ಕಾಪು: ನರೇಂದ್ರ ಮೋದೀಜಿ ಸರಕಾರ ಒಂಭತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಈ ಕುರಿತಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈಕಾರ್ಯಕ್ರಮಗಳ ಜಿಲ್ಲಾ ಉಸ್ತುವಾರಿ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಶೀಲಾ ಕೆ ಶೆಟ್ಟಿ ಉಪಸ್ಥಿತರಿದ್ದರು. ಪಕ್ಷದ ವಿವಿಧ ಜವಾಬ್ದಾರಿContinue reading “ಕಾಪು ಬಿಜೆಪಿ ಪದಾಧಿಕಾರಿಗಳ ಸಭೆ”
Tag Archives: ಸ್ಥಳೀಯ ಸುದ್ದಿಗಳು
ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್
ಕಾಪು: ವಿಶ್ವಹಿಂದೂಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಇವರು ಇದೇ ಬರುವ ಸೋಮವಾರ ಜೂನ್ 19 ರಂದು ಸಂಜೆ 4.00 ಗಂಟೆಗೆ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದು ಹಿಂದೂ ವಿರೋಧಿ ನೀತಿ ಅನುಸರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಕಾಪು ಬಿಜೆಪಿಯಿಂದ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದು ರಾಜ್ಯ ಸರಕಾರದ ಹಿಂದೂ ವಿರೋಧೀ ದೋರಣೆಗೆ ನಮ್ಮ ಸ್ಪಷ್ಟ ವಿರೋಧವಿದ್ದು ಮುಂದಿನContinue reading “ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್”
ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ
ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಇವರ ಮೇಲೆ ಅಪರಿಚಿತರಾದ ಮೂರು ಜನ ಬಂದು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ಖಂಡನೀಯವಾದುದು. ಈ ಕುರಿತಂತೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳ ಮೇಲೆ ದೂರು ದಾಖಲಾದ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ ಕ್ರತ್ಯContinue reading “ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ”
ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ
ಕಾಪು: ಉದ್ಯಾವರ ಗರಡಿ ರಸ್ತೆಯ ಸಮೀಪದ ನಮ್ಮ ಕಾರ್ಯಕರ್ತರಾಗಿರುವ ರಕ್ಷಿತ್ ಕೋಟ್ಯಾನ್ ರವರ ಮನೆಗೆ ನುಗ್ಗಿ ಧಾಂಧಲೆ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತಂತೆ ಪೋಲೀಸರು ಮೂರು ಜನರನ್ನು ಬಂಧಿಸಿದ್ದು ಇದರ ಮಾಸ್ಟರ್ ಮೈಂಡ್ ಉದ್ಯಾವರದ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಗ್ಗೆ ಬಂಧಿತರು ಹೇಳಿಕೆ ಕೊಟ್ಟಿದ್ದು ಪೋಲೀಸರು ಈ ಕೂಡಲೇ ಅವರನ್ನು ಬಂಧಿಸಬೇಕು. ಇಂತಹ ಗೂಂಡಾಗಿರಿಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಅವರ ಭ್ರಮೆ. ತಪ್ಪಿತಸ್ಥ ಯಾರೇ ಇರಲಿ ಸೂಕ್ತContinue reading “ಉದ್ಯಾವರದಲ್ಲಿ ಕಾಂಗ್ರೆಸ್ ಪ್ರೇರಿತ ಗೂಂಡಾಗಿರಿ: ಶ್ರೀಕಾಂತ್ ನಾಯಕ್ ಖಂಡನೆ”
ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್Continue reading “ರಾಜ್ಯ ಸರಕಾರದ ವಚನಭ್ರಷ್ಟತೆ ನೀತಿ ಖಂಡಿಸಿ ಕಾಪುವಿನಲ್ಲಿ ಪ್ರತಿಭಟನೆ”
ಪಡುಬಿದ್ರೆ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ
ಕಾಪು: ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ ಗುರುರಾಜ್, ಕೇಶವ ಮೊಯ್ಲಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗContinue reading “ಪಡುಬಿದ್ರೆ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ”
ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್
ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ. ಇವೆರಡನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದಯೇ ಎನ್ನುವುದನ್ನು ಮೊದಲಿಗೆ ಸರಿಯಾಗಿ ಅಧ್ಯಯನ ಮಾಡಿ ಆ ನಂತರ ಹೇಳಿಕೆ ಕೊಡಲಿ. ಜವಾಬ್ದಾರಿಯುತ ಶಾಸಕರಾಗಿ ಇಷ್ಟೂ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ ಇವರಿಗೆ? ಅಲ್ಲದೆ ಆರ್ ಎಸ್ ಎಸ್, ಬಜರಂಗದಳ ಎಂದಿಗೂ ದೇಶವಿರೋಧಿ ಚಟುವಟಿಕೆContinue reading “ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್”
ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆ
ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆಸ್ಥಳೀಯರಿಂದ ಹಾಗೂ ಅಗ್ನಿಶಾಮಕ ದಳದಿಂದ ರಕ್ಷಣೆ ಆಪತ್ಬಾಂಧವರಾದ ಅಶೋಕ್ ಶೆಟ್ಟಿ ದೆಂದೂರು ಕಟ್ಟೆ ಹಾಗೂ ಸ್ಥಳೀಯರ ಸಮಯೋಚಿತ ಕಾರ್ಯಚರಣೆಗೆ ಸರ್ವತೃ ಶ್ಲಾಘನೆ
ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ
ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ”
ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ
ಕಾಪು: ಉದ್ಯಾವರ ಗ್ರಾಮಪಂಚಾಯತ್ ನ ಯುವ ನಾಯಕ, ಎರಡು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ *ಮಿತೇಶ್ ಸುವರ್ಣ* ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಗಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಇವರ ನೇತ್ರತ್ವದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿಯಾದ ಗುರ್ಮೆ ಸುರೇಶದ ಶೆಟ್ಟಿ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರುContinue reading “ಉದ್ಯಾವರ ಯುವ ನಾಯಕ, ಪಂಚಾಯತ್ ಸದಸ್ಯರಾದ ಮಿತೇಶ್ ಸುವರ್ಣ ಕಾಪುವಿನಲ್ಲಿ ಬಿಜೆಪಿ ಪಕ್ಷ ಸೇರ್ಪಡೆ”