ಐವರು ಕನ್ನಡಿಗರು ಸೇರಿ 119 ಮಂದಿಗೆ ಪದ್ಮ ಪ್ರಶಸ್ತಿ

ನವದೆಹಲಿ: ಕನ್ನಡಿಗರಾದ ಡಾ. ಬಿ.ಎಂ. ಹೆಗಡೆ, ಚಂದ್ರಶೇಖರ ಕಂಬಾರ, ಮಂಜಮ್ಮ ಜೋಗತಿ, ಆರ್.ಎಲ್. ಕಷ್ಯಪ್, ಕೆ.ವೈ. ವೆಂಕಟೇಶ್ ಸೇರಿದಂತೆ 119 ಮಂದಿ ಗಣ್ಯರಿಗೆ ಪದ್ಮ ಪುರಸ್ಕಾರ ನೀಡಲಾಗಿದೆ. 7 ಜನರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ ಮತ್ತು 102 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಪದ್ಮವಿಭೂಷಣ ಪ್ರಶಸ್ತಿ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ, ಎಸ್.ಪಿ. ಬಾಲಸುಬ್ರಹ್ಮಣ್ಯಂ, ಡಾ. ಬೆಳ್ಳಿ ಮೋನಪ್ಪ ಹೆಗಡೆ, ನರೇಂದ್ರ ಸಿಂಗ್ ಸೇರಿದಂತೆ 7 ಮಂದಿಗೆ ಪದ್ಮವಿಭೂಷಣ ನೀಡಲಾಗಿದೆ. ಪದ್ಮಭೂಷಣ ಪ್ರಶಸ್ತಿ ರಾಮ್ ವಿಲಾಸ್Continue reading “ಐವರು ಕನ್ನಡಿಗರು ಸೇರಿ 119 ಮಂದಿಗೆ ಪದ್ಮ ಪ್ರಶಸ್ತಿ”

ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು …

… ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ .ಅದರಂತೆ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶ್ರೀ ಕೃಷ್ಣನContinue reading “ರಾಮಮಂದಿರ ಭೂಗರ್ಭಕ್ಕೆ ಕೃಷ್ಣ ನಗರಿಯ ಮಣ್ಣು …”

Design a site like this with WordPress.com
Get started