ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ

News by: ಜನತಾಲೋಕವಾಣಿನ್ಯೂಸ್ ಕಾಪು: ಮೋದೀಜಿ ಸರಕಾರದ ನೂತನ ಯೋಜನೆಯಾದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಆಯ್ಕೆಯಾದ ಅಲೆವೂರಿನ ಯುವಕ ಚಿದಾನಂದ ಇವರನ್ನು, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಮನೆಗೆ ತೆರಳಿ ಗೌರವಾರ್ಪಣೆ ಮಾಡಿದರು. ಜಿಲ್ಲೆಯಲ್ಲಿ ಕೇವಲ 2 ಜನ ಅಗ್ನಿವೀರರಾಗಿ ಆಯ್ಕೆಯಾಗಿದ್ದು ,ಮಾನ್ಯ ಶಾಸಕರು ಸೈನಿಕರ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊರಂಗ್ರಪಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತContinue reading “ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ”

ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡಪಿ: ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಶ್ರೀ ಬಬ್ಬು ಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಆಡಳಿತ ಸಮಿತಿ, ಹತ್ತು ಸಮಸ್ತರು ಮತ್ತು ಗ್ರಾಮಸ್ಥರ ಪರವಾಗಿ ಕೊಡಿ ತಿಂಗಳ ಹರಕೆ ಸೇವೆಯ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಪಠೇಲರ ಮನೆ ಎ.ಜಯಕರ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಭರತ್ ರಾಜ್ ಕೆ.ಎನ್.,Continue reading “ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವೀಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಿತು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಭಜನಾ ಸಂಚಾಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಮತ್ತು ಅವರ ಧರ್ಮಪತ್ನಿ ಗೋದಾವರಿ ಎಮ್. ಸುವರ್ಣರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ”

ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿContinue reading “ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್”

ಬಿಜೆಪಿ ಉಡುಪಿ ನಗರ ‘ಸೇವಾ ಪಾಕ್ಷಿಕ’ : ಸೆ.20ರ ಸಂಜೆ 4.30ಕ್ಕೆ ಕ್ಲಾಕ್ ಟವರ್ ಬಳಿ ‘ಮೋದಿ ಪಥ’ ಪ್ರದರ್ಶಿನಿ, ಬೀದಿ ನೃತ್ಯ

ಉಡುಪಿ: ಬಿಜೆಪಿ ಉಡುಪಿ ನಗರ ವತಿಯಿಂದ ‘ಸೇವಾ ಪಾಕ್ಷಿಕ’ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ‌ಮೋದಿಯವರ 72ನೇ ಜನ್ಮ ದಿನಾಚರಣೆಯ ಪ್ರಯುಕ್ತ‌ ಸೆ.20 ಮಂಗಳವಾರ ಸಂಜೆ 4.30ಕ್ಕೆ ಉಡುಪಿ ಕ್ಲಾಕ್ ಟವರ್ ಬಳಿ‌ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಧಾನಿ ಮೋದಿ ಜೀವನ, ದೂರದೃಷ್ಟಿ ಮತ್ತು‌ ನೀತಿಗಳನ್ನು ಪ್ರಚುರಪಡಿಸುವ ಬೃಹತ್ ಎಲ್.ಇ.ಡಿ. ಪ್ರದರ್ಶಿನಿ ‘ಮೋದಿ ಪಥ’ ಹಾಗೂ ‘ಬೀದಿ ನೃತ್ಯ’‌ (ಫ್ಲ್ಯಾಶ್ ಮೋಬ್) ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ನಡೆಯಲಿರುವ ಈContinue reading “ಬಿಜೆಪಿ ಉಡುಪಿ ನಗರ ‘ಸೇವಾ ಪಾಕ್ಷಿಕ’ : ಸೆ.20ರ ಸಂಜೆ 4.30ಕ್ಕೆ ಕ್ಲಾಕ್ ಟವರ್ ಬಳಿ ‘ಮೋದಿ ಪಥ’ ಪ್ರದರ್ಶಿನಿ, ಬೀದಿ ನೃತ್ಯ”

ಬಿಜೆಪಿ‌ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ‌ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ‌ ನಾರಾಯಣ ಗುರು ಜಯಂತಿ ಆಚರಣೆಯು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸಕ್ತ‌ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ! ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ,Continue reading “ಬಿಜೆಪಿ‌ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ‌ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ”

ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯದ ಎಲ್ಲ ಮಂಡಲಗಳಲ್ಲಿ ಮಹಿಳಾಮೋರ್ಚ ವತಿಯಿಂದ ತಲಾ ಒಂದು ಅಂಗನವಾಡಿ ದತ್ತು ಸ್ವೀಕಾರ ಮಾಡಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸ್ಥಿರ ಅಂಗನವಾಡಿ ಮಾಡಿ ಸುಶಾಸನ ದಿನದಂದು ಅವರಿಗೆ ಬಿಟ್ಟುಕೊಡುವ ಆದರ್ಶ ಕಾರ್ಯಕ್ರಮ. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಈ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್Continue reading “ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ”

ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ ನಡೆಯಿತು. ಅದರೊಂದಿಗೆ ನಮ್ಮ ಪಕ್ಷದ ಕಾರ್ಯಕರ್ತರಾದ ಚಂದ್ರ ಮಲ್ಲಾರ್ ಹಾಗೂ ಶೇಖ್ ನಝೀರ್ ಇವರು ಒಂದು‌ ದಿನ 5 ಕಿ.ಮೀ. ವರೆಗೆ ಸಾರ್ವಜನಿಕರಿಗೆ ಉಚಿತ ಸೇವೆ ನೀಡುವುದನ್ನು ಉದ್ಘಾಟಿಸಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿContinue reading “ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ”

ಮೋದೀಜಿ ಜನ್ಮದಿನದ ಅಂಗವಾಗಿ‌ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಸೆ.17 ರಿಂದ ಅ. 2 ಗಾಂಧಿಜಯಂತಿ ಯ ತನಕ ಸುಮಾರು 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನಡೆಸುವ ಕುರಿತಂತೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪಕ್ಷ ಕೊಟ್ಟ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿ ಪ್ರತೀ ಶಕ್ತಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಸೇವಾ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಿದೆನು. ವಿಶೇಷವಾಗಿ ಸ್ಬಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಕೆರೆಗಳ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರ ಇತ್ಯಾದಿContinue reading “ಮೋದೀಜಿ ಜನ್ಮದಿನದ ಅಂಗವಾಗಿ‌ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ”

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ

ಉಡುಪಿ:ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಸಂಘದ ವತಿಯಿಂದ ಮತ್ತು ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರತಿಭಾ ಪುರಸ್ಕಾರContinue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ”

Design a site like this with WordPress.com
Get started