಣೆಗೆ‌ ಸರ್ವತೃ ಶ್ಲಾಘನೆ

ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ

ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ”

ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ

ಕಾಪು: ಉದ್ಯಾವರ ಗ್ರಾಮ‌ಪಂಚಾಯತ್ ನ ಯುವ ನಾಯಕ, ಎರಡು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ *ಮಿತೇಶ್ ಸುವರ್ಣ* ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಗಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರ ನೇತ್ರತ್ವದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶದ ಶೆಟ್ಟಿ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರುContinue reading “ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಎಲ್ಲರೂ ಸಮಯ ನೀಡಲು ವಿನಂತಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ‌ ಸುವರ್ಣ,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ”

ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ

ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್Continue reading “ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ”

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ

ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ‌ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ‌ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ”

ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಬೂತ್ ಅಧ್ಯಕ್ಷರಾದContinue reading “ಕಟಪಾಡಿ ಬೂತ್ ಸಂಖ್ಯೆ 81 ರಲ್ಲಿ ಕಾರ್ಯಕರ್ತರ ಸಭೆ”