ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವ ಸಂಪುಟದಲ್ಲಿ ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್Continue reading “ಉಡುಪಿ ಜಿಲ್ಲೆಗೆ ಸಚಿವಧ್ವಯರು: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಂಭ್ರಮಾಚರಣೆ”

ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟContinue reading ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ

ಕರ್ನಾಟಕ ಸರಕಾರದ ನೂತನ ಸಚಿವರಾಗಿ ಆಯ್ಕೆಯಾದ ಉಡುಪಿ ಜಿಲ್ಲೆಯ ಹೆಮ್ಮೆಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆಗಳು. ಇವರಿಬ್ಬರ ಸಚಿವ ಸಚಿವ ಸ್ಥಾನದ ಅವಧಿಯಲ್ಲಿ ಉಡುಪಿ ಜಿಲ್ಲೆ ಅಭಿವ್ರಧ್ಧಿಯ ಉತ್ತುಂಗಕ್ಕೇರಲಿ. ಅದರೊಂದಿಗೆ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಔನ್ನತ್ಯಕ್ಕೇರಲಿ. ಮಾದರಿ ಸಚಿವರಾಗಿ ಉಡುಪಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸುವೆವು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್Continue reading “ಕರ್ನಾಟಕದ ನೂತನ ಸಚಿವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ”

ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ ಮತ್ತು ವಿ.ಸುನೀಲ್ ಕುಮಾರ್ ರವರ ಅಭಿನಂದನಾ ಸಮಾರಂಭವು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6 ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಜರಗಲಿದೆ. ಈ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ,Continue reading “ಆಗಸ್ಟ್ 6, ಶುಕ್ರವಾರ ಮಧ್ಯಾಹ್ನ 3.30ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನೂತನ ಸಚಿವರಿಗೆ ಅಭಿನಂದನೆ”

ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ

ಭಾರತೀಯ ಜನತಾ ಪಾರ್ಟಿ *ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ* ಗುಜ್ಜಿ ವಾರ್ಡ್, ಜನರಲ್ ಶಾಖೆ, ಅಹಮ್ಮದಿ ಮಾಲ್ ಈ ವಾರ್ಡ್ ಗಳ ವಾರ್ಡ್ ಸಭೆಯು ಇಂದು ಮಲ್ಲಾರು ಮಾರಿಗುಡಿ ಬಳಿ ವಾರ್ಡ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಬಾಬು, ಮತ್ತು ಹೈದರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ಇವರು ವಾರ್ಡ್ ಅಧ್ಯಕ್ಷರುಗಳ ಜವಾಬ್ದಾರಿ, ಪ್ರಧಾನ ಮಂತ್ರಿಗಳ ಮನ್ ಕೀ ಬಾತ್, ವಾರ್ಡ್ ಸಭೆ ಬಗ್ಗೆ, ಚುನಾವಣೆಯ ಬಗ್ಗೆ, ಪಕ್ಷ ಸಂಘಟನೆContinue reading “ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ

ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್

ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಾರ್ದಿಕ ಅಭಿನಂದನೆಗಳು. ನೂತನ ಮುಖ್ಯಮಂತ್ರಿಗಳು ಕೈಗೊಂಡಿರುವ ಚೊಚ್ಚಲ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾContinue reading ನೂತನ ಮುಖ್ಯಮಂತ್ರಿ ಬೊಮ್ಮಾಯಿ ಚೊಚ್ಚಲ ನಿರ್ಣಯದಿಂದ ಜನ ಸಾಮಾನ್ಯರು, ರೈತಾಪಿ ವರ್ಗದಲ್ಲಿ ಮಂದಹಾಸ: ಕುಯಿಲಾಡಿ ಸುರೇಶ್ ನಾಯಕ್

ಅಲೆವೂರು ಪ್ರಗತಿನಗರದಲ್ಲಿ ದಾಸ ಸಿಂಚನ

ಅಲೆವೂರು ಪ್ರಗತಿನಗರದ ಶ್ರೀ ನಾಗರಾಜ ರಕ್ತೇಶ್ವರಿ ಸನ್ನಿಧಾನದಲ್ಲಿ‌ಖ್ಯಾತ ಗಾಯಕರೂ ದಾಸ ಸಿಂಚನ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಬೆಂಗಳೂರಿನ ಎಮ್ ಎಸ್ ಗಿರಿಧರ್ ಹಾಗೂ ವಸುಧಾ ಜಿ ಇವರಿಗೆ ಪಂಚಗಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ ಕಾಮತ್, ಸಂಸ್ಥೆಯ ಅಧ್ಯಕ್ಷರಾದ ರಾಮ ನಾಯ್ಕ್, ಪ್ರಮುಖರಾದ ಶ್ರೀಕಾಂತ ನಾಯಕ್, ಸತೀಶ್, ನಾಗರಾಜ್ ಆಚಾರ್ಯ, ರಾಘವೇಂದ್ರ ಆಚಾರ್ಯ, ಸುಜಾತ, ಗೀತಾ, ಆಶಾ ಶೆಟ್ಟಿ ಮತ್ತಿತರರು‌ ಉಪಸ್ಥಿತರಿದ್ದರು.

ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ

ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗ ಎನ್ನು ಸಂಸ್ಥೆಯ ದತ್ತು ಸ್ವೀಕಾರ ಕಾರ್ಯಕ್ರಮದಡಿ, ಇವರ ಕೋರಿಕೆಯ ಮೇರೆಗೆ ಸಂಸ್ಥೆಯ ಹಿತೈಷಿಯಾದ ಶ್ರೀ‌ ಹರಿಕ್ರಷ್ಣ ಭಟ್ ಮೂಡು ಅಲೆವೂರು ಕರ್ವಾಲು ಇವರು ಸುಮಾರು ರೂ.11500/- ಮೊತ್ತದ ನೋಟ್ ಪುಸ್ತಕ, ಪೆನ್ ಪೆನ್ಸಿಲ್ ಇತ್ಯಾದಿ ಮಕ್ಕಳಿಗೆ ಬೇಕಾಗುವ ಪರಿಕರಗಳನ್ನು ನೀಡಿರುವರು. ಅವರಿಗೆ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕರ್ವಾಲು ಇವರು ಧನ್ಯವಾದಗಳನ್ನು ಅರ್ಪಿಸಿರುವರು. ಈ ಸಂದರ್ಭದಲ್ಲಿContinue reading “ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ”

ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿಯವರು ಸಾರ್ಥಕContinue reading “ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ

ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಜು.26ರಂದು ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪುContinue reading “ಪಕ್ಷದ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಳ್ಳಲು ಕಾರ್ಯಕರ್ತರಿಗೆ ಕುಯಿಲಾಡಿ ಸುರೇಶ್ ನಾಯಕ್ ಕರೆ”

Design a site like this with WordPress.com
Get started