Design a site like this with WordPress.com
Get started

ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದು ಚುನಾವಣಾ ತಯಾರಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್ ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಮಾತನಾಡಿ ಚುನಾವಣೆಯನ್ನು ಎದುರಿಸುವ ಕುರಿತು ಮಾಹಿತಿContinue reading “ಬೊಮ್ಮರಬೆಟ್ಟು ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ

NEWS BY: ಜನತಾಲೋಕವಾಣಿನ್ಯೂಸ್ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಕಾಪು ತಾಲೂಕು ಉಚ್ಚಿಲ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ,ಜಯಂತಿ ಇವರು ದೀಪ ಪ್ರಜ್ವಲನೆ ಮಾಡಿ ತಾಲೂಕಿನಲ್ಲಿ ನಡೆಯುವ ಲೆಕ್ಕ ಪರಿಶೋಧನೆಗೆ ಚಾಲನೆ ನೀಡಿ, ಎಲ್ಲಾ ಸಂಘಗಳು ಅತ್ಯುನ್ನತ ಶ್ರೇಣಿಯಾದ S ಶ್ರೇಣಿಯಲ್ಲಿ ಇರಲಿ ಎಂದು ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅದಮಾರು ಒಕ್ಕೂಟದ ಅಧ್ಯಕ್ಷರಾದ ವೀಣಾ ಯತಿನ್,ಉಡುಪಿ ಜಿಲ್ಲಾ *ಲೆಕ್ಕ ಪರಿಶೋಧನಾContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ”

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು ಅವರು ಊರಲ್ಲಿ ಇಲ್ಲದಿದ್ದಾಗ ಸಕ್ರಿಯವಾಗಿ ಸ್ಪಂಧಿಸಲು ಅವರ ಕಚೇರಿ ಸದಾ ತೆರೆದಿರುತ್ತದೆ. ಇದೇ ಬರುವ ದಿನಾಂಕ ಸೆ.30 ರಂದು ಕಾಪು ಪೇಟೆಯಲ್ಲಿ ಮಾನ್ಯ ಸಂಸದರ ಕಾರ್ಯಕ್ರಮ ನಿಗದಿಯಾಗಿದ್ದು ನಾವು ಸುಮಾರು 500 ಜನ ಸೆಲ್ಫಿ ತೆಗೆಯಲುContinue reading “ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್”

ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ರವರ ತಂದೆ ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಯಶ್ಪಾಲ್ ಎ. ಸುವರ್ಣ ಮತ್ತು ಅವರ ಕುಟುಂಬ ವರ್ಗ, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಹಿರಿಯರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದುContinue reading “ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ”

ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ

ಉಡುಪಿ: ಕ್ಷೇತ್ರದ ಅಭಿವೃದ್ಧಿಗೆ ಸರಕಾರದ ವಿವಿಧ ಮೂಲಗಳಿಂದ ಅನುದಾನ ನೀಡುತ್ತಾ ಬಂದಿರುವ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ವತಿಯಿಂದ ಅವರ ಗೃಹ ಕಛೇರಿಯಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ದೈವಸ್ಥಾನದ ಹತ್ತು ಸಮಸ್ತರ ಗುರಿಕಾರ ದೇವದಾಸ್, ಆಡಳಿತ ಸಮಿತಿಯ ಕೋಶಾಧಿಕಾರಿ ಭರತ್Continue reading “ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”

ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ. ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯContinue reading “ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್”

ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.

ಕಾಪು: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಆರ್ಯಾಡಿಯಲ್ಲಿ ಶಕ್ತಕೇಂದ್ರ ಪ್ರಮುಖ್ ಪ್ರವೀಣ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದContinue reading “ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.”

ನಿಧನ

ಕೆಮ್ಮಣ್ಣು ಪಡು ತೋನ್ಸೆ, ಅಡ್ಡ ಬೆಂಗ್ರೆ ನಿವಾಸಿ ಜಗನ್ನಾಥ ಕೆ. ಜತ್ತನ್ (72 ವರ್ಷ) ರವರು‌ ಎ.26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವ್ಯಾಪಾರಸ್ಥರಾಗಿದ್ದ ಅವರು ಪಡು ತೋನ್ಸೆ ಶ್ರೀ ರಾಮ ಭಜನಾ ಮಂದಿರದ ಗೌರವಾಧ್ಯಕ್ಷರಾಗಿ, ಕೋಡಿ ಬೆಂಗ್ರೆ ಬಿಲ್ಲವರ ಸೇವಾ ಸಂಘದ ಉಪಾಧ್ಯಕ್ಷರಾಗಿ ಸೇವೆ‌ ಸಲ್ಲಿಸಿದ್ದರು.