News by: ಜನತಾಲೋಕವಾಣಿನ್ಯೂಸ್ ಕಾಪು: ಬೂತ್ ವಿಜಯ ಅಭಿಯಾನದ ರಾಜ್ಯ ಸಂಚಾಲಕರು, ರಾಜ್ಯ ಸರಕಾರದ ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದರು. ಹಾಗೂ ಬೂತ್ ಸಂಖ್ಯೆ 54 ರಲ್ಲಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸಿದರು. ಕಾರ್ಯಕರ್ತರಿಗೆ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆContinue reading “ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ”
Tag Archives: ಸ್ಥಳೀಯ ಸುದ್ದಿಗಳು
‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷContinue reading “‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ”
ಅಲೆವೂರು ಒಂದನೇ ವಾರ್ಡ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರ ವಾರ್ಡ್ ನಲ್ಲಿ “ಬೂತ್ ವಿಜಯ ಅಭಿಯಾನ” ಕ್ಕೆ ಚಾಲನೆ
News By: ಜನತಾಲೋಕವಾಣಿನ್ಯೂಸ್ ಕಾಪು: ಅಲೆವೂರು ಒಂದನೇ ವಾರ್ಡ್ ನಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಶಕ್ತಿಕೇಂದ್ರ ಉಸ್ತುವಾರಿ ದಿನಕರ್ ಬಾಬು ಚಾಲನೆ ನೀಡಿದರು. ಇಂದಿನಿಂದ ಜ.12 ನೇ ತಾರೀಕಿನವರೆಗೆ ಎಲ್ಲ ಬೂತ್ ಗಳಲ್ಲಿ ಪಕ್ಷ ಹಲವು ಕಾರ್ಯಕ್ರಮಗಳನ್ನು ನೀಡಿದ್ದು ಮುಖ್ಯವಾಗಿ ಬೂತ್ ಸಮಿತಿ ಪರಿಶೀಲನೆ, ಪೇಜ್ ಪ್ರಮುಖ್, ಮನೆ ಮನೆಗಳಿಗೆ ಭೇಟಿ ನೀಡಿ ಪಕ್ಷದ ಧ್ವಜ ಹಾಕಿಸುವುದು, ಬೂತ್ ಸಭೆಗಳನ್ನು ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿ ನಡೆಸುವುದು. ಈ ಎಲ್ಲ ಕಾರ್ಯಕ್ರಮಗಳನ್ನು ಮಾಡಬೇಕೆನ್ನುವ ಕರೆContinue reading “ಅಲೆವೂರು ಒಂದನೇ ವಾರ್ಡ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರ ವಾರ್ಡ್ ನಲ್ಲಿ “ಬೂತ್ ವಿಜಯ ಅಭಿಯಾನ” ಕ್ಕೆ ಚಾಲನೆ”
ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ
News by: ಜನತಾಲೋಕವಾಣಿನ್ಯೂಸ್ ಕಾಪು: ಇಂದು ದಿನಾಂಕ 24/12/2022 ಕಾಪು ಮಂಡಲ ಮಹಿಳಾಮೋರ್ಚಾದಿಂದ “ಆದರ್ಶ ಅಂಗನವಾಡಿ ಅಭಿಯಾನ ” ಕಾರ್ಯಕ್ರಮಕ್ಕೆ ಆಯ್ಕೆಯಾದ ಕುತ್ಯಾರು ಯುವಕ ಮಂಡಲದ ಬಳಿಯಲ್ಲಿರುವ ಅಂಗನವಾಡಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು .ಪ್ರಾರಂಭದಲ್ಲಿ ಅಂಗನವಾಡಿಯ ಮಕ್ಕಳಿಗೆ ಆರೋಗ್ಯ ತಪಾಸಣಾ ನಡೆಯಿತು . ಅಂಗನವಾಡಿಯ ಸುತ್ತ ಇಂಟರ್ ಲಾಕ್ ಹಾಗು ಗೋಡೆಗೆ ಪೈಂಟ್ ನ ಅಗತ್ಯ ಇದ್ದು ಕಾಪು ಶಾಸಕರಾದ ಶ್ರೀಯುತ ಲಾಲಾಜಿ ಆರ್ ಮೆಂಡನ್ ಅವರು ಸರಕಾರದ ವತಿಯಿಂದ 2.00 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟರುContinue reading “ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ”
ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಅಂಬಲಪಾಡಿ ಪಠೇಲರ ಮನೆ ಶ್ರೀಮತಿ ಮತ್ತು ಶ್ರೀ ಭರತ್ ಶೆಟ್ಟಿಯವರ ಹರಕೆ ಸೇವೆಯಾಗಿ ಡಿ.24 ಮತ್ತು 25ರಂದು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪರಿಸರದಲ್ಲಿ ನಡೆಯಲಿದೆ. ಡಿ.24 ಶನಿವಾರ ಬೆಳಿಗ್ಗೆ 7.30ಕ್ಕೆ ಮಹಾಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ 12.00ಕ್ಕೆ ಮಹಾಚಪ್ಪರದ ಆರೋಹಣ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ, ಸಂಜೆ 5.00ಕ್ಕೆ ಭಂಡಾರ ಮೆರವಣಿಗೆ ಹಾಗೂ ರಾತ್ರಿContinue reading “ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ”
ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ
News by: ಜನತಾಲೋಕವಾಣಿನ್ಯೂಸ್ ಕಾಪು: ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಇವರ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಭದ್ರತಾ ವಿಚಾರಗಳ ಮೇಲೆ ಹೇಳಿಕೆ ಕೊಡುವಾಗ ರಾಜಕೀಯ ಬಿಟ್ಟು ಮಾತನಾಡಲು ಡಿಕೆಶಿಯವರಿಗೆ ಎಚ್ಚರಿಕೆ ನೀಡಲಾಯಿತು. ತುಷ್ಟೀಕರಣ ರಾಜಕಾರಣ ಬಿಟ್ಟು ವಿಷಯಾಧರಿತ ರಾಜಕಾರಣ ಮಾಡಬೇಕು, ಮುಂದೆಯೂ ಇಂತಹ ತುಚ್ಚವಾದ ಹೇಳಿಕೆಗಳು ಬಂದರೆ ಅವರ ಮನೆಯ ಮುಂದೆಯೂ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಲಾಯಿತು ಕಾಪುContinue reading “ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ”
ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಅವರನ್ನು ಶಾಲು ಹೊದೆಸಿ ಗೌರವಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ”
ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಶಾಸಕರ ಶಿಫಾರಸು ಮೇರೆಗೆ ಕೆಆರ್ಐಡಿಎಲ್ ನಿಂದ ಮಂಜೂರುಗೊಂಡಿರುವ ರೂ.20 ಲಕ್ಷಗಳ ಅನುದಾನದಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಂಪರ್ಕ ರಸ್ತೆ ಹಾಗೂ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ”
ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು, ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.Continue reading “ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ”
ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ
News by: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದContinue reading “ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ”