ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್

ಕಾಪು: ಯಶ್ ಪಾಲ್ ಸುವರ್ಣ ಅವರಿಗೆ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ. ಸಮಾಜಘಾತುಕ ಶಕ್ತಿಗಳು ಹಿಂದುತ್ವ ಹಾಗೂ ಬಿಜೆಪಿ ಗಾಗಿ‌ ಕೆಲಸ ಮಾಡುವವರನ್ನು ಈ ರೀತಿ ಬೆದರಿಸುವುದು ಅವರ ಶಂಡತನ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಪೋಲಿಸ್ ಇಲಾಖೆ ಕೂಡಲೇ ಮಟ್ಟ ಹಾಕಬೇಕು. ಇಂತಹ ಬೆದರಿಕೆಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ. ಯಶ್ ಪಾಲ್ ಸುವರ್ಣ ಕೇವಲ ಬಿಜೆಪಿಯ ಆಸ್ತಿಯಲ್ಲ. ಅವರು ಹಿಂದೂ ಸಮಾಜದ ಆಸ್ತಿ. ಅವರಿಗೆ ನಮ್ಮಂತಹ ಲಕ್ಷಾಂತರ ಹಿಂದೂಗಳ ಆಶೀರ್ವಾದವಿದೆ ಬೆಂಬಲವಿದೆ. ಭಾರತೀಯContinue reading “ಯಶ್ ಪಾಲ್ ಸುವರ್ಣ ಕೇವಲ‌ ಬಿಜೆಪಿಯವರಲ್ಲ ಹಿಂದೂ ಸಮಾಜದ ಆಸ್ತಿ :ಶ್ರೀಕಾಂತ ನಾಯಕ್”

ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.

ಕಾಪು: ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಆರ್ಯಾಡಿಯಲ್ಲಿ ಶಕ್ತಕೇಂದ್ರ ಪ್ರಮುಖ್ ಪ್ರವೀಣ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲ ಅಧ್ಯಕ್ಷರಾದContinue reading “ಇನ್ನಂಜೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ.”

ನಿಧನ

ಕೆಮ್ಮಣ್ಣು ಪಡು ತೋನ್ಸೆ, ಅಡ್ಡ ಬೆಂಗ್ರೆ ನಿವಾಸಿ ಜಗನ್ನಾಥ ಕೆ. ಜತ್ತನ್ (72 ವರ್ಷ) ರವರು‌ ಎ.26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವ್ಯಾಪಾರಸ್ಥರಾಗಿದ್ದ ಅವರು ಪಡು ತೋನ್ಸೆ ಶ್ರೀ ರಾಮ ಭಜನಾ ಮಂದಿರದ ಗೌರವಾಧ್ಯಕ್ಷರಾಗಿ, ಕೋಡಿ ಬೆಂಗ್ರೆ ಬಿಲ್ಲವರ ಸೇವಾ ಸಂಘದ ಉಪಾಧ್ಯಕ್ಷರಾಗಿ ಸೇವೆ‌ ಸಲ್ಲಿಸಿದ್ದರು.

ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ

ಉಡುಪಿ: ಇತ್ತೀಚೆಗೆ ನಡೆದ ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ, ಈ ಕ್ರಿಕೆಟ್ ಪಂದ್ಯಾಟದಿಂದ ಉಳಿಕೆಯಾದ ಮೊತ್ತ ಸುಮಾರು ರೂ.63 ಸಾವಿರವನ್ನು ಶಾಲಾ ಮುಖ್ಯೋಪಾಧ್ಯಾಯರ ಉಪಸ್ಥಿತಿಯಲ್ಲಿ ಶಾಲೆಯನ್ನು ದತ್ತು ಪಡೆದ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಗೆ ನೀಡಲಾಯಿತು. ಶಾಲಾ ಮುಖ್ಯೊಪಾಧ್ಯಾಯರಾದ ಶ್ರೀಮತಿ‌ ಸವಿತಾರವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಸುರೇಶ್ ನಾಯಕ್, ರಮೇಶ್ ಕಾಮತ್,Continue reading “ಆರ್ ಎಸ್ ಬಿ ಫ್ರೆಂಡ್ಸ್ ನೇತ್ರತ್ವದ ವಿಷ್ಣು ಟ್ರೋಫಿಯಲ್ಲಿ ಉಳಿದ ಹಣವನ್ನು ಕರ್ವಾಲು ಸರಕಾರಿ ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ನೀಡಿದ ಸಂಸ್ಥೆ”

ಸಾಮಾಜಿಕ ನ್ಯಾಯ ಸಪ್ತಾಹಧ ಅಂಗವಾಗಿ ಅರ್ಥಪೂರ್ಣ ಪೋಷಣ್ ಅಭಿಯಾನ್

ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚವತಿಯಿಂದ ಇಂದು ಕುರ್ಕಾಲು ಗಿರಿನಗರ ಬಳಿಯ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ್ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ನೇತ್ರತ್ವದಲ್ಲಿ ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾಶೆಟ್ಟಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯಕೀಯ ಸಿಬ್ಬಂಧಿಯಿಂದ ಪೌಷ್ಟಿಕ ಆಹಾರದ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ನಂತರದಲ್ಲಿ ಗರ್ಭಿಣಿ ಯುವತಿ ಮಾಳವಿಕಾ ಇವರಿಗೆ ಸೀಮಂತ ಬಡಿಸುವ ಕಾರ್ಯಕ್ರಮ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ನಡಿಯಿತು.Continue reading “ಸಾಮಾಜಿಕ ನ್ಯಾಯ ಸಪ್ತಾಹಧ ಅಂಗವಾಗಿ ಅರ್ಥಪೂರ್ಣ ಪೋಷಣ್ ಅಭಿಯಾನ್”

ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ

ಕಾಪು: ಕಾಪು ಮಂಡಲ ರೈತ ಮೋರ್ಚ ದ ಕಾರ್ಯಕಾರಿಣಿ ಹಾಗೂ ಜಿಲ್ಲಾ ರೈತ ಮೋರ್ಚ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ ಇನ್ನಂಜೆ ಪಂಚಾಯತ್ ವ್ಯಾಪ್ತಿಯ ಪಾಂಗಳ ಜನಾರ್ದನ ದೇವಸ್ಥಾನ ಬಳಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈತಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಶಿವಕುಮಾರ್, ರಾಘವೇಂದ್ರ ಉಪ್ಪೂರು, ಮಲ್ಲಿಕಾ ಆಚಾರ್ಯContinue reading “ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ”

ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿContinue reading “ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ”

ಆತ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ‘ಇಂಗ್ಲಿಷ್ ಪರ್ವ’ ವಿಶಿಷ್ಠ ಕಾರ್ಯಕ್ರಮ

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇದರ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಂದ ‘ಇಂಗ್ಲಿಷ್ ಪರ್ವ’ ಎಂಬ ವಿಶಿಷ್ಟ ಕಾರ್ಯಕ್ರಮವು ಎ.10ರಂದು ಶಾಲಾ ವಠಾರದಲ್ಲಿ ನಡೆಯಿತು. ಇಂಗ್ಲಿಷ್ ಮಾಧ್ಯಮ ಶಾಲೆಗಳ ಪೈಪೋಟಿಯ ನಡುವೆ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಳಿವು ಉಳಿವಿನ ನಿರ್ಣಾಯಕ ಹಂತದ ನಡುವೆ ಕನ್ನಡ ಮಾಧ್ಯಮವನ್ನು ಉಳಿಸುವ ಸಲುವಾಗಿ ಈ ಮಾದರಿ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿಯವರ ನೇತೃತ್ವದಲ್ಲಿ ಸಹ ಶಿಕ್ಷಕರ ಸಹಯೋಗದೊಂದಿಗೆ ಜರಗಿತು. ಇಂಗ್ಲಿಷ್ ಭಾಷಾ ಶಿಕ್ಷಕಿ ಶಬನಾ ಪರ್ವೀನ್ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆContinue reading “ಆತ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ‘ಇಂಗ್ಲಿಷ್ ಪರ್ವ’ ವಿಶಿಷ್ಠ ಕಾರ್ಯಕ್ರಮ”

ಅಂಬಲಪಾಡಿ ಬೂತ್ 178ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು ಬೆಳವಣಿಗೆ ಸಾಧನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಠ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ,Continue reading “ಅಂಬಲಪಾಡಿ ಬೂತ್ 178ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ”

Design a site like this with WordPress.com
Get started