ಕಾಪು ಮಂಡಲ – ಪದಾಧಿಕಾರಿಗಳ ಸಭೆ

ಕಾಪು: ಬಿಜೆಪಿ ಕಚೇರಿಯಲ್ಲಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಮೋರ್ಚ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪದಾಧಿಕಾರಿಗಳಿಗೆ ಪಕ್ಷ ನೂತನವಾಗಿ ಕೊಟ್ಟ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ಎಲ್ಲ ಬೂತ್ ಗಳಲ್ಲಿಯೂ ಕಾರ್ಯಕ್ರಮ ನಡೆಯುವಂತಹ ಶಕ್ತಿಕೇಂದ್ರ ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದರು. ಕಾಪು ಕ್ಷೇತ್ರ ಶಾಸಕರಾದ ಲಾಲಾಜಿಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಗಳನ್ನು ನೆನಪಿಸಿದರು.Continue reading “ಕಾಪು ಮಂಡಲ – ಪದಾಧಿಕಾರಿಗಳ ಸಭೆ”

ಭಾರತೀಯ ಜನತಾ ಪಾರ್ಟಿ ಕಾಪು‌ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ

ಅಲೆವೂರು ಸಂತೆಯಲ್ಲಿ‌ ಇಂದು ಬಿಜೆಪಿ ಕಾಪು ಮಂಡಲ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಜೋಡುರಸ್ತೆ ಬಳಿ ಸಂತೆಯಲ್ಲಿ ಮೋದೀಜಿ ಜನ್ಮದಿನದ ಅಂಗವಾಗಿ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಅಂಗವಾಗಿ ಬಟ್ಟೆ ಚೀಲ ವಿತರಿಸಿ ಗ್ರಾಹಕರಿಗೆ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವ ಕಾರ್ಯಕ್ರಮ‌ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಉದ್ಯಾವರ ಬಿಜೆಪಿ ಯುವಮೋರ್ಚ ಮಾಹಾಶಕ್ತಿಕೇಂದ್ರದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ನಿಕಟಪೂರ್ವ ತಾಲೂಕುContinue reading “ಭಾರತೀಯ ಜನತಾ ಪಾರ್ಟಿ ಕಾಪು‌ ಹಾಗೂ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಅಲೆವೂರು ಸಂತೆಯಲ್ಲಿ ಬಟ್ಟೆ ಚೀಲ ವಿತರಣೆ”

“ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ

ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನContinue reading ““ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ”

ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ:ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ಅಲೆವೂರು‌ ಪಂಚಾಯತ್ ವ್ಯಾಪ್ತಿಯ 9 ಬಸ್ ನಿಲ್ದಾಣಗಳನ್ನು, ಕರ್ವಾಲು, ಕೆಮ್ತೂರು, ಮಾರ್ಪಳ್ಳಿ, ಮಣಿಪಾಲ ರಸ್ತೆ ಬಳಿ ಒಟ್ಟು‌ 4 ಕಡೆ ಸ್ವಚ್ಚತಾ ಕಾರ್ಯಕ್ರಮಗಳನ್ನು, ಒಬ್ಬ ನೇಕಾರರಿಗೆ ಸನ್ಮಾನ, 2 ಶಕ್ತಿಕೇಂದ್ರಗಳಲ್ಲಿ ಈ ಮಹಾನ್ ಪುರುಷರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ಸಭಾ ಕಾರ್ಯಕ್ರಮ‌ನಡೆಸಿ ಅವರ ಚಿಂತನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ನೇತ್ರತ್ವವನ್ನು ಶಕ್ತಿಕೇಂದ್ರ ಪ್ರಮುಖರಾದ ಶೇಖರ ಆಚಾರ್ಯ ಹಾಗೂ ಆಶಿಶ್ ಶೆಟ್ಟಿ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಶಾಂತContinue reading “ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”

ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ

ಕಾಪು ಕ್ಷೇತ್ರದ ಕಳತ್ತೂರಿನಲ್ಲಿ ಬೂತ್ ಸಂಖ್ಯೆ 157 ರಲ್ಲಿ‌ಬೂತ್ ಅಧ್ಯಕ್ಷರಾ‌ದ ಪ್ರದೀಪ್ ರಾವ್ ಇವರ ಮನೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.‌ ಪ್ರಾಸ್ತಾವಿಕ ಮಾತುಗಳನ್ನು ಆಡಿದ ಜಿಲ್ಲಾ ಪ್ರಧಾನ‌‌ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಅಧ್ಯಕ್ಷರಿಗೆ ನಾಮಫಲಕ ಕೊಡುತ್ತಿರುವ ಉದ್ದೇಶದ ಬಗ್ಗೆ ವಿವರಿಸಿದರು. ರಾಜ್ಯ ಬಿಜೆಪಿ‌ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಬೂತ್ ಅಧ್ಯಕ್ಷರುಗಳು ಉತ್ತಮ ಕಾರ್ಯ ನೀರ್ವಹಿಸಿದರೆ ಯಾವುದೇ ಚುನಟವಣೆ ಗೆಲ್ಲುವುದು ಕಷ್ಟವಾಗುವುದಿಲ್ಲ ಎಂದರು. ಮಂಡಲContinue reading “ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ”

ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಡುಪಿ:ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು. ನಂತರದಲ್ಲಿ ಮುಖ್ಯ ರಸ್ತೆಯ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಚಿಂತನೆಗಳು ಆದರ್ಶಗಳನ್ನು ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಪಂಚಾಯತ್Continue reading “ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ‌ ಜಯಂತಿ ಹಾಗೂ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”

ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ

ಕಾಪು:ಶಿರ್ವ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ‌ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳಿಂದ ದೇಶದ ಗಡಿಯಲ್ಲಿ ಯೋಧರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಯೋಧರಾದ ರಾಜೇಂದ್ರ ಪಾಟ್ಕರ್ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದContinue reading “ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ”

ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ

ಕಟಪಾಡಿ ಏಣಗುಡ್ಡೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲContinue reading “ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ”

ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.

ಗಾಂಧಿ ಜಯಂತಿ ಪ್ರಯುಕ್ತ ಪಕ್ಷದ ಸಂಸ್ಥಾಪಕ ಸದಸ್ಯರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಆಶಯವಾದ ಸ್ವದೇಶಿ, ಸ್ವಭೂಷಾ, ಸ್ವಭಾಷಾ ಚಿಂತನೆಯಂತೆ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಲು *ಕಾಪು ಬಿಜೆಪಿ ಬಿಜೆಪಿ ಕಚೇರಿಯಲ್ಲಿ* *ಖಾದಿ ಭಂಡಾರ* ಖಾದಿ ಬಟ್ಟೆ, ವಸ್ತುಗಳ ಪ್ರದರ್ಶನ ಹಾಗೂ ಖರೀದಿ ಮೇಳವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ದಿನಾಂಕ 30.09.21 ರಂದು ಬೆಳಿಗ್ಗೆ 9.30 ಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು ನಡೆಯಲಿದೆ ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ತಿಳಿಸಿರುವರು. ಅಲ್ಲದೆ ಸ್ವದೇಶಿContinue reading “ಸೆ.30 ರಿಂದ ಮೂರು‌ದಿನ ಕಾಪು ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಖಾದಿ ಮೇಳ.”

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ

ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಇವರ ಆದ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು‌ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬೂತ್ ಅಧ್ಯಕ್ಷರಿಗೆ ಪಕ್ಷ ಇಂದು ನಾಮಫಲಕವನ್ನು ನೀಡುವ ಮೂಲಕ ಬೂತ್ ಅಧ್ಯಕ್ಷರ ಮಹತ್ವವನ್ನು ನೆನಪಿಸಿ ಅವರ ಜವಾಬ್ದಾರಿಯನ್ನೂ ನೆನಪಿಸುತ್ತಿದೆ. ಬಿಜೆಪಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗೂ ಬೂತ್ ಅಧ್ಯಕ್ಷರಿಗೂ ಸಮಾನ ಗೌರವ ಇದೆ. ಈ ಗೌರವಯುತ ಜವಾಬ್ದಾರಿ ಹೊಂದಿರುವ ಎಲ್ಲ ಬೂತ್ ಅಧ್ಯಕ್ಷರುಗಳು ತಮ್ಮContinue reading “ಕಾಪು ವಿಧಾನಸಭಾ ಕ್ಷೇತ್ರದ ಬಡಗುಬೆಟ್ಟು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ”

Design a site like this with WordPress.com
Get started