ಕೊರಂಗ್ರಪಾಡಿ ಬಿಜೆಪಿ ಶಕ್ತಕೇಂದ್ರದ ಬೂತ್ ಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಉಡುಪಿ: ಕೊರಂಗ್ರಪಾಡಿ ಶಕ್ತಿಕೇಂದ್ರದ 4 ಬೂತ್ ಸಂಖ್ಯೆಗಳಾದ – 62, 63,64, 66 ನೇ ವಾರ್ಡ್ ಗಳಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಪಂಚಾಯತ್ ಸದಸ್ಯರಾದ ಆಶಿಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕೆಮ್ತೂರಿನಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಕೇಶವ ಶೆಟ್ಟಿಗಾರ್ ಇವರ ಅಧ್ಯಕ್ಷತೆಯಲ್ಲಿ ಕೊರಂಗ್ರಪಾಡಿಯಲ್ಲಿ, ಐದನೆ ಬೂತ್ ಅಧ್ಯಕ್ಷರಾದ ಅಕ್ಷಯ್ ಸೇರಿಗಾರ್ ಇವರ ಅಧ್ಯಕ್ಷತೆಯಲ್ಲಿ ಮಾರ್ಪಳ್ಳಿಯಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ಪಂಡಿತ್ ದೀನದಯಾಳ್ ರವರ ಜೀವನದContinue reading “ಕೊರಂಗ್ರಪಾಡಿ ಬಿಜೆಪಿ ಶಕ್ತಕೇಂದ್ರದ ಬೂತ್ ಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ”

ಅಲೆವೂರು ಶಕ್ತಿ ಕೇಂದ್ರದಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ

ಕಾಪು: ಅಲೆವೂರು ಶಕ್ತಿಕೇಂದ್ರದ 5 ಬೂತ್ ಸಂಖ್ಯೆಗಳಾದ – 57,58,59,60 ಮತ್ತು 61 ನೇ ವಾರ್ಡ್ ಗಳಲ್ಲಿ ಇಂದು ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ ನಡೆಯಿತು. ಒಂದನೇ ಬೂತ್ ನ ಕಾರ್ಯಕ್ರಮ ಕರ್ವಾಲಿನಲ್ಲಿ ಬೂತ್ ಅಧ್ಯಕ್ಷರಾದ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ವಿಶಿಷ್ಟವಾಗಿ ನಡೆದು 105 ದೀಪ ಬೆಳಗಿಸಿ ಆಚರಿಸಿದೆವು. ಎರಡನೇ ಬೂತ್ ಅಧ್ಯಕ್ಷರಾದ ಸತೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆಹರೂ ನಗರದಲ್ಲಿ, ಮೂರನೇ ಬೂತ್ ಅಧ್ಯಕ್ಷರಾದ ಹನುಮಪ್ಪ ಇವರ ಅಧ್ಯಕ್ಷತೆಯಲ್ಲಿ ಪ್ರಗತಿನಗರದಲ್ಲಿ, ನಾಲ್ಕನೆ ಬೂತ್ ಅಧ್ಯಕ್ಷರಾದContinue reading “ಅಲೆವೂರು ಶಕ್ತಿ ಕೇಂದ್ರದಲ್ಲಿ ಪಂಡಿತ್ ದೀನದಯಾಳ್ ಜನ್ಮದಿನದ ಆಚರಣೆ”

ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ

ಉಡುಪಿ: ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ. ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಕೊರೋನಾ 1 ಮತ್ತು 2ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗContinue reading “ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ”

ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯರವರು ದೇಶಕ್ಕಾಗಿ ಬದುಕಿದವರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಅದೆಷ್ಟು ಬುದ್ಧಿವಂತರಾಗಿದ್ದರೂ ಯಾವುದೇ ಉದ್ಯೋಗವನ್ನು ಅರಸದೆ ತನ್ನ ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿಕೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯನ್ನು ಪಡೆದು ಅದರ ಸೂಚನೆಯ ಮೇರೆಗೆ ಭಾರತೀಯ ಜನ ಸಂಘಕ್ಕೆ ಬಂದು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ನಿಧನದ ನಂತರ ದೇಶಾದ್ಯಂತ ತನ್ನ ಜವಾಬ್ದಾರಿಯನ್ನು ಹೊತ್ತುಕೊಂಡು ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಕುತಂತ್ರಿಗಳ ಷಡ್ಯಂತ್ರದ ಪಿತೂರಿಗೆ ಬಲಿಯಾದರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ ಎಂದು ಕೇಂದ್ರ ಕೃಷಿContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ, ಬಲಿದಾನ ಸದಾ ಸ್ಮರಣೀಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”

ಸೇವೆ ಮತ್ತು ಸಮರ್ಪಣ ಅಭಿಯಾನದ ಸೇವಾ ಚಟುವಟಿಕೆಗಳನ್ನು ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ:ಸೆ.17ರಂದು ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯಿಂದ ಮೊದಲ್ಗೊಂಡು ಅ.7ರಂದು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳು ತುಂಬುವ ದಿನದ ಸವಿ ನೆನಪಿಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರವರು ದೇಶದಾದ್ಯಂತ ಘೋಷಿಸಿರುವ 20 ದಿನಗಳ ಸೇವೆ ಮತ್ತು ಸಮರ್ಪಣ ಅಭಿಯಾನದ ಎಲ್ಲಾ 9 ಸೇವಾ ಕಾರ್ಯಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿContinue reading “ಸೇವೆ ಮತ್ತು ಸಮರ್ಪಣ ಅಭಿಯಾನದ ಸೇವಾ ಚಟುವಟಿಕೆಗಳನ್ನು ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”

ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ

ಅಲೆವೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಮತ್ತು ಸಮರ್ಪಣೆಯ ಕಾರ್ಯಕ್ರಮದಡಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದು ಇದರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ‌ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮೋದೀಜಿಯವರ ಜನ್ಮದಿನದ ಅಂಗವಾಗಿ‌ ಪಕ್ಷ ನೀಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮೋದೀಜಿಯವರು ಮಾಡಿದ ಸಾಧನೆಗಳ ಬಗ್ಗೆ ವಿವರಿಸುತ್ತ ದೇಶಕ್ಕಾಗಿ ಸರ್ವಸ್ವವನ್ನು ಮೀಸಲಿಟ್ಟ ಇಂತಹ ವ್ಯಕ್ತಿ ನಮ್ಮ ಪಕ್ಷದಲ್ಲಿರುವುದು ನಮ್ಮ ಹೆಮ್ಮೆ ಹಾಗಾಗಿ ಅವರ ಆದರ್ಶಗಳನ್ನು ನಾವು‌Continue reading “ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ”

ಶಿಲ್ಪಾ ಜಿ‌ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ

ಮೋದೀಜಿಯವರ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಅಲೆವೂರು ಸಿಧ್ಧಾರ್ಥನಗರದ ಕೊರಗ ಸಮಯದಾಯದ ಸುಮಾರು 40 ಮನೆಗಳಿಗೆ ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಇವರ ನೇತ್ರತ್ವದಲ್ಲಿ ಹಣ್ಣು ಹಂಪಲು ವಿತರಣೆ ಹಾಗೂ ಬೆಡ್ ಶೀಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮೋದಿ ಸರಕಾರದ ಸಾಧನೆಯನ್ನು ಸವಿಸ್ತಾರವಾಗಿ ವಿವರಿಸಿದರು ಮತ್ತು ಮೋದಿಜಿಯವರಿಗೆ ಜನಸಾಮಾನ್ಯರಿಗೆ ಆಯುಷ್ಮಾನ್, ಉಚಿತ ವ್ಯಾಕ್ಸಿನ್, ಕಿಸಾನ್ ಸಮ್ಮಾನ್, ಉಜ್ವಲ ಮುಂತಾದ ಯೋಜನೆಗಳನ್ನು ನೀಡಿದುದಕ್ಕಾಗಿ ಧನ್ಯವಾದವಿತ್ತರು.Continue reading “ಶಿಲ್ಪಾ ಜಿ‌ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯ ಸೆ.23ರಂದು ಉಡುಪಿ ಪ್ರಾದೇಶಿಕ ಕಛೇರಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನವೀನ್ ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್ ಬಿ.,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ”

ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಪು ಬಿಜೆಪಿ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಕಳೆದ ಏಳು ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಭಾರತ ಮಾತೆಯನ್ನು ವಿಶ್ವ ವಂದ್ಯ ಮಾಡಲು ಶ್ರಮಿಸುತ್ತಿರುವ ಪ್ರಧಾನಿ ಮೋದೀಜಿಯವರಿಗೆ ಮತ್ತಷ್ಟು ವರ್ಷಗಳ ಕಾಲ ದೇಶ ಸೇವೆ ಮಾಡಲು ಯೋಗ ಭಾಗ್ಯ, ಆಯಸ್ಸು ಆರೋಗ್ಯ ನೀಡಲೆಂದು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಕೃಷ್ಣ ರಾವ್,Continue reading “ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ”

ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಸೆ.25ರಂದು ನಡೆಯಲಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನದ ಸಲುವಾಗಿ ಪ್ರತಿ ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಇದರ ಪ್ರಯುಕ್ತ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 78 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಭಾವಚಿತ್ರ ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ಚೇರ್ಕಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇರ್ಕಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಉಡುಪಿContinue reading “ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ”

Design a site like this with WordPress.com
Get started