ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು.Continue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ”
Tag Archives: ಸ್ಥಳೀಯ ಸುದ್ದಿಗಳು
ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್
ಕಾಪು: ಉಡುಪಿ ತಾಲೂಕಿನ ಮರ್ಣೆ ಗ್ರಾಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ *ಪ್ರಜ್ವಲ್ ಹೆಗ್ಡೆ, ವಾಣಿ, ಸುರೇಖ ಮತ್ತು ಪದ್ಮನಾಭ ನಾಯಕ್ ಕೊಡಂಗಳ* ಇವರ ಮುತುವರ್ಜಿಯಲ್ಲಿ ಮೋದೀಜಿ ಆಡಳಿತದ ಎಂಟು ವರ್ಷದ ಆಚರಣಾ ಹಿನ್ನಲೆಯಲ್ಲಿ ಆಯುಷ್ಮಾನ್ ಕ್ಯಾಂಪ್ ಮಾಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮೋದೀಜಿ ಆಡಳಿತದ ಬಗ್ಗೆ ವಿವರಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಮೋದಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರುಗಳಾದ ಪ್ರಜ್ವಲ್ ಹೆಗ್ಡೆ,Continue reading “ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್”
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ
ಕಾಪು: ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚದ ವತಿಯಿಂದ ನರೇಂದ್ರ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಬಿಜೆಪಿ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು ನೆರವೇರಿಸಿ ಶುಭಹಾರೈಸಿದರು. ಕಾಪು ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಕಾಪು ಕೈಪುಂಜಾಲು ಬಬ್ಬುಸ್ವಾಮಿ ದೈವಸ್ಥಾನ ವಠಾರದಲ್ಲಿ ಪರಿಶಿಷ್ಟ ವರ್ಗದ ಜನರಿಗೆ ಉಚಿತವಾಗಿ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ಮಾಡುವ ಕ್ಯಾಂಪ್ ಆಯೋಜನೆ”
ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ
ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ದುರ್ಬಲ ವರ್ಗದ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ರೇಶ್ಮ ಶೆಟ್ಟಿ ಪ್ರಸ್ತಾವನೆ ಮಾತನ್ನಾಡಿದರು. ಮಂಡಲ ಸಂಚಾಲಕರಾದ ಅನಿಲ್ ಕುಮಾರ್ ಸ್ವಾಗತಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಸಾಧನೆಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರಾವಳಿ ಅಭಿವೃದ್ಧಿContinue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ದುರ್ಬಲ ವರ್ಗದ ಕಲ್ಯಾಣ ಕಾರ್ಯಕ್ರಮ”
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಕಾಪು : ಮೋದೀಜಿ ಆಡಳಿತಡ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ”
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯನ್ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ”
ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಹಾಗೂ ಅಲೆವೂರು ಬಿಜೆಪಿ ಮಹಿಳಾಮೋರ್ಚ ಇದರ ವತಿಯಿಂದ ಕೊರಂಗ್ರಪಾಡಿ ಮತ್ತು ಮಾರ್ಪಳ್ಳಿ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ
ಮೋದೀಜಿ ಆಡಳಿತದ ಎಂಟು ವರ್ಷದ ವಾರ್ಷಿಕೊತ್ಸವ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕಾಪು ಮಹಿಳಾ ಮೋರ್ಚಾದ ವತಿಯಿಂದ ಇಂದು ಅಲೆವೂರು ಪಂಚಾಯತ್ ವ್ಯಾಪ್ತಿಯ 2 ಅಂಗನವಾಡಿಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು ಕಾಪು ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಅಲೆವೂರು ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರಾದ ಬೇಬಿ ರಾಜೇಶ್, ಪಂಚಾಯತ್ ಸದಸ್ಯರುಗಳಾದ ರೇಣುಕಾ ಶೆಟ್ಟಿ,Continue reading “ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಹಾಗೂ ಅಲೆವೂರು ಬಿಜೆಪಿ ಮಹಿಳಾಮೋರ್ಚ ಇದರ ವತಿಯಿಂದ ಕೊರಂಗ್ರಪಾಡಿ ಮತ್ತು ಮಾರ್ಪಳ್ಳಿ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ”
ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಇದರ ವತಿಯಿಂದ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ
ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕಾಪು ಮಹಿಳಾ ಮೋರ್ಚಾದ ವತಿಯಿಂದ ಇಂದು *ಕುಕ್ಕೆಹಳ್ಳಿ ಪಂಚಾಯತ್ ವ್ಯಾಪ್ತಿಯ 2 ಅಂಗನವಾಡಿಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು* ಬಳಿಕ ಅಂಗನವಾಡಿಯಲ್ಲಿ ಕೇಂದ್ರಸರಕಾರದ ಸಾಧನೆಗಳನ್ನು ವಿವರಿಸಲಾಯಿತು. ಬಳಿಕ ಪೆರ್ಡೂರು ಹಾಗೂ ಭೈರಂಪಳ್ಳಿ ಅಂಗನವಾಡಿಗಳಿಗೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದೆವು. ಬಳಿಕ ಬೊಮ್ಮರಬೆಟ್ಟು ಒಂದು ಅಂಗನವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಒಟ್ಟು 6 ಅಂಗನವಾಡಿಗಳಲ್ಲಿ ವಿವಿಧ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಧ್ಯಕ್ಷರು ಮಾಹಿತಿ ಶಿಬಿರವನ್ನು ಉಧ್ಘಟಿಸಿದರೆ ಮಂಡಲ ಅಧ್ಯಕ್ಷರಾದContinue reading “ಬಿಜೆಪಿ ಮಹಿಳಾಮೋರ್ಚ ಕಾಪು ಮಂಡಲ ಇದರ ವತಿಯಿಂದ ಅಂಗನವಾಡಿ ಸ್ಬಚ್ಚತಾ ಕಾರ್ಯಕ್ರಮ”
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಕುಕ್ಕೆಹಳ್ಳಿಯಲ್ಲಿ *ಫಲಾನುಭವಿಗಳ ಸಮಾವೇಶ* ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾಧನೆಯನ್ನು ವಿವರಿಸಿ ನಿರಂತರವಾಗಿ ಮೋದೀಜಿಯವರಿಗೆ ಬೆಂಬಲ ನೀಡಲು ಮನವಿಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಮಾತನಾಡಿ ತಮ್ಮ ಅವಧಿಯಲ್ಲಿ ಆದ ಅಭಿವ್ಯಕ್ತಿ ಕಾರ್ಯಕ್ರಮಗಳನ್ನು ವಿವರಿಸಿದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಮಂಡಲContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ”
ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ
ಕಾಪು: ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರವು ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಡ ಶಾಲೆಯಲ್ಲಿ ನಡೆಯಿತು* ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮೋದೀಜಿ ಆಡಳಿತದ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ವಿವರಿಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಜಿಲಾ ಎಸ್ ಟಿ ಮೋರ್ಚ ಅಧ್ಯಕ್ಷರಾದContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಎಸ್ ಟಿ ಮೋರ್ಚಾದ ವತಿಯಿಂದ ಇಂದು ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ”